ರಾಜಕಾರಣಿಗಳ ನಡವಳಿಕೆ ಜನರಲ್ಲಿ ಅಸಹ್ಯವುಂಟುಮಾಡಿದೆ,ಅದು ಪರಿವರ್ತನೆಯಾಗಬೇಕು: ಕೆ ದಿವಾಕರ್
ರಿಪ್ಪನ್ಪೇಟೆ: ಸ್ವಾತಂತ್ರ್ಯ ನಂತರ ನಮ್ಮ ರಾಷ್ಟ, ರಾಜ್ಯದ ರಾಜಕಾರಣಿಗಳು ನಡೆದುಕೊಂಡಿರುವ ರೀತಿ ಜನರಲ್ಲಿ ಅಸಹ್ಯವುಂಟುಮಾಡಿದೆ. ಇದು ಪರಿವರ್ತನೆಯಾಗಬೇಕು ಎಂದು ಆಮ್ ಆದ್ಮಿ ಪಕ್ಷದ ಸಾಗರ ವಿಧಾನಸಭಾ ಕ್ಷೇತ್ರ ಸಂಭಾವ್ಯ ಅಭ್ಯರ್ಥಿ ಕೆ. ದಿವಾಕರ್ ಹೇಳಿದರು. ಪಟ್ಟಣದ ಸಾಗರ ರಸ್ತೆಯ ಗೌರಿಶಂಕರ ಕಾಂಪ್ಲೆಕ್ಸ್ ನಲ್ಲಿ ಆಮ್ಆದ್ಮಿ ಪಕ್ಷದ ನೂತನ ಕಛೇರಿ ಉದ್ಘಾಟನೆಯ ನಂತರ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಇದುವರೆಗೆ ನಮ್ಮನ್ನಾಳಿದ ಶಾಸಕರುಗಳು ಉಂಡುಹೋದ ಕೊಂಡುಹೋದ ಮನಸ್ಥಿತಿಯವರಾಗಿರುವುದು ದುರಂತ. ನಮ್ಮಿಂದ ಆಯ್ಕೆಯಾದ ಕಳ್ಳರು, ಕಾಕರು, ದರೋಡೆ ಕೋರರು ಸಮಾಜವನ್ನು ಏನು…