Headlines

ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳನ ಬಂಧನ

ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳ ಬಂಧನ An inter-district thief was arrested in Shivamogga for stealing gold, cash, and a mobile phone by entering a house through a window while residents were asleep. ಶಿವಮೊಗ್ಗ: ನಗರದ ಚಾಲುಕ್ಯ ನಗರದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ ಅಂತರಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿವೃತ್ತ ಉದ್ಯೋಗಿಯೊಬ್ಬರ ಮನೆಯಲ್ಲಿ…

Read More

ರಿಪ್ಪನ್‌ಪೇಟೆ – ಬ್ಯಾಂಕ್ ನೋಟಿಸಿಗೆ ಹೆದರಿ ರೈತ ಆತ್ಮಹತ್ಯೆ|crime news

ರಿಪ್ಪನ್‌ಪೇಟೆ;- ಸಮೀಪದ ಮೂಗುಡ್ತಿ ಗ್ರಾಮದ ಕೋಮಲಾಪುರ ನಿವಾಸಿ ಮಂಜನಾಯ್ಕ್ (85) ಸಾಲದ ಬಾಧೆಯಿಂದ ಕಳೆನಾಶಕ ಸೇವಿಸಿ ಸಾವನ್ನಪ್ಪಿರುವ ಘಟನೆ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜುನಾಯ್ಕ್ ಬಿನ್ ಕೊಲ್ಲನಾಯ್ಕ  ಸುಮಾರು (85) ವರ್ಷಎಂಬುವರಿಗೆ  ತಕ್ಷಣ ಅವರನ್ನು ರಿಪ್ಪನ್‌ಪೇಟೆಯ ಸರ್ಕಾರಿ ಅಸ್ಪತ್ರೆಗೆ ಚಿಕಿತ್ಸಗಾಗಿ ಕರೆತರಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿತು ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. 3 ಇವರು ತಳಲೆ ವಿ.ಎಸ್.ಎಸ್.ಎನ್.ಬಿ.ಯಲ್ಲಿ 1.15.000 ಬೆಳೆ ಸಾಲ ಮತ್ತು 50.000.00 ಸಾವಿರ ವೈಯಕ್ತಿಕ…

Read More

ಚಾಕೊಲೇಟ್  ಕೊಡಿಸುವ ನೆಪ ಹೇಳಿ 5 ವರ್ಷದ ಬಾಲಕಿಯ ಅತ್ಯಾ*ಚಾರಕ್ಕೆ ಯತ್ನಿಸಿ ಕೊಲೆ –  ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ!

ಚಾಕೊಲೇಟ್  ಕೊಡಿಸುವ ನೆಪ ಹೇಳಿ 5 ವರ್ಷದ ಬಾಲಕಿಯ ಅತ್ಯಾ*ಚಾರಕ್ಕೆ ಯತ್ನಿಸಿ ಕೊಲೆ –  ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ! ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಇನ್ನು ತನಿಖೆಗೆ ಇಳಿದ…

Read More

ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್‌ಪೇಟೆಯ ಠಾಣಾಧಿಕಾರಿ ಶಿವಾನಂದ್ ಕೋಳಿ : ಸಾರ್ವಜನಿಕರಿಂದ ವ್ಯಕ್ತವಾದ ಭಾರಿ ಪ್ರಶಂಸೆ

ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಗಳ ಸಂಖ್ಯೆ  ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದೆಷ್ಟೋ ಕುಟುಂಬಗಳು ಅನಾಥವಾಗಿವೆ.ಈ ದಿಸೆಯಲ್ಲಿ ಅಪಘಾತ ತಡೆಯಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ  ರಿಪ್ಪನ್ ಪೇಟೆ ಪೊಲೀಸ್ ಇಲಾಖೆ ವಿಶಿಷ್ಟ ರೀತಿಯಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ರಿಪ್ಪನ್ ಪೇಟೆಯ ಪೊಲೀಸ್…

Read More

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಗೊಬ್ಬರದ ಲಾರಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 766 ಸಿ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಹಾನಗಲ್ಲಿನ ಲಾರಿಯೊಂದು ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿರುವಾಗ ಸೋಮವಾರ ಬೆಳಗಿನ ಜಾವ 3:00 ರ ಸಮಯದಲ್ಲಿ ಚಾಲಕನ ನಿಯಂತ್ರಣ…

Read More

ಅಮ್ಮನ ಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು : ಹಾಲಪ್ಪ ಹೆಚ್ ಹರತಾಳು|Halappa

