Headlines

ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ : ಶಾಸಕ ಹರತಾಳು ಹಾಲಪ್ಪ ಸಂತಸ

ರಿಪ್ಪನ್‌ಪೇಟೆ : ರಾಜ್ಯದ ಬಹು ಜನರ ಬೇಡಿಕೆಯಾಗಿದ್ದ ಕರ್ನಾಟಕ ಭೂ ಕಬಳಿಕೆ ನಿಷೇದ ಕಾಯ್ದೆಯ 2011 ರ ಕಾಲಂ 2(ಡಿ ) ತಿದ್ದುಪಡಿ ತಂದಿರುವುದು ಬಹಳ ಸಂತಸವಾಗಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹೆಚ್ ಹಾಲಪ್ಪ ಹರತಾಳು ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸಚಿವ ಸಂಪುಟದ ಪರಿಷತ್  ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. 192ಎ ಕಾಲಂ ಸ್ಥಗಿತಗೊಳಿಸಿರುವಂಥದ್ದು ಬಹಳ ಖುಷಿಯ ವಿಚಾರ. ಕಾರಣ ಒಂದು…

Read More

ರಿಪ್ಪನ್ ಪೇಟೆ : ಟ್ಯಾಂಕರ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಚಾಲಕ ಹೃದಯಾಘಾತದಿಂದ ಸಾವು..!!!

ರಿಪ್ಪನ್ ಪೇಟೆ : ಪಟ್ಟಣದ ವಿಶ್ವ ಮಾನವ ಸಭಾಭವನದ ಸಮೀಪ ಲಾರಿ  ಚಾಲಕನೊಬ್ಬ ವಿಶ್ರಾಂತಿ ಪಡೆಯುವ ಸಂಧರ್ಭದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಯಲ್ಲಾಪುರ ನಿವಾಸಿ ಮಧು (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯಲ್ಲಾಪುರದಿಂದ ತೀರ್ಥಹಳ್ಳಿಗೆ  ಡಾಂಬರ್ ತುಂಬಿದ ಟ್ಯಾಂಕರ್ (KA-20-D-7055) ಚಲಾಯಿಸುತ್ತಿದ್ದ ಚಾಲಕನು  ಮಾರ್ಗ ಮದ್ಯೆ ನಿನ್ನೆ ಸಂಜೆ 5 ಗಂಟೆಯ ಸುಮಾರಿಗೆ ವಿಶ್ರಾಂತಿ ಪಡೆಯಲು ರಿಪ್ಪನ್ ಪೇಟೆಯ ವಿಶ್ವ ಮಾನವ ಸಭಾ ಭವನದ ಬಳಿ ನಿಲ್ಲಿಸಿ ವಿಶ್ರಾಂತಿ ಪಡೆದಿದ್ದಾನೆ. ನೆನ್ನೆ ರಾತ್ರಿಯಿಂದ  ಚಾಲಕನು ಪೋನ್ ಸಂಪರ್ಕಕ್ಕೆ ಸಿಗದಿದ್ದಕ್ಕೆ…

Read More

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News ಬಲೂನ್ ಗೆ ಗಾಳಿ ತುಂಬಿದರೆ ಹೇಗೆ ಊದಿಕೊಳ್ಳುತ್ತೆ ನೋಡಿದ್ದೀರಲ್ವಾ? ಅದೇ ರೀತಿ ಮನುಷ್ಯರಿಗೆ ಗಾಳಿ ತುಂಬಿದ್ರೆ ಹೇಗೆ ಕಾಣ್ತೀವಿ.? ಕಾರ್ಟೂನ್‌ ಚಿತ್ರಗಳ ನೆನಪಾಗುತ್ತೆ. ಅಲ್ವಾ..? ಆದರೆ ಇಲ್ಲೊಬ್ಬ ಸ್ನೇಹಿತನೊಂದಿಗೆ ತಮಾಷೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬೈಕ್‌ ಸರ್ವೀಸ್‌ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದವನು ಅರೆಸ್ಟ್‌ ಆಗುವಂತ ಕೆಲಸ ಏನಪ್ಪ ಮಾಡಿದ್ದು ಅನ್ನೋದನ್ನು ನೋಡೋದಾದರೆ, ಈ ಫೋಟೋದಲ್ಲಿ…

