ರವಿ ಡಿ ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಗುರುವಾರ ಆದೇಶಿಸಿದೆ.  ರವಿ ಡಿ. ಚನ್ನಣ್ಣನವರ್- ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ,  ಡಾ. ಭೀಮಾಶಂಕರ್ ಎಸ್.ಗುಳೇದ್- ಬೆಂಗಳೂರು ನಗರ ಪೂರ್ವ ವಲಯ ಡಿಸಿಪಿ,  ಅಬ್ದುಲ್ ಅಹದ್- ಕೆಎಸ್‌ಆರ್‌ಟಿಸಿ ಭದ್ರತಾ ಮತ್ತು ಜಾಗ್ರತ ದಳದ ನಿರ್ದೇಶಕ,  ಟಿ. ಶ್ರೀಧರ- ಡಿಸಿಆರ್‌ಇ ಎಸ್‌ಪಿ,  ಟಿ. ಪಿ. ಶಿವಕುಮಾರ್- ಚಾಮರಾಜನಗರ ಎಸ್‌ಪಿ  ದಿವ್ಯಾ ಸಾರಾ ಥಾಮಸ್ – ಮೈಸೂರು ಕೆಪಿಎ…

Read More

ಹೊಂಬುಜದಲ್ಲಿ ಶಿಲ್ಪ ಸಹಿತ ಮೊದಲ ಕಂದುಕ (ಪೋಲೋ) ಕ್ರೀಡಾ ಶಾಸನಗಂಭ ಪತ್ತೆ|hombuja

ಶಿಲ್ಪ ಸಹಿತ ಮೊದಲ ಕಂದುಕ(ಪೋಲೋ)ಕ್ರೀಡಾ ಶಾಸನಗಂಭ ಪತ್ತೆ. ಶ್ರೀಕ್ಷೇತ್ರ ಹೊಂಬುಜದಲ್ಲಿ ಇತ್ತೀಚೆಗೆ ಶಿಲ್ಪ ಸಹಿತ ಕಂದುಕ ಕ್ರೀಡೆಯ ಮಹತ್ವದ ಮೊದಲ ಶಾಸನವೊಂದು ಪತ್ತೆಯಾಗಿದೆ. ಸ್ವಸ್ತಿ ಶ್ರೀ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯರ ನೇತೃತ್ವದಲ್ಲಿ ಹೊಂಬುಜದ ಅಧಿದೇವಿ ಪದ್ಮಾವತಿ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರ ಮಾಡುವ ಸಂದರ್ಭದಲ್ಲಿ ಈ ಶಾಸನ ಪತ್ತೆಯಾಗಿದೆ. ಪದ್ಮಾವತಿ ಅಮ್ಮನವರ ಬಸದಿಯ ಹಿಂದಿನ ಲಕ್ಕಿಗಿಡದ ಒತ್ತುಗಟ್ಟೆಯ ಗೋಡೆಯಲ್ಲಿದ್ದ ಈ ಶಾಸನಗಂಭದ ಒಂದೇ ಮುಖದ ಶಾಸನವು ಇದುವರೆಗೂ ಗೋಚರಿಸುತ್ತಿತ್ತು. ಈಗ ಈ ಶಾಸನವನ್ನು ಗೋಡೆಯಿಂದ ಹೊರ ತೆಗೆದಾಗ…

Read More

HOSANAGARA | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್

ಹೊಸನಗರದಲ್ಲಿ 10ನೇ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್ ಹೊಸನಗರ: ಮಕ್ಕಳಲ್ಲಿ ಹುದುಗಿರುವ ಅಮೂಲ್ಯವಾದ ಸಾಹಿತ್ಯ ಶಕ್ತಿಯನ್ನು ವೃದ್ಧಿಪನಗೊಳಿಸಿ ಮಕ್ಕಳನ್ನು ಕೂಡ ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ಎಂದು 10ನೇ ತರಗತಿಯ ವಿದ್ಯಾರ್ಥಿ ಅರ್ಜುನ್‌ರಾಜ್‌ರವರು ಹೇಳಿದರು. ಪಟ್ಟಣದ ಹೊರವಲಯದ ಮಾವಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತೀಕ ವೇದಿಕೆ ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು…

