Headlines

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!! ಶಿವಮೊಗ್ಗ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ ನಿನ್ನೆ ಸಂಜೆ ವಿನೋದ್(21) ಎಂಬ ಯುವಕ ಆಡುಗೋಡಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಪದವಿ ಪಾಸಾಗಿದ್ದ ವಿನೋದ್ ನಿನ್ನೆ ಜಮೀನಿಗೆ ಹೋಗಿ ಬಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ,ಪ್ರೇಮ ವೈಫಲ್ಯದಿಂದ ಬೇಸತ್ತು ಈ ಘತನೆ ನಡೆದಿರಬಹುದು ಎನ್ನಲಾಗುತಿದ್ದು…

Read More

ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ MSIL ಉದ್ಯೋಗಿ ನವೀನ್ ಕುಮಾರ್ ಕುಟುಂಬಕ್ಕೆ 5 ಲಕ್ಷದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ ಪಟ್ಟಣದ MSIL ಮದ್ಯ ಮಾರಾಟ ಮಳಿಗೆಯಲ್ಲಿ ADO ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರಸಾಳು ನಿವಾಸಿ ನವೀನ್ ಕುಮಾರ್ ರವರ ಕುಟುಂಬಕ್ಕೆ MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ರವರು MSIL ವತಿಯಿಂದ 5 ಲಕ್ಷ ರೂ ಪರಿಹಾರ ಧನದ ಚೆಕ್ ಹಸ್ತಾಂತರಿಸಿ ಸಾಂತ್ವನ ಹೇಳಿದರು. ಇತ್ತೀಚೆಗೆ ಸಮೀಪದ ಅರಸಾಳು – ಬೆನವಳ್ಳಿ ನಡುವಿನ ರಸ್ತೆಯಲ್ಲಿ ಟೊಯೋಟಾ ಇಟಿಯೋಸ್ ಕಾರ್ ಹಾಗೂ ಬಜಾಜ್ ಡಿಸ್ಕವರ್ ಬೈಕ್ ನಡುವೆ ನಡೆದ ಭೀಕರ…

Read More

ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ |Yellow alert

ರಾಜ್ಯದ ಶಿವಮೊಗ್ಗ , ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ,ಮತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ.  ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿಯೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕೇಂದ್ರ ಭಾಗದಲ್ಲಿರುವ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್…

Read More

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಸಮೇತ ವಾಹನ ವಶಕ್ಕೆ | Crime News

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ ಆನಂದಪುರ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ನಾಲ್ವರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಪ್ರವೀಣ್ ಹುಳಿಗದ್ದೆ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಸಿಂಗ್ ವಡಗೆರೆ ಬಂಧಿತ ಆರೋಪಿಯಾಗಿದ್ದಾರೆ. 2023 ರ ಆಗಸ್ಟ್ ತಿಂಗಳಿನಲ್ಲಿ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆರೆಹಿತ್ಲು…

Read More

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಾಗಿದ್ದು ನಾನು ಮಾಡಿದ ಕಾರ್ಯಗಳು ಮತದಾರರ ಮನಮುಟ್ಟಿವೆ ಎಲ್ಲಾ ಸಮುದಾಯದವರು ಮತದಾರರು ನನಗೆ ಮತ್ತು ಕೇಂದ್ರದ ಮೋದಿಜಿಯವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆಂದು ಸಂಸದ ಶಿವಮೊಗ್ಗ ಲೋಕಸಭಾ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಸಮೀಪದ ಕೋಣಂದೂರಿನ ಶ್ರೀಶಿವಲಿಂಗೇಶ್ವರ ಬೃಹನ್ಮಠಕ್ಕೆ ಭೇಟಿ ನೀಡಿ ಶಿವಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ…

Read More

ಆರ್ ಎಂ ಮಂಂಜುನಾಥ್ ಗೌಡರಿಗೆ ಕೆಪಿಸಿಸಿ ಯಿಂದ ಮಹತ್ತರ ಜವಾಬ್ದಾರಿ!!|RMM

ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್​ ಚುನಾವಣೆಗೂ ಕಾಂಗ್ರೆಸ್ ಸಿದ್ಧತೆ ಆರಂಭಿಸಿದ್ದು, ಈ ಸಂಬಂಧ  ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ವಿಶೇಷ ಅಂದರೆ, ಈ ಸಮಿತಿಯಲ್ಲಿ ಶಿವಮೊಗ್ಗದ ಆರ್​ಎಂ ಮಂಜುನಾಥ್ ಗೌಡ ರಿಗೂ ಜವಾಬ್ದಾರಿ ನೀಡಲಾಗಿದೆ.  ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಅತಿ ಹೆಚ್ಚು ಸ್ಥಾನಗಳಿಂದ ಗೆದ್ದು ಅಧಿಕಾರ ಹಿಡಿಯಲು ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,  ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್​ ಖರ್ಗೆ ಅಧ್ಯಕ್ಷತೆಯಲ್ಲಿ ವಿವಿಧ ಸಚಿವರು,…

