OLX ನಲ್ಲಿ ಕಾರು ಖರೀದಿಸಲು ಹೋಗಿ ವಂಚನೆಗೊಳಗಾದ ಬ್ಯಾಂಕ್ ಉದ್ಯೋಗಿ

ಶಿವಮೊಗ್ಗದ ತುಂಗಾ ನಗರ ಪೊಲೀಸ್ ಸ್ಟೇಷನ್​ ನಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಬ್ಯಾಂಕ್ ಉದ್ಯೋಗಿಯೊಬ್ಬರು OLX  ನಲ್ಲಿ ಕಾರೊಂದನ್ನ ಖರೀದಿಸಲು ಮುಂದಾಗಿ ಲಕ್ಷಾಂತರ ರೂ ಮೋಸವಾಗಿರುವ ಘಟನೆ ನಡೆದಿದೆ.  ಕಾರಿನ ಜಾಹಿರಾತು ನೀಡಿದ್ದ ಮಾಲೀಕ ತನ್ನನ್ನ ಆಯುಶ್ ಎಂದು ಪರಿಚಯಸಿಕೊಂಡು ಅಡ್ವಾನ್ಸ್ ಮಾಡಲು ಹೇಳಿದ್ದ. ಅದರಂತೆ ಉದ್ಯೋಗಿ 6 ಸಾವಿರ ರೂಪಾಯಿ ಅಡ್ವಾನ್ಸ್ ಮಾಡಿದ್ದಾರೆ. ಆ ಬಳಿಕ ಆಯುಶ್ ಕಾರ್​ ಡಿಲೇವರಿ ಇವತ್ತೆ ತೆಗೆದುಕೊಳ್ಳಿ ದೆಹಲಿಯ ಪಟೇಲ್​ ನಗರದ ಮೆಟ್ರೋ ಪಿಲ್ಲರ್​ ಬಳಿರುವ ಗ್ಯಾರೇಜಿನಲ್ಲಿ ಕಾರಿದೆ. ಬಾಕಿ ಹಣ…

Read More

ಬೈಂದೂರು – ರಾಣೆಬೆನ್ನೂರು ದ್ವಿಪಥ ರಸ್ತೆ ನಿರ್ಮಾಣ : ಸಂಸದ ಬಿ ವೈ ರಾಘವೇಂದ್ರ…. ಸಂಪೆಕಟ್ಟೆಯಿಂದ – ಹೊಸನಗರದ ಮಾವಿನಕೊಪ್ಪ ವೃತ್ತಕ್ಕೆ ಬೈಪಾಸ್ ರಸ್ತೆ :

ಬೈಂದೂರು-ರಾಣೆಬೆನ್ನೂರು ರಸ್ತೆ ಹಾಗೂ ಶಿಕಾರಿಪುರ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಸುಮಾರು 203 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ 766(2) ಬೈಂದೂರು – ರಾಣೇ ಬೆನ್ನೂರು ರಸ್ತೆ ರಾಜ್ಯದ ಮಧ್ಯ ಭಾಗ ಹಾಗು ಕರಾವಳಿ ಭಾಗವನ್ನು ಸಂಪರ್ಕಿಸುವ ಏಕಪಥ ಹಾಗೂ ಮದ್ಯಂತರ ಪಥದ ರಸ್ತೆಗಳಾಗಿವೆ. ಇವುಗಳನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಕೋರಿದ ಫಲವಾಗಿ ಕೊಲ್ಲೂರು ಪಟ್ಟಣ, ನಾಗೋಡಿ, ಜಯನಗರದಿಂದ ಹೊಸನಗರ ಬಟ್ಟೆ ಮಲ್ಲಪ್ಪದಿಂದ ಯಡೇಹಳ್ಳಿ, ಕಿಟ್ಟದ ಹಳ್ಳಿಯಿಂದ ಮಾಸೂರು ರಟ್ಟಿ…

Read More

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ Two adolescent laborers were rescued from a construction site in Shiralkoppa, Shivamogga, in a joint operation. Authorities warn owners of strict legal action, including fines and imprisonment, under the Child Labour Act. ಶಿವಮೊಗ್ಗ ಜೂ, 23: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಕ್ರಷರ್ ಹತ್ತಿರದ ಗಣಿ ಪ್ರದೇಶದಲ್ಲಿ ಕಿಶೋರ ಕಾರ್ಮಿಕರು…

