ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!!

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!! ರಿಪ್ಪನ್‌ಪೇಟೆ: ಕಳೆದೆರಡು ವರ್ಷದಿಂದ ಹಸಿ ಶುಂಠಿಗೆ ಬೆಲೆ ಇಲ್ಲ. ಆದ್ದರಿಂದ ಕೆಲ ವ್ಯಾಪಾರಸ್ಥರು, ದಲ್ಲಾಳಿಗಳು, ಶ್ರೀಮಂತ ರೈತರು ಕಂಡು ಕೊಂಡ ಪರಿಹಾರ ಗಂಧಕ ಬಳಸಿ ಒಣ ಶುಂಠಿ ಮಾಡುವುದು !ಶುಂಠಿಗೆ ಬಣ್ಣ ಬರಲು ಹಾಗೂ ಮಾರುಕಟ್ಟೆ ಆಕರ್ಷಿಸಲು ಗಂಧಕ ಬಳಸುವ ತಂತ್ರಕ್ಕೆ ಅವರು ಮೊರೆ ಹೋಗಿದ್ದಾರೆ. ಇದರಿಂದ ಅವರ ಕೆಲಸವೇನೋ ಆಗಿದೆ. ಆದರೆ ಶುಂಠಿ ಸಂಸ್ಕರಣೆಗೆ ಬಳಸುವ ಗಂಧಕದ ಹೊಗೆಯು ವಾತಾವರಣದಲ್ಲಿ ಸೇರಿ ದುರ್ನಾತ ಬೀರುತ್ತಿದೆ. ಶುಂಠಿಗೆ ಗಂಧಕ ಬಳಸುವುದರಿಂದ…

Read More

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ ರಿಪ್ಪನ್‌ಪೇಟೆ : ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ನಡೆಯುತ್ತಿರುವ ದ್ವಿಪಥ ರಸ್ತೆ ಕಾಮಗಾರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಸಾಗರ ರಸ್ತೆಯಲ್ಲಿ ನಕಾಶೆ ಕಂಡ ರಸ್ತೆಗೆ ವಿದ್ಯುತ್ ಕಂಬ ಅಳವಡಿಸಿರುವ ಬಗ್ಗೆ ಬಡಾವಣೆಯ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು ಕೂಡಲೇ ಸ್ಥಳಕ್ಕೆ ತೆರಳಿದ ಶಾಸಕರು…

Read More

ರಿಪ್ಪನ್‌ಪೇಟೆ – ಬಸ್ ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ|Rpet

ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಸುಮಾರು 60 ವರ್ಷದ ಪಟ್ಟಣದಲ್ಲಿ ಛತ್ರಿ ರಿಪೇರಿ ಮಾಡಿಕೊಂಡಿದ್ದ ವ್ಯಕ್ತಿ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಸ್ಥಳಕ್ಕೆ ಪಿಎಸ್ ಐ ಎಸ್ ಪಿ ಪ್ರವೀಣ್ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಮೃತನನ್ನು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರೆಹೊಂಡದ ಗಂಗಪ್ಪ ಎನ್ನಲಾಗುತ್ತಿದೆ.

Read More

ಪಡಿತರದಾರರ ದಿಕ್ಕು ತಪ್ಪಿಸುತ್ತಿರುವ ಅನಾಮಧೇಯ ಕರಪತ್ರ : ನ್ಯಾಯಬೆಲೆ ಅಂಗಡಿ‌ ಮಾಲೀಕನ ಆಕ್ರೋಶ

ರಿಪ್ಪನ್‌ಪೇಟೆ; ಸಮೀಪದ ಹೆದ್ದಾರಿಪುರ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಕಳೆದ 34 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಈ ನ್ಯಾಯಬೆಲೆ ಅಂಗಡಿಯ ಕಾರ್ಡ್‌ದಾರರನ್ನು ಪಕ್ಕದ ನ್ಯಾಯಬೆಲೆ ಅಂಗಡಿಯವರು ತಮ್ಮ ಕಡೆ ಸೆಳೆಯುವ ಉದ್ದೇಶದಲ್ಲಿ ಅನಾಮಿಕವಾದ ಕರಪತ್ರವನ್ನು ಹಂಚಿ ಪಡಿತರ ಫಲಾನುಭವಿಗಳ ದಿಕ್ಕು ತಪ್ಪಿಸುವ ಕಾರ್ಯದಲ್ಲಿ ತೊಡಗಿದ್ದಾರೆಂದು ಹೆದ್ದಾರಿಪುರ ನ್ಯಾಯಬೆಲೆ ಅಂಗಡಿ ಮಾಲೀಕ ಹೆಜ್‌ ಕೆ ನಾಗರಾಜ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಇತ್ತೇಚೆಗೆ ವಡ ಹೊಸಳ್ಳಿ ಗ್ರಾಮದಲ್ಲಿ ಹೊಸದಾಗಿ ತರೆಯಲಾಗಿರುವ ನ್ಯಾಯಬೆಲೆ ಅಂಗಡಿಗೆ ಹೆದ್ದಾರಿಪುರ ನ್ಯಾಯಬೆಲೆ ಅಂಗಡಿಯಿಂದ ವರ್ಗಾವಣೆ ಮಾಡಿದ…