Read More

ದೆಹಲಿಗೆ ತೆರಳಿದ್ದು ವೈಯಕ್ತಿಕ ಕೆಲಸಕ್ಕಾಗಿ : ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಸಚಿವ ಸಂಪುಟ ವಿಚಾರವಾಗಿ ಸಿಎಂ ದೆಹಲಿಗೆ ಹೋದ ಬೆನ್ನಲ್ಲೆ , ಗೃಹಸಚಿವ ಆರಗ ಜ್ಞಾನೇಂದ್ರರವರು ಸಹ ದೆಹಲಿ ವಿಮಾನ ಹತ್ತಿದ್ದರು. ಇದು ಸಾಕಷ್ಟು ಕುತೂಹಲ ಮೂಡಿಸಿತ್ತು. ಅಲ್ಲದೆ, ಆಪ್ತ , ಸಂಘ ಪರಿವಾರ, ಬಿಜೆಪಿ ಮತ್ತು ದೆಹಲಿಯ ಮೂಲಗಳಲ್ಲಿ ವಿಭಿನ್ನ ಅಭಿಪ್ರಾಯಗಳು ಕೇಳಿಬಂದಿದ್ದವು. ಹಂಗಾಮಿ ಸಿಎಂ ಅಥವಾ ನಾಲ್ಕು ಡಿಸಿಎಂ ಸ್ಥಾನದಲ್ಲಿ ಒಂದು ಇವರಿಗೆ ಸಿಗಲಿದೆ ಎಂಬ ಮಾತು ಒಂದು ಕಡೆಯಾಗಿದ್ದರೇ, ಗೃಹಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ತೆರಳಿದ್ದರು ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ಇದರ ನಡುವೆ, ತಮ್ಮ ಖಾಸಗಿ…

Read More

ಸ್ನೇಹಿತರ ಜೊತೆ ಸೇರಿ ಹೆಂಡತಿಯ ಕೊಲೆಗೆ ಯತ್ನಿಸಿದ್ದ ಪತಿರಾಯ – ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್: ಈ ಸುದ್ದಿ ನೋಡಿ|court

ಮಹಿಳೆಯೋರ್ವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡಲು ಯತ್ನಿಸಿದ ಮೂವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 22 ಸಾವಿರ ರೂ ದಂಡ ವಿಧಿಸಿ‌ದೆ. 2016 ರಲ್ಲಿ ಶಿವಮೊಗ್ಗದ ಮಲವಗೊಪ್ಪ ಬಡಾವಣೆಯಲ್ಲಿ ಶೋಭಾ(26) ಮತ್ತು ಪತಿ ಹಾಲೇಶ್ ನಾಯ್ಕನಿಗೂ ಕೌಟಂಬಿಕ‌ ವಿಚಾರದಲ್ಲಿ ಗಲಾಟೆ ನಡೆದಿತ್ತು. ಇದರಿಂದ 2016 ರಲ್ಲಿ ಶೋಭಾ ತನ್ನ ತಾಯಿಯೊಂದಿಗೆ ಮಲವಗೊಪ್ಪ ಬಸ್ ನಿಲ್ದಾಣದಲ್ಲಿ ನಿಂತಾಗ ಹಾಲೇಶ್ ನಾಯ್ಕ ಹರಿತವಾದ ಆಯುಧದಿಂದ ಆಕೆಯ ತಲೆ ಹಾಗೂ…

Read More

ಸಾಗರದಲ್ಲಿನ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ|Application

ಸಾಗರ : 2023-24 ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಿದೆ. ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.in ರಲ್ಲಿ ಜು.16 ರೊಳಗಾಗಿ ಅರ್ಜಿಯನ್ನು ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ…

Read More

ವೈದ್ಯಕೀಯ ಕ್ಷೇತ್ರದ ಹಿರಿಯ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ

ವೈದ್ಯಕೀಯ ಕ್ಷೇತ್ರದ ಹಿರಿಯ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ ರಿಪ್ಪನ್ ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆ ನಿವಾಸಿ ಹಾಗೂ ಖ್ಯಾತ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ ಅವರು ಶನಿವಾರ ರಾತ್ರಿ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನಿಧನರಾದರು. ಮೃತರು ಒರ್ವ ಪುತ್ರನನ್ನು ಒಳಗೊಂಡಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ನಂತರ ದುರ್ಗಿಗುಡಿಯಲ್ಲಿ ಖಾಸಗಿ ಸಲಹಾ ವೈದ್ಯರಾಗಿ ತಮ್ಮ ಸೇವೆ ಮುಂದುವರಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಶಿವಮೊಗ್ಗದ ಹರಕೆರೆಯ ರುಧ್ರಭೂಮಿಯಲ್ಲಿ ನೆರವೇರಿತು….