Read More

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…

Read More

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರಬೇಕು – ಶಾಸಕ ಬೇಳೂರು

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ನೀಟ್ ಹಾಗೂ ಸಿಇಟಿ ತರಬೇತಿ ಕೇಂದ್ರ ಉದ್ಘಾಟನೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರದ ಸವಲತ್ತನ್ನು ಬಳಸಿಕೊಂಡು ಶೈಕ್ಷಣಿಕ ಜೀವನದಲ್ಲಿ ಉತ್ತಮ ಸಾಧನೆಗೈದು ದೇಶ ಉನ್ನತ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ KCET NEET JEE ಹಾಗೂ ವೃತ್ತಿಪರ ಕೋರ್ಸ್ ಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ…

Read More

ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :

ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.  ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ…

Read More

ಉಳ್ಳೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – ಗಾಯಾಳುಗಳು ಆಸ್ಪತ್ರೆಗೆ ದಾಖಲು

ಸಾಗರ ತಾಲೂಕಿನ ಉಳ್ಳೂರಿನ ಹೆದ್ದಾರಿಯ ರಸ್ತೆಯಲ್ಲಿ KSRTC ಬಸ್ ಪಲ್ಟಿಯಾದ ಘಟನೆ ನಡೆದಿದೆ.ಬಸ್ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ವೇಳೆ ಈ ಘಟನೆ ನಡೆದಿದೆ. ಉಳ್ಳೂರು ರಸ್ತೆಯ ತಿರುವಿನ ಬಳಿ ಬೈಕ್ ಒಂದು ಅಡ್ಡ ಬಂದಿದ್ದು ಬೈಕ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ತಿರುವು ತೆಗೆದುಕೊಂಡಿದ್ದಾರೆ. ಆದರೆ ರಸ್ತೆಯ ಮೇಲೆ ಮಣ್ಣು ಇದ್ದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದ್ದು, ಬಸ್ ನಲ್ಲಿದ್ದ 20 ಜನರಿಗೆ…

Read More

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ ರಿಪ್ಪನ್‌ಪೇಟೆ;-ಪಾಶ್ವಿಮಾತ್ಯ  ಭಾಷೆಯ ಬಳಕೆಯಿಂದಾಗಿ ನಮ್ಮ ಮಾತೃಭಾಷೆ ಬಗ್ಗೆ ಕೀಳು ಭಾವನೆಯಲ್ಲಿಕಾಣುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ನಮ್ಮ ಮನೆಯಲ್ಲಿ ಮೊದಲ ಭಾಷೆಯಾಗಿಕನ್ನಡವೇಅಗಿದೆ ಮಗು ಅಮ್ಮಎಂದುಕರೆಯುವುದರಿಂದ ಆರಂಭವಾಗುವ ಭಾಷೆಯೆಕನ್ನಡಆದನ್ನು ಉಳಿಸಿ ಬೆಳಸುವ ಮೂಲಕ ಮಾತೃಭಾಷೆಯನ್ನು ಪ್ರೋತ್ಸಾಹಿಸುವಂತಾಗ ಬೇಕು ಎಂದು ಶಿವಮೊಗ್ಗ ಉಪನ್ಯಾಸಕಿ ವಾಣಿ ಭಂಡಾರಿ ಹೇಳಿದರು. ಇಲ್ಲಿನಕಲಾಕೌಸ್ತುಭಕನ್ನಡ ಸಂಘದ ವಾರ್ಷೀಕೋತ್ಸವ ಮತ್ತು ೬೯ ನೇ ಕನ್ನಡರಾಜ್ಯೋತ್ಸವಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿಉಪನ್ಯಾಸ ನೀಡಿ ಮಾತನಾಡಿ ಕನ್ನಡ ನವಂಬರ್ ತಿಂಗಳಿಗೆ…

Read More

ಮರಕ್ಕೆ ಡಿಕ್ಕಿ ಹೊಡೆದ ಟಾಟಾ ಏಸ್ ವಾಹನ : ಸ್ಥಳದಲ್ಲೇ ಮೂವರ ದುರ್ಮರಣ

ಟಾಟಾಏಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ಮಂಗಳವಾರ ತಡ ರಾತ್ರಿ ನಡೆದಿದೆ. ತವನಂದಿ ಗ್ರಾಮದ ಯೋಗರಾಜಪ್ಪ ನಿಂಗಪ್ಪ (57), ತಿಮ್ಮಪ್ಪ ಈರಪ್ಪ (45) ಹಾಗೂ ಆಕಾಶ್ ಹನುಮಂತಪ್ಪ (13) ಮೃತ ದುರ್ಧೈವಿಗಳು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿರುವ ಬಸವರಾಜ್, ಹುಚ್ಚರಾಯಪ್ಪ, ಪರಶುರಾಮ, ಕೃಷ್ಣಪ್ಪ, ಜಗದೀಶ, ಚಂದ್ರಪ್ಪ, ಭೀಮಪ್ಪ, ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದು, ವಾಹನ ಚಾಲಕ…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹೆಚ್…

Read More