ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ|soraba

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಿಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಮೂರು…

Read More

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..! ಕಾರು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಿಳಲುಕೊಪ್ಪದ್ ಬಳಿ ನಡೆದಿದೆ. ಬೀಳಲುಕೊಪ್ಪದ ಸಮೀಪ ವ್ಯಾಗನರ್ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು|accident

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಾವಲಿ ಮತ್ತು ಶಿವಪುರ ಗ್ರಾಮದ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆದವಟ್ಟಿ ಗ್ರಾಮದ ಲೋಹೀತ್ ಫಕೀರಪ್ಪ( ಸುಮಾರು 25 ವರ್ಷ) ಹಾಗೂ ಶಿವಪುರ ಗ್ರಾಮದ ಶ್ರೀನಿವಾಸ ಮಾರುತಿ ( ಸುಮಾರು 25 ವರ್ಷ) ಮೃತ ದುರ್ಧೈವಿಗಳು.   ಶಿರಾಳಕೊಪ್ಪದಿಂದ ಸೊರಬ ಮಾರ್ಗವಾಗಿ ಬರುತ್ತಿದ್ದ ಟಿಪ್ಪರ್ ಸೊರಬದಿಂದ ಶಿರಾಳಕೊಪ್ಪ ಮಾರ್ಗವಾಗಿ ತೆರಳುತಿದ್ದ…

Read More

ಶ್ರಮ ಪಟ್ಟು ಓದಿದರೆ ಸಿ ಎಸ್ (CS) ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ – ಸಿ ಎಸ್ ಸಂತೋಷ್

ಶ್ರಮ ಪಟ್ಟು ಓದಿದರೆ CS ಪರೀಕ್ಷೆಯಲ್ಲಿ ಯಶಸ್ಸು ಖಚಿತ ರಿಪ್ಪನ್‌ಪೇಟೆ : ಶ್ರಮಪಟ್ಟು ಓದಿದರೆ ಸಿಎಸ್ (ಕಂಪನಿ ಸೆಕ್ರೆಟರಿ) ಪರೀಕ್ಷೆಯಲ್ಲಿ ಯಶಸ್ಸು ಖಚಿತವಾಗಿದ್ದು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಮಂಗಳೂರಿನ ಹೆಸರಾಂತ ಕಂಪನಿಯ ಕಾರ್ಯದರ್ಶಿಗಳಾದ ಸಿ.ಎಸ್ ಸಂತೋಷ್ ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ & ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ವಿಭಾಗದ ಸಹಯೋಗದಲ್ಲಿ ನಡೆದ  ಸಿ.ಎಸ್ (ಕಂಪನಿ ಸೆಕ್ರೆಟರಿ) ಕೋರ್ಸಿನ ಬಗ್ಗೆ ನಡೆದ ಒಂದು ದಿನದ  ವಿಶೇಷ ಕಾರ್ಯಗಾರದಲ್ಲಿ…

Read More

ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election

ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election ಶಿವಮೊಗ್ಗ ಲೋಕಸಭೆ ಚುನಾವಣೆ ಮುಗಿದಿದ್ದು ಜೂನ್ 4 ಫಲಿತಾಂಶಕ್ಕಾಗಿ ಕ್ಷೇತ್ರದ ಜನರು ಎದುರು ನೋಡುತ್ತಿದ್ದಾರೆ. ಈ ನಡುವೆ ಗೆಲ್ಲುವ ಅಭ್ಯರ್ಥಿ ಯಾರಾಗಾಲಿದ್ದಾರೆಂಬ ಬಗ್ಗೆ ಬೆಟ್ಟಿಂಗ್ ಜೋರಾಗಿದೆ. ಅದಕ್ಕೆ ಪೂರಕವಾಗಿ ಶಿಕಾರಿಪುರದ ರೈತನೊಬ್ಬ ಮುಂದಿನ ಸಂಸದರು ಯಾರಾಗಲಿದ್ದಾರೆ ಎಂಬುದಕ್ಕೆ ಓಪನ್ ಚಾಲೆಂಜ್ ಹಾಕಿದ್ದಾರೆ. ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದ ರೈತ ರವೀಂದ್ರ ಎಂಬುವರು ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರೇ ಗೆಲ್ಲುವುದು…

Read More

ಹಿರಿಯ ಸಾಹಿತಿ,ಕನ್ನಡಪರ ಹೋರಾಟಗಾರ ಚಂಪಾ ನಿಧನ :

