ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ ; ಆನಂದಪುರ ಶ್ರೀ
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡು ಶಾಲಾ ಮಕ್ಕಳಿಗೆ ಗೋಧಿ ಉಪ್ಪಿಟ್ಟು ನೀಡುವ ಕಾಲವೊಂದಿತ್ತು ಅಷ್ಟು ಬಡತನದ ದೇಶವಾಗಿದ್ದ ಭಾರತ ಮುಂದುವರೆದಂತೆ ನಮ್ಮ ದೇಶದಲ್ಲಿ ಕೃಷಿಗೆ ಹೆಚ್ಚು ಒತ್ತು ನೀಡುವ ಮೂಲಕ ಆಹಾರದ ಕೊರತೆಯನ್ನು ದೂರ ಮಾಡಿ ವಿದೇಶಕ್ಕೆ ರಫ್ತು ಮಾಡುವಲ್ಲಿ ಭಾರತ ದೇಶ ಮೊದಲ ಸ್ಥಾನದಲ್ಲಿದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…