Headlines

Ripponpete | ವಿಕಲಚೇತನ ಯುವತಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್

Ripponpete | ವಿಕಲ ಚೇತನ ಯುವತಿಗೆ  ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್ ರಿಪ್ಪನ್ ಪೇಟೆ : ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋ ಕೊಪ್ಪ ಗ್ರಾಮದ ಬಡ ಕುಟುಂಬದ ವಿಕಲಚೇತನ ಯುವತಿ  ಉಷಾ(24) ರವರಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡುವುದರ ಮೂಲಕ ಪಿಎಸ್ಐ ಪ್ರವೀಣ್ ಎಸ್ ಪಿ  ಸಾರ್ವಜನಿಕ ಪ್ರಶಂಸೆಗೆ ಒಳಗಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಬಳಗಕ್ಕೆ ಹಾರಂಬಳ್ಳಿ ವಾಸು ಎಂಬುವರು ಹಾರೋಗೊಪ್ಪ ವಿಕಲ…

Read More

ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ

A shocking attack was reported in Maskalabailu village where an unidentified man threw chilli powder into a bike rider’s eyes and assaulted a woman with a steel rod. Police have registered a case and investigation is underway. ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ ಸಾಗರ : ಪೊಲೀಸ್ ಠಾಣಾ ವ್ಯಾಪ್ತಿಯ ಮಸ್ಕಲಬೈಲು…

Read More

ಕಡವೆ ಭೇಟೆ – ನಾಲ್ವರ ಬಂಧನ

ಕಡವೆ ಭೇಟೆ – ನಾಲ್ವರ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್ ನ ಚೌಡಿಕಟ್ಟೆಯ ಬಳಿ ಕಡವೆ ಪ್ರಾಣಿಯನ್ನ ಶಿಕಾರಿ ಮಾಡಿದ ನಾಲ್ವರನ್ನ ಅರಣ್ಯ ಇಲಾಖೆಯವರು ಬಂಧಿಸಿ, ನ್ಯಾಯಾಂಗ ಬಂಧನಕೊಳಪಡಿಸಿದ್ದಾರೆ. ಚೌಡಿಕಟ್ಟೆಯಬಳಿ ಕಡವೆ ಬೇಟೆಯಾಡಿ ಕಡವೆಯ ತಲೆಯನ್ನ ಕೆರೆಗೆ ಬಿಸಾಕಿ ಹೋಗಿದ್ದಾಗ ಅರಣ್ಯ ಇಲಾಖೆಯವರೆ ಕಣ್ಣಿಗೆ ಬಿದ್ದಿದೆ. ಬೇಟೆಯಾಡಿದ ಕಡಿವೆಯನ್ನ ರುಂಡವನ್ನ ಛೇಧಿಸಿ ಮಾಂಸವನ್ನ ಕೊಯ್ದುಕೊಂಡು ತಲೆಯನ್ನ ಕೆರೆಗೆ ಬಿಸಾಕಲಾಗಿತ್ತು. ವನ್ಯಜೀವಿ ಬೇಟೆಯಾಡಿದ ಪ್ರಕರಣದ ಅಡಿಯಲ್ಲಿ  ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ.   ಎl) ಶಿವ ಬಿನ್…

Read More

Hombuja | ಯುಗಲ ಮುನಿಶ್ರೀಗಳ ಪಾದಾರ್ಪಣೆ, ಹೊಂಬುಜ ವಾರ್ಷಿಕ ರಥೋತ್ಸವ ಪೂರ್ವ ಧ್ವಜಾರೋಹಣ

ಯುಗಲ ಮುನಿಶ್ರೀಗಳ ಪಾದಾರ್ಪಣೆ, ಹೊಂಬುಜ ವಾರ್ಷಿಕ ರಥೋತ್ಸವ ಪೂರ್ವ ಧ್ವಜಾರೋಹಣ ಅತಿಶಯ ಶ್ರೀಕ್ಷೇತ್ರ ಹೊಂಬುಜ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ದರ್ಶನಕ್ಕಾಗಿ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪಾದಾರ್ಪಣೆ ಮಾಡಿದರು. ಸಾಲಾಂಕೃತ ಮೆರವಣಿಗೆಯಲ್ಲಿ ಮುನಿಶ್ರೀಯವರನ್ನು ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಪರಂಪರಾಗತವಾಗಿ ಸ್ವಾಗತಿಸಿ, ಭರಮಾಡಿಕೊಂಡರು. ಜಿನಮಂದಿರಗಳ ದರ್ಶನ ಪಡೆದ ಮುನಿಶ್ರೀಯವರು ವಾರ್ಷಿಕ ರಥಯಾತ್ರಾ ಮಹೋತ್ಸವದಲ್ಲಿ ದಿವ್ಯ ಸಾನಿಧ್ಯ ನೀಡಲಿರುವರು….