ಕವಿ, ನಾಟಕಕಾರ, ಕನ್ನಡಪರ ಹೋರಾಟಗಾರ ಪ್ರೊ.ಚಂದ್ರಶೇಖರ್ ಪಾಟೀಲ್ (ಚಂಪಾ) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು.  ಅವರಿಗೆ 82 ವರ್ಷ ವಯಸ್ಸಾಗಿತ್ತು.ಅನಾರೋಗ್ಯದಿಂದ ಬಳಲುತ್ತಿದ್ದ ಚಂಪಾ ಅವರು ಇಂದು ಬೆಳಗ್ಗೆ ನಗರದ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತರು , ಒಬ್ಬ ಪುತ್ರ, ಒಬ್ಬರು ಪುತ್ರಿ ಸಹಿತ ಅಪಾರ ಬಂಧುಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು. ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರಾಗಿದ್ದ…

Read More

ಕಾರ್ ಮೆಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ ಮಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ:  ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹರಿತವಾದ ಆಯುಧದಿಂದ  ಚುಚ್ಚಿ  ಹೊಸಳ್ಳಿಯ ಕಾರ್ ಮೆಕ್ಯಾನಿಕ್‌ನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ. ಜಿಕ್ರುಲ್ಲಾ (೨೮) ಎಂಬಾತನನ್ನು ಕೊಲೆಗೈದಿದ್ದ  ಮಿಳಘಟ್ಟದ ಶಹಬಾಜ್ ಶರೀಫ್ (೨೦) ಟೆಂಪೋ ಸ್ಟ್ಯಾಂಡ್ ಬಳಿಯ  ವಸೀಂ ಅಕ್ರಂ  ಅಲಿಯಾಸ್  ಉಂಗ್ಲಿ (೨೦),  ಬುದ್ಧನಗರದ ವಸೀಂ ಅಕ್ರಂ ಅಲಿಯಾಸ್  ಕಾಲಾ ವಸೀಂ (೨೦)   ಮತ್ತು  ಮುರಾದ್‌ನಗರದ…

Read More

ರಿಪ್ಪನ್‌ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ : ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ನಡೆದಿದ್ದು, ಈ ಘಟನೆಯ ಭಯಾನಕ‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ತಳಲೆ ಗ್ರಾಮದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೋಡೂರು ಗ್ರಾಮದ ಚೂಡಾಮಣಿ ಮತ್ತು ಪತ್ನಿ ಮೋಹಿನಿ ಬೈಕ್ ನಲ್ಲಿ ತಳಲೆ ಕಡೆ ಹೋಗುತಿದ್ದಾಗ ಮೂಗೂಡ್ತಿಗೆ ಬರುತಿದ್ದ  ಮುತ್ತಿನಕೊಪ್ಪ ಗ್ರಾಮದ ಕೃಷ್ಣಮೂರ್ತಿ…

Read More

ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಪ್ರಾರಂಭವಾದ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ :

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದ ಜೋಹರ ಪ್ಲಾಜಾದಲ್ಲಿ ನೂತನವಾಗಿ ಶ್ರೀ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ ಆರಂಭವಾಗಿದೆ. ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಜನತೆಗೆ ಅಗತ್ಯವಾಗಿ ಬೇಕಾಗಿದ್ದ ಸುಸಜ್ಜಿತ ಆಧುನಿಕ ಡೆಂಟಲ್ ಕ್ಲಿನಿಕ್ ಪ್ರಾರಂಭವಾಗಿದ್ದು ಜನತೆಯಲ್ಲಿ ಸಂತಸ ತಂದಿದೆ. ಟೇಪ್ ಕತ್ತರಿಸುವ ಮೂಲಕ ಕ್ಲಿನಿಕ್ ನ್ನು ಉಧ್ಘಾಟಿಸಿದ ಜೋಹರ ಪ್ಲಾಜಾ ಮಾಲೀಕರು ಹಾಗೂ ಉದ್ಯಮಿಗಳಾದ ಎ ಕೆ ಮಹಮ್ಮದ್ ಸಾಬ್ ಮಾತನಾಡಿ ಹಲ್ಲುಗಳ ಆರೋಗ್ಯ ಕಾಪಾಡಿಕೊಂಡಾಗ ವ್ಯಕ್ತಿಗಳ ಸೌಂದರ್ಯವೂ ವೃದ್ಧಿಸುತ್ತದೆ. ನಮ್ಮಲ್ಲಿ ಪಾಶ್ಚಿಮಾತ್ಯ…

Read More

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಬಳಿಯಲ್ಲಿ ನಡೆದಿದೆ. ಸಾಗರದಿಂದ – ಉಡುಪಿ ಕಡೆಗೆ ತೆರಳುತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ  ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದ ಘಟನೆಯೊಂದು ನಡೆದಿದೆ. ಬಾಳೂರು ಬಳಿಯಲ್ಲಿರುವ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ಬಸ್‌ನಲ್ಲಿ 30 ಕ್ಕೂ…

Read More