ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ತೊರೆಯುವುದಿಲ್ಲ : ಬಾಳೂರು ಗ್ರಾಪಂ ಮಾಜಿ ಆಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿ ಗೌಡ

ರಿಪ್ಪನ್‌ಪೇಟೆ;- ಇತ್ತೀಚೆಗೆ ಕಾಂಗ್ರೇಸ್ ಪಕ್ಷದ ಮುಖಂಡರು ನಮ್ಮ ಮನೆಗೆ ಭೇಟಿ ನೀಡಿ ನನ್ನನ್ನು ಕಾಂಗ್ರೇಸ್ ಪಕ್ಷ ಸೇರ್ಪಡೆಯಾಗುವಂತೆ ಒತ್ತಾಯಿಸಿದರು ಅದರೆ ನಾನು ಬಿಜೆಪಿಯ ತತ್ವಸಿದ್ದಾಂತ ಮತ್ತು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರ ಆಭಿವೃದ್ದಿ ಕಾರ್ಯಗಳನ್ನು ಮೆಚ್ಚಿಕೊಳ್ಳುವುದರೊಂದಿಗೆ ಅವರ ಆಭಿಮಾನಿಯಾಗಿರುವ ನಾನು ಬಿಜೆಪಿ ಪಕ್ಷವನ್ನು ಬಿಟ್ಟು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದು ಬಾಳೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿಗೌಡ್ರು  ಸ್ಪಷ್ಟ ಪಡಿಸಿದ್ದಾರೆ. ಮಾದ್ಯಮದವರೊಂದಿಗೆ ಮಾತನಾಡಿ ಕೆಲವರು ನಾನು ಕಾಂಗ್ರೇಸ್ ಪಕ್ಷ ಸೇರಿದ್ದಾರೆಂದು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆಂದು ತಿಳಿದು…

Read More

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು  ಷೇರು ವ್ಯವಹಾರದಲ್ಲಿ ಅತ್ಯಧಿಕ ಲಾಭವಿದೆ ಎಂದು ನಂಬಿಸಿ ಶಿವಮೊಗ್ಗದ ಗೃಹಿಣಿಯೊಬ್ಬರಿಗೆ 16.42 ಲಕ್ಷ ರೂ. ವಂಚಿಸಿರುವ ಘಟನೆ ವರದಿಯಾಗಿದೆ. ಟ್ರೇಡಿಂಗ್ ಕುರಿತು ಕೋಚಿಂಗ್ ನೀಡಲಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ಪೇಜ್ ಒಂದರಲ್ಲಿ ಪ್ರಕಟಿಸಲಾಗಿತ್ತು. ಅಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ್ದ ಶಿವಮೊಗ್ಗದ ಗೃಹಿಣಿ (ಹೆಸರು ಗೌಪ್ಯ) ಒಂದು ವಾಟ್ಸಾಪ್ ಗ್ರೂಪ್ ಸೇರಿದ್ದರು ಎನ್ನಲಾಗಿದೆ. ಅಲ್ಲಿ ಟ್ರೇಡಿಂಗ್ ಎಂದರೇನು, ಲಾಭ ಪಡೆಯುವುದು ಹೇಗೆ ಎಂಬ ಮಾಹಿತಿ ತಿಳಿಸಲಾಯಿತು. ನಿತ್ಯ ಒಂದೊಂದು ವಿಷಯ…

Read More

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ :

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅಪರಿಚಿತ ಯುವಕನೋರ್ವನ ಶವವೊಂದು ಪತ್ತೆಯಾಗಿದೆ. ಇಂದು ರಾಮೇಶ್ವರ ದೇವಸ್ಥಾನದ ಹಿಂಭಾಗದ ನದಿಯಲ್ಲಿ ಪತ್ತೆಯಾಗಿದೆ.  ಅಪರಿಚಿತ ಯುವಕನೊಬ್ಬ ಭಾನುವಾರ ತನ್ನ ಚಪ್ಪಲಿ, ಶರ್ಟ್, ಪ್ಯಾಂಟ್ ಬಿಚ್ಚಿಟ್ಟು ಸ್ನಾನ ಮಾಡಲು ನದಿಗೆ ಇಳಿದಿದ್ದನು ಎನ್ನಲಾಗಿದೆ. ಸ್ಥಳೀಯ ಸಾರ್ವಜನಿಕರ ಮಾಹಿತಿ ಮೇರೆಗೆ ಕುರುವಳ್ಳಿಯ ಸಮಾಜ ಸೇವಕ ಪ್ರಮೋದ್ ಪೂಜಾರಿ ಮತ್ತು ತಂಡ ಹಾಗೂ ಅಗ್ನಿಶಾಮಕದಳದವರು ಶವವನ್ನು ಹುಡುಕಲು ಮುಂದಾಗಿದ್ದರು.  ಇಂದು ತುಂಗಾ ಸೇತುವೆ  ಸಮೀಪ ಶವ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Read More

