ಓಮಿನಿ ಓಡಿಸಿದ ಅಪ್ರಾಪ್ತ ಪುತ್ರ – ತಂದೆಗೆ 25 ಸಾವಿರ ದಂಡ!!|awareness news

ಓಮಿನಿ ಓಡಿಸಿದ ಅಪ್ರಾಪ್ತ ಪುತ್ರ – ತಂದೆಗೆ 25 ಸಾವಿರ ದಂಡ!! ಶಿವಮೊಗ್ಗ : ಚಾಲನಾ ಪರವಾನಗಿ (ಡಿ.ಎಲ್) ಇಲ್ಲದೇ ಒಮಿನಿ ವಾಹನ ಚಲಾಯಿಸುತ್ತಿದ್ದ ಬಾಲಕನ ತಂದೆಗೆ ಇಲ್ಲಿನ ಮೂರನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ ₹ 25 ಸಾವಿರ ದಂಡ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆ ಎನ್‌.ಆರ್‌.ಪುರದ ನಿವಾಸಿ ಇಲಿಯಾಸ್ (41) ದಂಡ ಪಾವತಿಸಬೇಕಾದವರು. ಇಲಿಯಾಸ್ ಅವರ 17 ವರ್ಷದ ಪುತ್ರ ಕಳೆದ ಸೆ.9ರಂದು ಶಿವಮೊಗ್ಗ ನಗರದಲ್ಲಿ ಒಮಿನಿ ವಾಹನ ಚಲಾಯಿಸಿಕೊಂಡು ಬಂದಿದ್ದಾನೆ. ಕರ್ನಾಟಕ ಸಂಘದ ಬಳಿಯ…

Read More

ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾಗಿ ಆದರ್ಶ್ ಹುಂಚದ ಕಟ್ಟೆ ನೇಮಕ :

ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರನ್ನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ್ ಹುಂಚದಕಟ್ಟೆ ರವರನ್ನು ಆಯ್ಕೆ ಮಾಡಲಾಗಿದೆ. 27 ಜನರನ್ನ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ ಹುಂಚದ ಕಟ್ಟೆ ಮತ್ತು ಮಂಗಳೂರಿನ ಸುರಯ್ಯ ಅಂಜುಂ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಿರುವ‌ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ‌ ಬಿ.ವಿ.ಶ್ರೀನಿವಾಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್…

Read More

NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು

NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು ಚುನಾವಣೆ ಹತ್ತಿರವಾಗುತ್ತಲೇ ರಾಜಕೀಯ ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿದೆ. ಅದರಂತೆ ಮಾದ್ಯಮಗಳಲ್ಲಿ ಹೇಳಿಕೆ ನೀಡಿ ಬಿಜೆಪಿ ಕಾರ್ಯಕರ್ತರನ್ನು ಎನ್‌ಐಎ(NIA) ಬಂಧಿಸಿದೆ ಎಂಬ ವದಂತಿಗಳನ್ನು ಹರಡಿದ್ದಕ್ಕಾಗಿ ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ(Belur Gopalakrishna) ವಿರುದ್ಧ ಬಿಜೆಪಿ ವಕ್ತಾರ ಪ್ರಕಾಶ್​.ಎಸ್ ಚುನಾವಣಾಧಿಕಾರಿಗಳಿಗೆ​ ದೂರು ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ‘ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದ್ದು, ಆ…

Read More

ಐತಿಹಾಸಿಕ ಕಲ್ಯಾಣೇಶ್ವರ ದೇವಾಲಯದ ನೂತನ ಶಿಲಾಮಯ ಹಾಗೂ ಪುನರ್ ಪ್ರತಿಷ್ಠಾಪನೆಗೆ ಕ್ಷಣಗಣನೆ! ಭಕ್ತರ ಮದುವೆಯ ಶುಭ ಕಾರ್ಯದ ಬೇಡಿಕೆಯು ಬಹುಬೇಗನೆ ಪೂರೈಸುವ ಶ್ರೀ ಕಲ್ಯಾಣೇಶ್ವರ