Read More
Illuminated laptop

Curabitur lorem magna scelerisque a purus nec

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ | Bankapura

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ  ಡಾ || ಬಿ ಆರ್ ಅಂಬೇಡ್ಕರರವರ 134ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾದ್ಯಮದವರೊಂದಿಗೆ ಮಾತನಾಡಿದ ಅವರು ದಿನಾಂಕ  14-04-2024 ನೇ ರವಿವಾರ ಸಮಯ ಬೆಳಿಗ್ಗೆ 11 ಗಂಟೆಗೆ ಸ್ಥಳ : ಡಾ || ಬಿ ಆರ್ ಅಂಬೇಡ್ಕರ ನಗರ ಹರಿಜನಕೆರಿ ಬಂಕಾಪುರ ದಲ್ಲಿ ಕಾರ್ಯಕ್ರಮ ನಡೆಯಲಿದೆ  ಈ ಕಾರ್ಯಕ್ರಮಕ್ಕೆ ಸರ್ವರಿಗೂ ಕರ್ನಾಟಕ…

Read More

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ ಶಿವಮೊಗ್ಗ:  ವಿಡಿಯೋ ಕಾಲ್‌ನಲ್ಲೇ ಅರೆಸ್ಟ್ ಮಾಡಿ, ವಿಡಿಯೋ ಕಾಲ್‌ನಲ್ಲೇ ಬೇಲ್ ಕೊಡಿಸಿ ಹಣ ಪಡೆದು ವಂಚಿಸಿದ ಘಟನೆ  ಶಿವಮೊಗ್ಗದಲ್ಲಿ ನಡೆದಿದ್ದು,  ವ್ಯಕ್ತಿಯೊಬ್ಬರಿಗೆ ೧೯ ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರನ್ನು ಗುರಿಯಾಗಿಸಿ ವಾಟ್ಸಪ್‌ನಲ್ಲಿ ವಿಡಿಯೋ ಕಾಲ್ ಮಾಡಲಾಗಿದೆ. ಮುಂಬೈನ ಕೊಲಾಬ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿಖಾವತ್ ಎಂದು ಆತ ಪರಿಚಯಿಸಿಕೊಂಡಿದ್ದ. ವಂಚನೆ ಪ್ರಕರಣದಲ್ಲಿ ನಿಮ್ಮ ಹೆಸರಿದೆ. ಹಾಗಾಗಿ ಈ ಕೂಡಲೆ ಅರೆಸ್ಟ್…

Read More

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್ ಪೆಟ್ರೋಲ್​ ಹಾಕುವ ಸಂದರ್ಭದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಸನಾವುಲ್ಲಾ ಎಂಬವರಿಗೆ ಸೇರಿದ ಓಮ್ನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಐವರು ಭಾರೀ ಅಪಾಯದಿಂದ ಪಾರಾಗಿದ್ದಾರೆ. ಮಹಮ್ಮದ್ ಸನಾವುಲ್ಲಾ ಅವರು ಮಂಗಳೂರಿನ ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಪೆಟ್ರೋಲ್​ ಖಾಲಿಯಾಗಿದ್ದು, ಹೀಗಾಗಿ ಪೆಟ್ರೋಲ್‌ ಹಾಕುವ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ…

Read More

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡನ ಬಂಧನ

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡ ಬಂಧನ A woman died by suicide in Soraba, allegedly due to harassment by her husband, a BJP leader and former municipal president. Police have arrested the accused and launched an investigation. ಸೊರಬ: ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸೊರಬ ಪೊಲೀಸರು ಬಿಜೆಪಿ ಮುಖಂಡ ಹಾಗೂ…

Read More

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ ಅಪ್ರಾಪ್ತ ಬಾಲಕಿಯ ಮೇಲೆ ವೃದ್ದನೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಳೆಹೊನ್ನೂರು ವ್ಯಾಪ್ತಿಯ ಕೂಡ್ಲಿ ಗ್ರಾಮದ 76 ವರ್ಷ ವಯಸ್ಸಿನ ವ್ಯಕ್ತಿಯೋರ್ವ ,10 ವರ್ಷ ವಯಸ್ಸಿನ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಕರೆದಿದ್ದಾನೆ. ಬಳಿಕ ಹೊಳೆ ಹತ್ತಿರ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.   ಇನ್ನೂ ಈ ಘಟನೆ ನಂತರ ಮನೆಗೆ…

Read More