ಸಾಗರ : ನೂತನ ಸಚಿವರಾದ ಸಾಗರದ ಅಳಿಯಂದರಿಗೆ ತಾಲೂಕ್ ಬಿಜೆಪಿ ಯಿಂದ ಸನ್ಮಾನ
ಸಾಗರ : ನಗರದ ಗಾಂಧಿ ಮೈದಾನದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ ನೂತನ ಸಚಿವರು ಹಾಗೂ ಸಾಗರದ ಅಳಿಯಂದಿರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕ ಹರತಾಳು ಹಾಲಪ್ಪ ನವರ ನೇತ್ರತ್ವದಲ್ಲಿ ನಡೆದ ಸಚಿವರಿಗೆ ಅಭಿನಂದನಾ ಕಾರ್ಯಕ್ರವು ಒಂದು ಭಾವಪೂರ್ಣ ಸಮಾರಂಭವಾಗಿತ್ತು. ಚೌತಿ ಹಬ್ಬಕ್ಕೆ ತವರಿಗೆ ಬಂದಿದ್ದ ಹೆಣ್ಣು ಮಕ್ಕಳು ಜತೆಗೆ ತಮ್ಮ ಪತಿಯಂದಿರನ್ನೂ ಕರೆದುಕೊಂಡು ಬಂದು ಉಡಿತುಂಬಿಸಿಕೊಂಡರು. ಊರಿನ ಅಳಿಯಂದಿರು ಸುಮ್ಮನೆ ಮಾವನ ಮನೆಗೆ ಬಂದು ಊರಿನ…