ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ
ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಎರಡು ವರ್ಷದ ಬಾಲಕನೊಬ್ಬ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಶನಿವಾರ ಸಂಜೆ ನಡೆದಿದೆ. ಷಣ್ಮುಖ ಎಂಬುವವರ ಪುತ್ರ ವಿನಯ್ (2) ಮೃತ ದುರ್ದೈವಿ. ಮಗು ಮನೆಯ ಎದುರಿನ ರಸ್ತೆಯ ಬದಿಯಲ್ಲಿ ಆಟವಾಡುತಿದ್ದ…