ರಿಪ್ಪನ್‌ಪೇಟೆ : ಪುರಾಣ ಪ್ರಸಿದ್ಧವಾದ ಕೋಡೂರಿನ ಜೇನುಕಲ್ಲಮ್ಮ ಘಟ್ಟವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅಮ್ಮನಘಟ್ಟದ ಜೇನುಕಲ್ಲಮ್ಮ ಸಮುದಾಯ ಭವನದಲ್ಲಿ ಶನಿವಾರ ಮುಜರಾಯಿ ಮತ್ತು ಅಭಿವೃದ್ಧಿ ಸಮಿತಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿ ದೇವಿಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವಲ್ಲಿ ಈ ಹಿಂದಿನ ಸಮಿತಿ ಕಾರ್ಯ ಪ್ರೌವೃತ್ತವಾಗಿತ್ತು. ಈಗಿನ ನೂತನ ಸಮಿತಿಯು ಅಭಿವೃದ್ಧಿಯ ಮುಂದಾಲೋಚನೆಯನ್ನು ಹೊಂದಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಒಂದುಗೂಡಿ ಅಭಿವೃದ್ಧಿ ಕೆಲಸ ನಿರ್ವಹಿಸಲು ಸಲಹೆ ನೀಡಿದ್ದೇನೆ. ಸರ್ಕಾರದ…

Read More

ಹೊಂಬುಜ : ಶ್ರವಣಬೆಳಗೊಳದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ ಶ್ರದ್ಧಾಂಜಲಿ|hombuja

ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ  ಶ್ರದ್ಧಾಂಜಲಿಯ ನುಡಿನಮನಗಳು ಆಧುನಿಕ ಬೆಳಗೊಳದ ಶಿಲ್ಪಿ, ಅತಿಶಯ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು 54 ವರ್ಷ ಜನಸಮುದಾಯ ಹಾಗೂ ಶ್ರೀಮಠವನ್ನು ಮುನ್ನಡೆಸಿದ ಪ್ರಾತಃ ಸ್ಮರಣೀಯರು ಹಾಗೂ ಮಾರ್ಗದರ್ಶಕರೂ ಆಗಿದ್ದ ಅವರ ನೇತೃತ್ವವನ್ನು ಕಳೆದುಕೊಂಡ ನಮ್ಮ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.  ಪೂಜ್ಯರು ತಮ್ಮ ಬಾಲ್ಯ ಜೀವನದ ವಿದ್ಯಾಭ್ಯಾಸವನ್ನು ಶ್ರೀಕ್ಷೇತ್ರ ಹೊಂಬುಜದ ಶ್ರೀಮಠದ ಗುರುಕುಲದಲ್ಲಿ ಮಾಡಿದ್ದರು ಎಂಬುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ….

Read More

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ ರಿಪ್ಪನ್‌ಪೇಟೆ: ಪಟ್ಟಣದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವರಾತ್ರಿ ಪ್ರಯುಕ್ತ ಅಷ್ಟಲಕ್ಷ್ಮಿ ಹವನವನ್ನು ಆಯೋಜಿಸಲಾಯಿತು. ಜಿ.ಎಸ್.ಬಿ ಸಮಾಜದ ಅನೇಕ ಬಂಧುಗಳು ಭಾಗವಹಿಸಿ ಭಕ್ತಿಪೂರ್ಣವಾಗಿ ಕಾರ್ಯಕ್ರಮವನ್ನು ನೆರವೇರಿಸಿದರು. ನವರಾತ್ರಿಯ ಸಂದರ್ಭದಲ್ಲಿ ‘ಅಖಂಡ ದೀಪಪ್ರಜ್ವಲನೆ’ ಅಂದರೆ ಒಂಭತ್ತು ದಿನಗಳ ಕಾಲ ನಿರಂತರವಾಗಿ ದೀಪವನ್ನು ಬೆಳಗಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನ ಪಾರಾಯಣ, ಲಲಿತಾಪೂಜೆ, ಸರಸ್ವತಿಪೂಜೆ,…

Read More

ಸಾಗರದ ಹೆಸರಾಂತ ವೈದ್ಯೆಯ ಶವ ಗಣಪತಿ ಕೆರೆಯಲ್ಲಿ ಪತ್ತೆ :

ಸೋಮವಾರ ರಾತ್ರಿ ಶಿವಮೊಗ್ಗ ಜಿಲ್ಲೆ ಸಾಗರ ನಗರದ ಗಣಪತಿ ಕೆರೆಯಲ್ಲಿ ವೈದ್ಯರ ಶವ ಪತ್ತೆಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಮಾಹಿತಿ ತಿಳಿದುಬಂದಿದೆ. ಜಂಬಗಾರಿನ ನಿವಾಸಿ ಡಾ. ಶರ್ಮದಾ(36) ಮೃತಪಟ್ಟ ವೈದ್ಯೆಯಾಗಿದ್ದು, ಇವರು ಸೋಮವಾರ ರಾತ್ರಿ ತಮ್ಮ ಕ್ಲಿನಿಕ್ ಬಂದ್ ಮಾಡಿಕೊಂಡು ಬೈಕಿನಲ್ಲಿ ಹೊರಟವರು ರಾತ್ರಿಯಾದರೂ ಮನೆ ತಲುಪಿರಲಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಆಕೆಯ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಗಣಪತಿ ಕೆರೆ ಬಳಿ ಶರ್ಮದಾ ಅವರ ಬೈಕ್ ವಾಹನ ಪತ್ತೆಯಾಗಿತ್ತು. ತಕ್ಷಣ ಕೆರೆಯಲ್ಲಿ ಶೋಧಕಾರ್ಯ…

Read More

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು…

Read More