ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – ಒಂಬತ್ತು ಮಂದಿಗೆ ಗಾಯ|accident

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಬಳಿಯಲ್ಲಿ ನಿನ್ನೆ ರಾತ್ರಿ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ.  ನಡೆದಿದ್ದೇನು..?? ಖಾಸಗಿ ಬಸ್​ ಸಾಗರ ತಾಲ್ಲೂಕಿನಿಂದ ಬೆಂಗಳೂರಿಗೆ ಹೊರಟಿತ್ತು. ಆನಂದಪುರದ ಬಳಿಯಲ್ಲಿ ಸಿಗುವ ಐಗಿನಬೈಲ್​ ಟರ್ನಿಂಗ್​ನಲ್ಲಿ ಬಸ್​ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಒಂದು ಕಡೆಗೆ ಉರುಳಿದೆ. ರಾತ್ರಿ ಸುಮಾರು 12 ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಬಸ್​…

Read More

ತೀರ್ಥಹಳ್ಳಿ ತಲ್ವಾರ್ ದಾಳಿ ಪ್ರಕರಣ : ಚೋರ್ ಸಮೀರ್ ಸೇರಿ 6 ಮಂದಿ ಅರೆಸ್ಟ್|arrested

ತೀರ್ಥಹಳ್ಳಿ : ಕುಡಿದ ನಶೆಯಲ್ಲಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿ ನಂತರ ತಲ್ವಾರ್ ಹಿಡಿದು ಹಲ್ಲೆ ನೆಡೆಸಿದ್ದ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ ಸಫನ್, ಚೋರ್ ಸಮೀರ್ ಮತ್ತು ಇತರೆ ನಾಲ್ವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಈಗಾಗಲೇ ಆರೋಪಿಗಳನ್ನ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಗಲಾಟೆಗೆ ಕಾರಣವೇನು? ಜೀವಿತ್ , ಅಪ್ರೋಜ್, ಸಾದಿಕ್ ಮತ್ತು ರಾಘವೇಂದ್ರ ಎಂಬ ಯುವಕರು ತಮ್ಮ ಸ್ನೇಹಿತನೊಬ್ಬ ಮೈಲುತುತ್ತ ಸೇವಿಸಿ ಅಸ್ವಸ್ಥನಾಗಿದ್ದಕ್ಕೆ ಆತನನ್ನ ಅಸ್ಪತ್ರೆಗೆ ದಾಖಲಿಸಿ…

Read More

50 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಮೂವರ ಬಂಧನ :

 ಲಕ್ಷಾಂತರ ರೂ. ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಾಗರ ತಾಲ್ಲೂಕಿನ ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್‌ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ. ಅರ್ಧ ಕೆ.ಜಿ…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ  ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್‌ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್‌ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…

Read More

ಸಮಟಗಾರು ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಸಮಟಗಾರು ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ “ಗೋವಿಂದ ಬಾಬು ಪೂಜಾರಿಯಂತಹ ಹೃದಯವಂತರು ಸಮಾಜದ ನಿಜವಾದ ಶಕ್ತಿ” — ಆರಗ ಜ್ಞಾನೇಂದ್ರ ಹುಂಚ : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮಟಗಾರಿನಲ್ಲಿ ಇಂದು ಶ್ರೀ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ (ರಿ) ಉಪ್ಪುಂದ ಅವರ ಆಶ್ರಯದಲ್ಲಿ ಸ್ಥಾಪಿಸಲಾದ ಸುಸಜ್ಜಿತ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯ ಉದ್ಘಾಟನಾ ಸಮಾರಂಭ ಭವ್ಯವಾಗಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರಾದ ಆರಗ ಜ್ಞಾನೇಂದ್ರರವರು, “ಗೋವಿಂದ ಬಾಬು ಪೂಜಾರಿಯವರ ಸಾಮಾಜಿಕ ಸೇವಾ ಮನೋಭಾವ…

Read More

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ ಶಿವಮೊಗ್ಗ ಜಿಲ್ಲಾದ್ಯಂತ ಮಳೆಯ ಆರ್ಭಟದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತಿದ್ದು ಮಳೆಯ ಆರ್ಭಟದ ನಡುವೆ ತುಂಬಿ ಹರಿಯುತ್ತಿದ್ದ ಹಳ್ಳವನ್ನ ದಾಟಲು ಹೋದ ವ್ಯಕ್ತಿಯೊಬ್ಬರ ಬೈಕ್‌ ಸಮೇತ ನೀರು ಪಾಲಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಮುದುವಾಲ ಗ್ರಾಮದ ಬಳಿ ಇರುವ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ನಡೆದಿದೆ.ನೀರು ಪಾಲಾಗಿರುವ ಯುವಕನ ಹುಡುಕಾಟ ನಡೆಯುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಹರಿಯುತ್ತಿತ್ತು. ಹಾಗಾಗಿ ಹಳ್ಳ ದಾಟದಂತೆ ಸ್ಥಳೀಯ ಪೊಲೀಸರು…

Read More

SSLC RESULT | ರಿಪ್ಪನ್ ಪೇಟೆಯ ಶ್ರೀ ರಾಮಕೃಷ್ಣ ವಿದ್ಯಾಲಯಕ್ಕೆ ಸತತ 10 ನೇ ಬಾರಿಗೆ ಶೇ.100 ಫಲಿತಾಂಶ

