ಪ್ರಪಂಚದ ಸಕಲ ಜೀವಿಗಳ ಮೇಲೆ ಸೃಷ್ಟಿಕರ್ತನು ದಯೆ ತೋರಲಿ : ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಮದನಿ ಅಲ್-ಬುಖಾರಿ (ಕೂರತ್ ತಂಙಳ್).
ರಿಪ್ಪನ್ ಪೇಟೆ : ಪ್ರಪಂಚದ ಸಕಲ ಜೀವಿಗಳ ಮೇಲೆ ಸೃಷ್ಟಿಕರ್ತನ ದಯೆ ಇರಲಿ, ಪ್ರಪಂಚಕ್ಕೆ ಅಂಟಿಕೊಂಡಿರುವ ಕೊರೊನಾ ಮಹಾಮಾರಿ ಮುಕ್ತವಾಗಲಿ ಎಂದು ಮುಸ್ಲಿಂ ಧರ್ಮಗುರು ಬಹು|| ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಮದನಿ ಅಲ್-ಬುಖಾರಿ (ಕೂರತ್ ತಂಙಳ್) ಹೇಳಿದರು. ಇಲ್ಲಿನ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ನೂತನ ಉಳೂಖಾನ ಶಿಲಾನ್ಯಾಸ,ಮಹಿಳಾ ಷರಿಯತ್ ಕಾಲೇಜು ಮತ್ತು ಪ್ರತ್ಯೇಕ ಮಹಿಳಾ ನಮಾಜ್ ಕೊಠಡಿ ಉದ್ಘಾಟನೆಯನ್ನು ನೆರವೇರಿಸಿದ ಅವರು 2019 ರಿಂದ ಇಡೀ ಜಗತ್ತನ್ನೆ ತಲ್ಲಣಗೊಳಿಸಿದಂತಹ ಕೊರೊನಾ ಮಹಾಸೋಂಕು ಲಕ್ಷಾಂತರ…