Read More

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್  ಟ್ಯಾಂಕರ್  ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ‌ ವ್ಯಕ್ತಿ ಮೃತ ದುರ್ದೇವಿ.   ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ  ಅರಣ್ಯ ಇಲಾಖೆಯ ನೌಕರ ಎದುರಾದಾಗ…

Read More

ಶಾಂತಿ ಸೌಹಾರ್ಧತೆಯಿಂದ ಐಕ್ಯತೆ ಸಾಧ್ಯ – ಸೊನಲೆ ಶ್ರೀನಿವಾಸ್

ರಿಪ್ಪನ್‌ಪೇಟೆ : ಶಾಂತಿ, ಸೌಹಾರ್ಧತೆಯನ್ನು ಬೆಳೆಸಿದರೆ ಮಾತ್ರ ದೇಶದಲ್ಲಿ ಐಕ್ಯತೆ ಸಾಧ್ಯ. ಜತೆಗೆ ಸರ್ವರೂ ಸಮನ್ವಯತೆಯಿಂದ ಬದುಕಬಹುದು ಎಂದು ಇತಿಹಾಸಕಾರ ಸೊನಲೆ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಆವರಣದ ಕೂರ ತಂಝಲ್ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಆಯೋಜಿಸಿದ್ದ ಸ್ನೇಹ – ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ವ ಜನಾಂಗದ ಮನಸ್ಸುಗಳನ್ನು ಗಟ್ಟಿಗೊಳಿಸಿದರೆ ದೇಶ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮತ್ತೊಮ್ಮೆ ಪ್ರಚೋಧನಾಕಾರಿಗಳೇ ಪ್ರಜ್ವಲಿಸುತ್ತವೆ. ಇದರಿಂದ ದೇಶದಲ್ಲಿ ಅಶಾಂತಿ…

Read More

ಆಗುಂಬೆ : ಟಿವಿ ನೋಡಲು ಬಂದ ಪಕ್ಕದ ಮನೆಯ ಯುವತಿಯನ್ನು ಅತ್ಯಾಚಾರಗೈದ ವಿವಾಹಿತ : ಆರೋಪಿ ಅಂದರ್

ತೀರ್ಥಹಳ್ಳಿ : ಟಿ.ವಿ.ನೋಡಲು ಬರುತ್ತಿದ್ದ ಯುವತಿಯನ್ನ ರೇಪ್ ಮಾಡಿ ಗರ್ಭಾವತಿಯನ್ನಾಗಿ ಮಾಡಿದ  ಆರೋಪದ ಅಡಿಯಲ್ಲಿ ವ್ಯಕ್ತಿಯೋರ್ವನನ್ನು ಇಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ತಾಲೂಕಿನ ನಾಲೂರಿನಲ್ಲಿ ಪರಿಶಿಷ್ಟ ಜಾತಿಯ ಯುವತಿಯು 2021 ರ ಡಿಸೆಂಬರ್ ನಲ್ಲಿ ಕಾಲೇಜು ಇಲ್ಲದ ಕಾರಣ ಮನೆಯಲ್ಲೇ ಇದ್ದ ಯುವತಿ ಪಕ್ಕದ ಮನೆಯ ಮುರುಳೀಧರ್ ಭಟ್ ಎಂಬುವರ ಮನೆಗೆ ಟಿವಿ ನೋಡಲು ಹೋಗುತ್ತಿದ್ದಳು.ಟಿವಿ ನೋಡುವ ವೇಳೆ ಯುವತಿಯನ್ನ ಮುರುಳೀಧರ್ ಬಲತ್ಕರಿಸಿರುವುದಾಗಿ ಯುವತಿ ಆರೋಪಿಸಿದ್ದಾಳೆ. .   (ಅತ್ಯಾಚಾರದ ಆರೋಪಿ ಮುರುಳಿಧರ್ ಭಟ್) ಇದಾದ ನಂತರ ದಾರಿಯಲ್ಲಿ…

Read More