ಹೊಸನಗರ :ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸಮೀಪ ವಾರಂಬಳ್ಳಿ ಯ ಸರಿಸುಮಾರು ಎಂಟು, ಮತ್ತು ಹತ್ತನೇ ಶತಮಾನದ  ಐತಿಹಾಸಿಕ ಸುಪ್ರಸಿದ್ಧ  ಶಿವನ ಆಲಯ ಕಲ್ಯಾಣಿ ಶ್ವರ ದೇವಸ್ಥಾನದ ಸಪರಿವಾರ ಕಲ್ಯಾಣಿಶ್ವರನ ಶಿಲಾಮಯ ಹಾಗೂ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು. ಫೆಬ್ರವರಿ 2ರಂದು ಪುನರ್ ಪ್ರತಿಷ್ಠಾಪನೆ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು  ಮರುದಿನ ಬ್ರಹ್ಮಕಲಶೋತ್ಸವ ಹಾಗೂ ಪೂರ್ಣಾಹುತಿಯನ್ನು ಶ್ರೀ ಸದಾನಂದ ಶಿವಯೋಗ ಆಶ್ರಮದ ಶ್ರೀ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳಿಂದ ನೆರವೇರಲಿದೆ. ದೇವಾಲಯದ ಐತಿಹಾಸಿಕ ಹಿನ್ನೆಲೆ : ದೇವಸ್ಥಾನದ ಐತಿಹಾಸಿಕ…

Read More

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ ದೆವ್ವ ಬಿಡಿಸುವ ನೆಪದಲ್ಲಿ ಹಲ್ಲೆ ನಡೆಸಿದ ಅದೇ ಗ್ರಾಮದ ಆಶಾ (35), ಆಕೆಯ ಪತಿ ಸಂತೋಷಕುಮಾರ್ (37) ಹಾಗೂ ಗೀತಮ್ಮ ಅವರ ಪುತ್ರ ಸಂಜಯ್ (20) ಅವರನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಜಂಬರಗಟ್ಟೆ ಗ್ರಾಮದ ಗೀತಮ್ಮ (45)…

Read More

Ripponpete | ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ

ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ಅದು ಅನಾವರಣಗೊಳ್ಳಲು ಸೂಕ್ತ ಪರಿಸರ ಒದಗಿಸುವುದು ಶಿಕ್ಷಕರ ಕರ್ತವ್ಯ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಸಮೀಪದ ಕಾರೆಮಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಶಾಲೆ ಕಾರೆಮಟ್ಟಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ…

Read More

ಭಾರಿ ಮಳೆ : ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ Heavy rain lashes Hosanagara and Sagara taluks in Shivamogga district. Authorities declare a holiday for all schools, colleges, and Anganwadi centres on July 7, 2026, as a precautionary safety measure. ಹೊಸನಗರ ಹಾಗೂ ಸಾಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-04-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-04-2024) Arecanut Rate today |Shimoga | Sagara |  Arecanut/ Betelnut/ Supari | Date Apr 22, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯ ಏ. 22 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ರಾಶಿ ಇಡಿ…

Read More

ಉಪಚುನಾವಣೆ : ಸಿಂಧಗಿಯಲ್ಲಿ ಬಿಜೆಪಿ ಗೆಲುವಿನ ಕೇಕೆ : ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ : ಜೆಡಿಎಸ್ ಗೆ ತೀವ್ರ ಹಿನ್ನಡೆ

ಸಿಂಧಗಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ ಭೂಸನೂರ 93,865  ಮತ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ನ ಅಶೋಕ ಮಲ್ಲಪ್ಪ ಮನಗೂಳಿ 62,680 ಪಡೆದುಕೊಂಡಿದ್ದಾರೆ. ಮತ್ತು ಜೆಡಿಎಸ್ ನಾಝಿಯಾ ಶಕೀಲ್ ಅಂಗಡಿ ಕೇವಲ 4,353  ಪಡೆದುಕೊಂಡಿದ್ದಾರೆ. ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಬಂದಿದ್ದರು. ಹಾನಗಲ್…

Read More

ದಳಪತಿಗಳನ್ನು ಹಾಡಿ ಹೊಗಳಿದ ಸಿ ಎಂ ಇಬ್ರಾಹಿಂ

ಭದ್ರಾವತಿ : ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ  ಕುಮಾರ ಸ್ವಾಮಿಯವರನ್ನು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಇಂದು ಹಾಡಿಹೊಗಳಿದ್ದಾರೆ.‌ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿ ನಡೆದ ಮಾಜಿ ಶಾಸಕ ದಿ. ಅಪ್ಪಾಜಿಗೌಡರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ  ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಿದೆ ಎಂದರು. ಯಡಿಯೂರಪ್ಪ ಫೇಲಾದ್ರೆ, ಕುಮಾರಸ್ವಾಮಿ ಆಹಾ ರುದ್ರ, ಆಹಾ ದೇವ ಅಂತಾ ಖಡ್ಗ ಹಿಡಿದುಕೊಂಡು ಹೊರಡಬೇಕಾಗುತ್ತದೆ.ಅಂತಹ ಕೆಲಸವನ್ನು ನಾವು ಮಾಡುತ್ತೇವೆ.ಮುಂದಿನ…

Read More
Exit mobile version