ರಿಪ್ಪನ್ ಪೇಟೆ : ಕಳಪೆ ಚರಂಡಿ ಕಾಮಗಾರಿ,ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬರುವೆ ಶಾಲೆಯ ಮುಂಭಾಗದ ರಸ್ತೆ
ರಿಪ್ಪನ್ ಪೇಟೆ: ಇಲ್ಲಿನ ಚೌಡೇಶ್ವರಿ ಬೀದಿಯ ಬರುವೆ ಶಾಲೆಯ ಮುಂಭಾಗ 2018 ರಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಿರ್ಮಿಸಿದ್ದ ಪ್ರವಾಹ ನಿಯಂತ್ರಣ ಕಾಲುವೆಯ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು ನಿರ್ಮಿಸಿದ್ದ ಅಷ್ಟು ಚರಂಡಿಯು ಕುಸಿದು ಮುಚ್ಚಿ ಹೋಗಿದ್ದು ಈ ರಸ್ತೆಯು ಅಪಾಯಕ್ಕೆ ಆಹ್ವಾನ ಕೊಡುತ್ತಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಅನುದಾನದದಡಿ ಲಕ್ಷಾಂತರ ವೆಚ್ಚದಲ್ಲಿ ಕೈಗೊಂಡ ಪ್ರವಾಹ ನಿಯಂತ್ರಣ ಚರಂಡಿ ನಿರ್ಮಾಣ ಕಾಮಗಾರಿ ಕಳಪೆಯಾಗಿ ಮುಚ್ಚಿ ಹೋಗಿದೆ.ಈ…