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ. ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ. ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ…

Read More

ನಿಟ್ಟೂರು ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀಗಳಿಂದ ಮುಖ್ಯಮಂತ್ರಿಗಳ ಭೇಟಿ – ಆರ್ಯ ಈಡಿಗ ನಿಗಮ ಸ್ಥಾಪನೆಗೆ ಒತ್ತಾಯ|CM

ರಿಪ್ಪನ್ ಪೇಟೆ : ಆರ್ಯ ಈಡಿಗ ನಿಗಮ  ಸ್ಥಾಪಿಸುವಂತೆ ಒತ್ತಾಯಿಸಿ  ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಶ್ರೀ ನಾರಾಯಣ ಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿಗಳು   ಭೇಟಿ ಮಾಡಿ ಮನವಿ  ಸಲ್ಲಿಸಿದರು. ರಾಜ್ಯದಲ್ಲಿರುವ ಆರ್ಯ ಈಡಿಗ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಆರ್ಯ ಈಡಿಗ ನಿಗಮ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು. ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ರೇಣುಕಾನಂದ ಸ್ವಾಮೀಜಿ,  ಸೋಲೂರು ಮಠದ ಪೀಠಾಧ್ಯಕ್ಷರಾದ ವಿಕ್ಯಾತನಂದ ಸ್ವಾಮೀಜಿ …

Read More

ಸಾಗರ : ಅಕ್ರಮವಾಗಿ ಶೇಖರಿಸಿಟ್ಟಿದ್ದ ಗಾಂಜಾ ಪತ್ತೆ

ಸಾಗರ : ತಾಲ್ಲೂಕ್ಕಿನ ವ್ಯಾಪ್ತಿಯ ಕಬ್ಬನದಕೊಪ್ಪ ಗ್ರಾಮದಲ್ಲಿ ವಾಸದ ಮನೆಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.  ಕಬ್ಬನದಕೊಪ್ಪ ಗ್ರಾಮದ ಪುಟ್ಟಪ್ಪ ಇವರಿಗೆ ಸೇರಿದ ವಾಸದ ಮನೆಯ ಮೊದಲನೆ ಕೊಠಡಿಯಲ್ಲಿ ಅಕ್ರಮವಾಗಿ ಸುಮಾರು 330 ಗ್ರಾಂ ಹಸಿ ಗಾಂಜಾವನ್ನು ಪತ್ತೆಹಚ್ಚಿ ಸದರಿ ಕೃತ್ಯವು ಎನ್.ಡಿ .ಪಿ. ಎಸ್ ಕಾಯ್ದೆ 1985 ರ ಕಲಂ 8(ಸಿ) ರೀತ್ಯಾ ಉಲ್ಲಂಘನೆ ಹಾಗೂ ಇದೇ ಕಾಯ್ದೆಯ ಕಲಂ 20(b) 20 (ii) (A),25 ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುವ ಕಾರಣ ಮೊಕದ್ದಮೆಯನ್ನು ದಾಖಲಿಸಲಾಯಿತು. …

Read More

ದೇವ್ರೇ.. ನಮ್ಮತ್ತೆ ಬೇಗ ಸಾಯಬೇಕು, ₹50 ನೋಟಲ್ಲಿ ಬರೆದು ಹರಕೆ ಕಟ್ಟಿಕೊಂಡ ಸೊಸೆ- ಭಾರೀ ವೈರಲ್‌