Read More

ರಿಪ್ಪನ್‌ಪೇಟೆ | ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ರಿಪ್ಪನ್‌ಪೇಟೆ | ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ : ಪಟ್ಟಣದ ಸ್ಥಳೀಯ ರಾಜಕೀಯದಲ್ಲಿ ಗಮನ ಸೆಳೆಯುವಂತಹ ಬೆಳವಣಿಗೆಯೊಂದರಲ್ಲಿ ರಿಪ್ಪನ್‌ಪೇಟೆ ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗೃಹ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷದ ಸದಸ್ಯತ್ವ ಪಡೆದರು….

Read More

ಶಿವಮೊಗ್ಗ: ಪ್ರಧಾನಿ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಕಟು ಪದ ಬಳಕೆ: ಬಿಜೆಪಿ ಐಟಿ ಸೆಲ್ ನಿಂದ ದೂರು

ಶಿವಮೊಗ್ಗ : ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಬಗ್ಗೆ ಫೇಸ್‌ಬುಕ್‌  ಖಾತೆಯಲ್ಲಿ ಕಟು ಪದಗಳಲ್ಲಿ ನಿಂದಿಸಿದ ಮೋಹನ್ ಕುಮಾರ್ ಎಂಬುವವರನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಜರುಗಿಸಿಬೇಕೆಂದು ನಗರದ ದೊಡ್ಡಪೇಟೆ ಠಾಣೆಯಲ್ಲಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ವತಿಯಿಂದ ದೂರು ನೀಡಲಾಯಿತು. ಸಾಮಾಜಿಕ ಜಾಲಾತಾಣದಲ್ಲಿ ಪ್ರಧಾನಿಯವರ ಬಗ್ಗೆ ಕಟು ಪದಗಳನ್ನು ಬಳಸಿದ್ದಾರೆ, ಈ ಕೂಡಲೇ ಮೋಹನ್ ಕುಮಾರ್ ಎಂಬಾತನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು  ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶರತ್ ಕಲ್ಯಾಣಿ,ಜಿಲ್ಲಾ ಸಹ…

Read More

SHIVAMOGGA | ವೈಭವದ ದಸರಾ ಮೆರವಣಿಗೆ

SHIVAMOGGA | ವೈಭವದ ದಸರಾ ಮೆರವಣಿಗೆ ಶಿವಮೊಗ್ಗ ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆತಿದೆ. ಸಕ್ರೆಬೈಲು ಬಿಡಾರದ ಆನೆ ಸಾಗರ ನೇತೃತ್ವದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಶಿವಪ್ಪ ನಾಯಕ ಅರಮನೆ ಸಮೀಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಸುಮಾರು 450 ಕೆಜಿ ತೂಕದ ಬೆಳ್ಳಿಯ ಅಂಬಾರಿ ಹೊತ್ತು ಸಾಗರ ಆನೆ ಸಾಗಿದೆ. ಸಚಿವ ಮಧು ಬಂಗಾರಪ್ಪ ದಂಪತಿ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಬಲ್ಕಿಶ್ ಬಾನು, ಡಾ. ಧನಂಜಯ ಸರ್ಜಿ…

Read More

ಹೆದ್ದಾರಿಯಲ್ಲಿ ಮೂರು ಬೈಕ್ ಗಳ ನಡುವೆ ಡಿಕ್ಕಿ – ಮೂವರಿಗೆ ಗಂಭೀರ ಗಾಯ|accident

ಶಿವಮೊಗ್ಗದ ಆಯನೂರು ಸಮೀಪ ಮೂರು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರಿಗೆ ಗಾಯಗಳಾಗಿವೆ.  ಇವತ್ತು ಬೆಳಗ್ಗೆ ವೀರಣ್ಣನ ಬೆನವಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆ ಬೈಕ್​ವೊಂದು ಬರುತ್ತಿತ್ತು. ಅದೇ ಸಂದರ್ಭದಲ್ಲಿ ಶಿವಮೊಗ್ಗದ ಕಡೆಯಿಂದ ಎರಡು ಬೈಕ್​ಗಳು ಆಯನೂರು ಕಡೆಗೆ ಹೋಗುತ್ತಿತ್ತು. ಈ ಮಧ್ಯೆ ಒಂದು ಬೈಕ್​ ಸವಾರ ಟರ್ನ್​ ತೆಗೆದುಕೊಂಡಿದ್ದಾನೆ ಎನ್ನಲಾಗಿದ್ದು, ಹಿಂದಿನಿಂದ ಬರುತ್ತಿದ್ದ ಬೈಕ್​ ಮುಂದಿನ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಇದೇ ವೇಳೆ ಆಯನೂರು…

Read More