Read More

ನಿರಂತರ ಕಾಡಾನೆ ಹಾವಳಿಗೆ ಸ್ಪಂದಿಸದ ಅರಣ್ಯಾಧಿಕಾರಿಗಳ ವಿರುದ್ದ ನಾಳೆ ಮೂಗೂಡ್ತಿ ಕಛೇರಿ ಎದುರು ರೈತರ ಪ್ರತಿಭಟನೆ : ಕಿಮ್ಮನೆ,ಬೇಳೂರು,ಆರ್ ಎಂಎಂ ಸೇರಿದಂತೆ ಅನೇಕರು ಭಾಗಿ

ರಿಪ್ಪನ್‌ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಂತಿದೆ.ಇದರಿಂದ ಆಕ್ರೋಶಗೊಂಡಿರುವ ರೈತರು ನಾಳೆ ಬೆಳಿಗ್ಗೆ 10 ಗಂಟೆಗೆ ಮೂಗೂಡ್ತಿ ಅರಣ್ಯ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನಾ ಸಭೆಗೆ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಆರ್ ಎಂ ಮಂಜುನಾಥ್ ಗೌಡ ಸೇರಿದಂತೆ ಅನೇಕ ಮುಖಂಡರು ರೈತರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರತಿಭಟನೆಯ ಆಯೋಜಕರಾದ ಗ್ರಾಪಂ ಸದಸ್ಯ…

Read More

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 58 ನೇ ವರ್ಷದ  ಗಣೇಶೋತ್ಸವದ ಗಣಪತಿ ವಿಸರ್ಜನೆ 19 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವವು ಶಾಂತಿಯುತವಾಗಿ ನೆರವೇರಿತು. ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 19 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ಶನಿವಾರ ಸಂಜೆ 5.30 ಕ್ಕೆ…

Read More

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು ಶಿವಮೊಗ್ಗ: ತಂದೆ ಮಾಡಿದ್ದ ಸಾಲಕ್ಕೆ ಮಗನನ್ನು ಅಪಹರಣ ಮಾಡಿ, ಆತನಿಗೆ ಹಲ್ಲೆ ನಡೆಸಿದ್ದಲ್ಲದೆ ಆತನ ಕಾರು ಮಾರಾಟಕ್ಕೆ ದಾಖಲೆಪತ್ರಕ್ಕೆ  ಸಹಿ ಹಾಕಿಸಿಕೊಂಡ  ಘಟನೆ  ಬಗ್ಗೆ  ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ವಿವರ: ಚಿಕ್ಕಲ್ ನಿವಾಸಿ ನಾಗೇಶ್ ಅಪರಹಣಕ್ಕೊಳಗಾಗಿ ದೂರು ನೀಡಿದವರು. ಅವರ ತಂದೆ ಸಿದ್ದೇಗೌಡ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ   ಮೃತಪಟ್ಟಿದ್ದರು. ಈ ಮಧ್ಯೆ  ತಂದೆಯಿಂದ ಅಡಿಕೆ ಖರೀದಿ ಮಾಡಿದವರು…

Read More

ವೃತ್ತಿಪರ ಶಿಕ್ಷಣದಿಂದ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬಹುದು : ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಕೌಶಲ್ಯ ಮತ್ತು ವೃತ್ತಿಪರ ಶಿಕ್ಷಣವನ್ನು ಸಮಾಜದಲ್ಲಿನ ಬಡವರು ಮತ್ತುಮಧ್ಯಮ ವರ್ಗದವರು ಪಡೆದುಕೊಂಡು ಶ್ರಮವಹಿಸಿ ಬರುವ ಆದಾಯದಿಂದ ಹೆಚ್ಚು ಅನುಕೂಲಸ್ಥರಾಗುವ ಮೂಲಕ ತಮ್ಮಲ್ಲಿರುವ ಕೀಳರಿಮೆಯನ್ನು ದೂರ ಮಾಡಿ ಸ್ವಾಭಿಮಾನದಿಂದ ಬದುಕಲು ಸಾಧ್ಯವೆಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಸುಮಾರು 2.45 ಕೋಟಿ ರೂ. ವೆಚ್ಚದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜ್ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024)

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024) Arecanut Rate today |Shimoga | Sagara |  Arecanut/ Betelnut/ Supari | Date may 22, 2024|Shivamoga | arecanut state price ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.  ಮೇ 22 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳ…

Read More

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವ ಪತ್ತೆ :

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವವೊಂದು ಪತ್ತೆಯಾಗಿದೆ.ಗಣಪತಿ ಕೆರೆಯ ದಡದ ನೀರಿನಲ್ಲಿ ಶವ ತೇಲುತ್ತಿತ್ತು, ಮೂಲಗಳ ಪ್ರಕಾರ ಮೃತಪಟ್ಟವರು  ಬೆಳಲಮಕ್ಕಿ ವಾಸಿ ರಕ್ಷಿತಾ ಎಂದು ಹೇಳಲಾಗುತ್ತಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಕ್ಷಿತಾ ಸಾವು ಕೊಲೆಯೋ, ಆತ್ಮಹತ್ಯೆಯೋ ಎಂಬ ನಿಗೂಢ ಅಂಶಗಳು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ. ಇತ್ತೀಚಿಗೆ  ಸಾಗರದ ಕೇಶವ ಜ್ಯುವೆಲ್ಲರ್ಸ್ ನ ಸುಚಿತ್ರ ಸಾವಿನ ಪ್ರಕರಣದ ಹಿಂದೆಯೇ ರಕ್ಷಿತಾ ಪ್ರಕರಣವು ನಡೆದಿದ್ದು ಸುಚಿತ್ರ ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎನ್ನುವುದು ಇನ್ನೂ ಬಗೆಹರಿದಿಲ್ಲ . ಇದು ಯಾವ ಹಂತಕ್ಕೆ…

Read More