SSLC RESULT | ರಿಪ್ಪನ್ ಪೇಟೆಯ ಶ್ರೀ ರಾಮಕೃಷ್ಣ ವಿದ್ಯಾಲಯಕ್ಕೆ ಸತತ 10 ನೇ ಬಾರಿಗೆ ಶೇ.100 ಫಲಿತಾಂಶ Sri Ramakrishna Vidyalaya, Ripponpete achieves 100% SSLC results for the 10th consecutive year in 2025-26, with Aishwarya TM securing top rank with 606 marks. ರಿಪ್ಪನ್ ಪೇಟೆ: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ರಾಮಕೃಷ್ಣ ವಿದ್ಯಾಲಯವು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸತತ 10ನೇ ವರ್ಷವೂ ಶೇ.100…

Read More

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು…ಪುಟಾಣಿ ಮಕ್ಕಳ ಬಗ್ಗೆ ಇರಲಿ ಎಚ್ಚರ::::

ಹುಣಸೂರು (19-06-2021): ಆಘಾತಕಾರಿ ಘಟನೆಯೊಂದು ಹುಣಸೂರು ತಾಲ್ಲೂಕಿನ ತರಿಕಲ್ಲು ಗ್ರಾಮದಲ್ಲಿ ನಡೆದಿದ್ದು,  ನೀರು ತುಂಬಿದ ಬಕೆಟ್‌ಗೆ ಬಿದ್ದು ಪುಟಾಣಿ ಮಗು ಮೃತಪಟ್ಟಿದೆ. ಸುಂದರ್‌ರಾಜ್ ಅವರ ಮಗ ಸಮರ್ಥ (2) ಮನೆ ಒಳಗಡೆ ಆಟವಾಡುತ್ತಿದ್ದ, ಮನೆಯವರು ಬೇರೆ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗು ಬಚ್ಚಲು ಮನೆಯ ಹತ್ತಿರ ಹೋಗಿ ನೀರು ತುಂಬಿದ ಬಕೆಟ್‌ಗೆ ಆಯತಪ್ಪಿ ಬಿದ್ದು ಸಾವನ್ನಪ್ಪಿದೆ. ಸ್ವಲ್ಪ ಸಮಯದ ಬಳಿಕ ಮಗುವನ್ನು ಮನೆಯವರು ಹುಡುಕಾಟವನ್ನು ನಡೆಸಿದ್ದಾರೆ. ಈ ವೇಳೆ ಮಗು ನೀರಿನ ಬಕೆಟ್ ಗೆ ಬಿದ್ದು ಮೃತಪಟ್ಟಿರುವುದು ದೃಢಪಟ್ಟಿದೆ….

Read More

ಆನಂದಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ !! ವಸತಿ ಶಾಲೆ ಪ್ರಿನ್ಸಿಪಲ್ ಎತ್ತಂಗಡಿ ??

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯ ನಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆನೇ ಹಾಸ್ಟೆಲ್ ನಿಂದ ಹೊರ ಬಂದು ಎಡೆಹಳ್ಳಿಯ ಗಣಪತಿ ದೇವಸ್ಥಾನದ ಹತ್ತಿರ ಪ್ರತಿಭಟನೆ ನಡೆಸುತ್ತಿದ್ದರು. ಹಾಸ್ಟೆಲ್ ನ ಪ್ರಿನ್ಸಿಪಾಲ್ ಬಿ ಕೆ ಚಂದ್ರಪ್ಪ ಹಾಗೂ ಕೆಲ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಮಾನಸಿಕ ಹಿಂಸೆ ನೀಡುತ್ತಿದ್ದು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುತ್ತಿದ್ದು ಬೂಟುಕಾಲಿನಿಂದ ಒದ್ದು ವಿದ್ಯಾರ್ಥಿಗಳಿಗೆ ಹಿಂಸೆ ನೀಡುತ್ತಿದ್ದಾರೆ ಹಾಗೂ ಊಟದಲ್ಲಿ ಹುಳ ಯುಕ್ತ ಆಹಾರವನ್ನು ವಿದ್ಯಾರ್ಥಿಗಳಿಗೆ ಉಣಬಡಿಸುತ್ತಿದ್ದು ಕೇಳಿದರೆ ವಿದ್ಯಾರ್ಥಿಗಳಿಗೆ…

Read More

ದೈಹಿಕ ಮತ್ತು ಮಾನಸಿಕವಾಗಿ ಸದೃಡರಾಗಿ ಶೈಕ್ಷಣಿಕ ಪ್ರಗತಿ ಸಾಧಿಸಬೇಕು – ಎಚ್ ಆರ್ ಕೃಷ್ಣಮೂರ್ತಿ | Madapura

ದೈಹಿಕ ಮತ್ತು ಮಾನಸಿಕವಾಗಿ ಸದೃಡರಾಗಿ ಶೈಕ್ಷಣಿಕ ಪ್ರಗತಿ ಸಾಧಿಸಬೇಕು – ಎಚ್ ಆರ್ ಕೃಷ್ಣಮೂರ್ತಿ ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಸರ್ಕಾರ ನೀಡುವ ಸವಲತ್ತುಗಳು ಹಾಗೂ ದಾನಿಗಳು ನೀಡುವ ಸವಲತ್ತುಗಳನ್ನು ಬಳಸಿಕೊಂಡು ಶಾಲೆಗಳಲ್ಲಿ ಶಿಕ್ಷಕರು ಮಾಡುವ ಪಾಠ ಪ್ರವಚನಗಳನ್ನು ಕೇಳಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಮಾದಾಪುರ ಸರ್ಕಾರಿ…

Read More