ದೇವ್ರೇ.. ನಮ್ಮತ್ತೆ ಬೇಗ ಸಾಯಬೇಕು, ₹50 ನೋಟಲ್ಲಿ ಬರೆದು ಹರಕೆ ಕಟ್ಟಿಕೊಂಡ ಸೊಸೆ- ಭಾರೀ ವೈರಲ್‌ ಸಾಮಾನ್ಯವಾಗಿ ಪ್ರಸಿದ್ಧ ದೇಗುಲಗಳಲ್ಲಿ ಆಗಾಗ ಹುಂಡಿ ಎಣಿಕೆ ಕಾರ್ಯ ನಡೆಯುತ್ತಲೇ ಇರುತ್ತದೆ. ಇನ್ನು ಹುಂಡಿ ಎಣಿಕೆ ವೇಳೆ ಹಣದ ಜೊತೆಗೆ ವಿಚಿತ್ರ ಹರಕೆಯ ಪತ್ರಗಳನ್ನು ಭಕ್ತರು ಹಾಕಿರುವುದು ಕಂಡುಬರುತ್ತದೆ. ಇನ್ನು ಇಂತಹ ಪತ್ರಗಳು ಸಾಮಾಜಿಕ ಜಾಲತಣಗಳಲ್ಲಿ ಭಾರೀ ಸದ್ದು ಮಾಡುತ್ತವೆ. ಹಾಗೆಯೇ ಇಂತಹದ್ದೆ ಘಟನೆಯೊಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಕ್ಷೇತ್ರ ದೇವಲಗಾಣಗಾಪುರದಲ್ಲಿ ನಡೆದಿದೆ.ಪ್ರಸಿದ್ಧ ದೇವಾಲಯಗಳ ಹುಂಡಿ ಎಣಿಕೆ…

Read More

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ , ಕೊಲೆ ಯತ್ನ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ ರಿಪ್ಪನ್ ಪೇಟೆ : ಮನೆಗೆ…

Read More

ನಾಡು-ನುಡಿಯ ಅಭಿವೃದ್ಧಿಗಾಗಿ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು : ಆರಗ ಜ್ಞಾನೇಂದ್ರ|Ripponpet

ರಿಪ್ಪನ್‌ಪೇಟೆ: ನಾಡು-ನುಡಿಯ ಅಭಿವೃದ್ಧಿಗಾಗಿ ಕನ್ನಡ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು ಹಾಗೇಯೇ ವಿಶಾಲ ಭಾವನೆಯನ್ನು ಹೊಂದುವ ಜನಸಮೂಹ ಭಾಷಾ ಪ್ರೇಮದಿಂದ ನಾಡನ್ನು ಕಟ್ಟಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ, ಪುನಿತ್ ರಾಜ್ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ 67 ನೇ ಕನ್ನಡ ರಾಜ್ಯೋತ್ಸವ ಹಾಗೂ ಪುನಿತ್ ರಾಜ್ ಪುಣ್ಯಸ್ಮರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಪ್ರಪಂಚದಲ್ಲಿಯೇ ಇಸ್ರೇಲ್‌ನ ಜನರು ಹೆಚ್ಚು ಭಾಷಾಭಿಮಾನಿಗಳಾಗಿದ್ದು, ಅವರ ನಿರಂತರ ಚಟುವಟಿಕೆಯಲ್ಲಿ…

Read More

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | Boycott Election

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | 7 ವರ್ಷದಿಂದ ಪ್ರಧಾನಿಗೆ 10 ಪತ್ರ ಬರೆದರೂ ಬಗೆಹರಿಯದ ಸಮಸ್ಯೆ ತಮ್ಮೂರಿನ ಜನ ಸೂಕ್ತ ಮೊಬೈಲ್‌ ನೆಟ್‌ವರ್ಕ್‌ ವ್ಯವಸ್ಥೆ ಇಲ್ಲದೇ ಪರದಾಡುತ್ತಿರುವುದಕ್ಕೆ ಪರಿಹಾರ ಕಂಡುಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಯುವಕನೊಬ್ಬ ಸ್ಥಳೀಯ ಅಧಿಕಾರಿಗಳಿಂದ ಹಿಡಿದು ಪ್ರಧಾನಮಂತ್ರಿಯವರೆಗೂ ಪತ್ರ ಬರೆದು ಸಂಬಂಧಪಟ್ಟವರನ್ನು ಬರೋಬ್ಬರಿ ಕಳೆದ 7 ವರ್ಷಗಳಿಂದ ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದ್ದಾನೆ. ಆದರೆ 10 ಬಾರಿ ಪ್ರಧಾನಿಗೆ ಪತ್ರ ಬರೆದರು ಆತನ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. ಹೌದು,…

Read More
Exit mobile version