Read More

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ ಶಾಂತಿ, ಭ್ರಾತೃತ್ವದ ಧರ್ಮ ಸಂದೇಶವನ್ನು ಸಾರಿದವರು ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಶ್ರೀ ಆದಿನಾಥ ಸ್ವಾಮಿಯವರು ಮೋಕ್ಷಕಲ್ಯಾಣ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ಬಳಿಕ ಪ್ರವಚನದಲ್ಲಿ ತಿಳಿಯಬಯಸಿದರು. ಅಸಿ, ಮಸಿ, ಕೃಷಿ, ಆದಿ…

Read More

ರಿಪ್ಪನ್‌ಪೇಟೆ : ತಳಲೆಯಲ್ಲಿ ಭಾರಿ ಮಳೆಗೆ ಮನೆಯ ಗೋಡೆ ಕುಸಿತ|ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆ – ಅಭಿನಂದನೆ|Rpet

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇದರ ಪರಿಣಾಮ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿತವಾಗಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ಸುರಿದ ಭಾರಿ ಮಳೆಗೆ ತಳಲೆ ಗ್ರಾಮದ ಈಶ್ವರಪ್ಪ ಎಂಬುವವರ ಮನೆಯ ಗೋಡೆ ಕುಸಿದಿದ್ದು ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಯುವ ಪ್ರತಿಭೆಗೆ ಮಂಜುನಾಥ್ ಗೌಡರವರಿಂದ ಅಭಿನಂದನೆ: ರಿಪ್ಪನ್‌ಪೇಟೆ…

Read More

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ:

  ಬೆಂಗಳೂರು: ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ವಿಧಾನ ಸೌಧದಲ್ಲಿಂದೂ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು ತಮ್ಮ ರಾಜಕೀಯ ಏಳು – ಬೀಳುಗಳನ್ನು ಹೇಳುವಾಗ ಭಾವುಕರಾದರು. ದುಃಖತಪ್ತರಾಗಿ ಮಾತನಾಡಿದ ಅವರು “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್‌ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ ಅವರಿಗೆ ನಾನು ಋಣಿಯಾಗಿದ್ದೇನೆ….

Read More

ಆನಂದಪುರದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ರಾಪ್ತನೊಂದಿಗೆ ಯುವತಿಯ ಅಶ್ಲೀಲ ನೃತ್ಯ – ವೀಡಿಯೋ ವೈರಲ್ | Viral video

ಆನಂದಪುರದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ರಾಪ್ತನೊಂದಿಗೆ ಯುವತಿಯ ಅಶ್ಲೀಲ ನೃತ್ಯ – ವೀಡಿಯೋ ವೈರಲ್ | Viral video ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಡೆದಿದೆ ಎನ್ನಲಾದ ಅಶ್ಲೀಲ ನೃತ್ಯದ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.  ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಹೆಸರಿನ ಸಂಘಟನೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ದಲ್ಲಿ ಅರೆಬರೆ ಬಟ್ಟೆ ತೊಟ್ಟ ಯುವತಿಯನ್ನು ಕುಣಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಅದರಲ್ಲೂ ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಅಶ್ಲೀಲ ಭಂಗಿಗಳಲ್ಲಿ…

Read More

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…

Read More

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ  ರಿಪ್ಪನ್‌ಪೇಟೆ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯದಿಂದ ಮನನೊಂದು ಅಪ್ರಾಪ್ತೆ ನೇಣುಹಾಕಿಕೊಂಡು ಮೃತಪಟ್ಟ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ರೂ.1,25 ಲಕ್ಷ ದಂಡ ವಿಧಿಸಿ FTSC -1 ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೇ ಮೃತ ಬಾಲಕಿ‌ ಕುಟುಂಬಕ್ಕೆ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಸಂಸದ ಬಿ ವೈ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಮುಖರಾದ ದತ್ತಾತ್ರಿ , ಸುಬ್ರಮಣ್ಯ , ಎನ್.ಸತೀಶ್, ಎಂ.ಬಿ.ಮಂಜುನಾಥ, ರವೀಂದ್ರ ಕೆರೆಹಳ್ಳಿ , ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ,ಹಾಲಗದ್ದೆ ಉಮೇಶ್ ,…

Read More