Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (13-08-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (13-08-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 13/08/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ  ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read More

ಅತ್ತೆಯ ಸಾವಿನ ಸುದ್ದಿ ತಿಳಿದು ಅಳಿಯ ಹೃದಯಾಘಾತದಿಂದ ನಿಧನ|sagara

ಹೃದಯಾಘಾತದಿಂದ ಸೋದರತ್ತೆಯ ಮೃತಪಟ್ಟ ಸುದ್ದಿ ತಿಳಿದು ಅಳಿಯ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿ ನಡೆದಿದೆ. ಲಕ್ಷಮ್ಮ(58) ಮತ್ತು ಅವರ ಅಳಿಯ ಗುಲ್ಫತ್ ಸಿಂಗ್(45) ಮೃತಪಟ್ಟರಾಗಿದ್ದಾರೆ. ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದ ಲಕ್ಷಮ್ಮರನ್ನು ಗುಲ್ಫತ್ ಸಿಂಗ್ ಲಿಂಗನಮಕ್ಕಿಯಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು. ಬಸ್ಸು ಆನಂದಪುರ ಸಮೀಪ ತಲುಪಿದಾಗ ಲಕ್ಷಮ್ಮರಿಗೆ ಹೃದಯಾಘಾತಕ್ಕೀಡಾಗಿದ್ದು, ಅವರು ಅಲ್ಲೇ ಮೃತಪಟ್ಟರೆನ್ನಲಾಗಿದೆ. ಈ ವಿಚಾರವನ್ನು ಬಸ್ ನಿರ್ವಾಹಕ ಲಕ್ಷಮ್ಮ ಸಂಬಂಧಿಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ಸುದ್ದಿಯನ್ನು ಸಂಬಂಧಿಕರು ಕರೆ ಮಾಡಿ…

Read More

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ Former Minister Kimmane Rathnakar visited the family of Suma, who died at Manipal Hospital following complications after surgery at Thirthahalli Government Hospital, and assured government support while demanding a fair investigation. ಹೊಸನಗರ : ಶಸ್ತ್ರ ಚಿಕಿತ್ಸೆ ವೇಳೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ…

Read More

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದ ಹರ್ಷ ಫರ್ನ್ ಹತ್ತಿರದ ಪುರುದಾಳು ರಸ್ತೆಯಲ್ಲಿ  ಇಬ್ಬರು ವ್ಯಕ್ತಿಗಳು ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದಾರೆ ಎಂಬ ಮಾಹಿತಿಯೊಂದು ಪೊಲೀಸರಿಗೆ ಲಭ್ಯವಾಗಿದೆ.   ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಬಿ ಮತ್ತು  ಶಿವಪ್ರಸಾದ್, ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆಯ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1) ಮಾಲತೇಶ ಜೆ,…

Read More

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ ನ್ಯಾಮತಿ : ಕಡದಕಟ್ಟೆ ಗ್ರಾಮದ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ದೂರು ಕೊಟ್ಟ 24 ಗಂಟೆಯೊಳಗೆ ತನಿಖೆ ನಡೆಸಿದ ನ್ಯಾಮತಿ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡದಕಟ್ಟೆ ನಿವಾಸಿ ರವಿನಾಯ್ಕ್(44) ಬಂಧಿತ ಆರೋಪಿಯಾಗಿದ್ದಾನೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕಡದಕಟ್ಟೆ ನಿವಾಸಿ ಅಶೋಕ್…

Read More

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ಥ ರೈತರೊಬ್ಬರು ದಶಕಗಳಿಂದ ಸಾಗುವಳಿ ಮಾಡುತ್ತಿದ್ದ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿರುವ ಘಟನೆ ತಾಲೂಕಿನ ಚಿತ್ರಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರಾವತಿ ಮುಳುಗಡೆ ಸಂತ್ರಸ್ಥ ರೈತರಾದ ನಿಡುಗೋಡು ರಾಮಪ್ಪ ಹಾಗೂ ಹಾಡಿಕೇವಿ ಈಶ್ವರ ಎಂಬುವವರು ಸಾಗುವಳಿ ಮಾಡುತ್ತಿದ್ದ ಜಮೀನುಗಳನ್ನು ತೆರವು ಮಾಡಿದ್ದಾರೆ. ರೈತರಾದ ನಿಡುಗೋಡು ರಾಮಪ್ಪ ಎಂಬುವವರ ತಮ್ಮ ಸಾಗುವಳಿ ಭೂಮಿಯಲ್ಲಿ 350 ಅಡಿಕೆ ಗಿಡ,100 ಕಾಫಿ ಗಿಡ,25 ತಾಳೆ ಗಿಡ,50…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ ನಾಳೆ ರಸ್ತೆ ತಡೆ :

ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಮತ್ತೆ ಕಹಳೆ ಮೊಳಗಿದ್ದು,ನಾಳೆ ಹೊಸನಗರದ ಹಳೆ ಕೋರ್ಟ್ ಸರ್ಕಲ್ ನಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ. ಹೊಸನಗರ ವಿಧಾನಸಭಾ ಕ್ಷೇತ್ರ ಕಳೆದುಕೊಂಡು ಹಲವು ವರುಷಗಳೇ ಕಳೆದು ಹೋಗಿದೆ. ಹೊಸನಗರ ಕ್ಷೇತ್ರ ರಾಜ್ಯದ ಅತಿ ದೊಡ್ಡ ಕ್ಷೇತ್ರವಾಗಿದೆ. 175 ಕಿ.ಮೀ. ಉದ್ದವಿರುವ ಈ ಕ್ಷೇತ್ರ ಈಗ ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಿ ಹೋಗಿದ್ದರಿಂದ ಹೊಸನಗರ ತಾಲೂಕು ಅನಾಥವಾಗಿ ಪರಿಣಮಿಸಿದೆ. 2001 ರ ಕುಲದೀಪ್ ಸಿಂಗ್ ಕಮಿಟಿ ವರದಿ ಪ್ರಕಾರ ಜನಸಂಖ್ಯಾ…

Read More

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ HOSANAGARA |  ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಪ್ರತಿವರ್ಷ ದುಲ್-ಅಜ್‌-ಹಜ್ಜ್ ತಿಂಗಳಿನ ಹತ್ತನೇ ದಿನದಂದು, ಪ್ರಪಂಚದಾದ್ಯಂತ ಮುಸ್ಲಿಮರು ಈದ್‌-ಉಲ್‌-ಅಧಾ ಅಂದರೆ ಬಕ್ರೀದ್‌ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ ಎಂದು…

Read More

ಸೊರಬ: ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ಸಿಗಲೆಂದು ತಾಲೂಕ್ ಬಿಜೆಪಿ ಮುಖಂಡರಿಂದ ಚಂದ್ರಗುತ್ತಿ ಶ್ರೀ ರೇಣುಕಾ ದೇವಿಗೆ ವಿಶೇಷ ಪೂಜೆ:

ಸೊರಬ: ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಶುಕ್ರವಾರ ತಾಲ್ಲೂಕಿನ ಸುಕ್ಷೇತ್ರ ಶ್ರೀ ರೇಣುಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಪುರಸಭೆ ಅಧ್ಯಕ್ಷ ಎಂ ಡಿ ಉಮೇಶ್ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶ ಪಡೆದ ಶಾಸಕ ಕುಮಾರ್ ಬಂಗಾರಪ್ಪ ಅವರು ಸೊರಬ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ರಾಜ್ಯ ಸಚಿವ ಸಂಪುಟದಲ್ಲಿ…

Read More