ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸೊರಬ ತಾಲೂಕು ಘಟಕವು ಅಸ್ತಿತ್ವಕ್ಕೆ
ಸೊರಬ : ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸೊರಬ ತಾಲೂಕು ಘಟಕವು ಅಸ್ತಿತ್ವಕ್ಕೆ ಬಂದಿದೆ. ಸೊರಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಜಾವಾಣಿ ವರದಿಗಾರ ರಾಘವೇಂದ್ರ ಟಿ., ಉಪಾಧ್ಯಕ್ಷರಾಗಿ ಹೊಸ ದಿಗಂತ ಪತ್ರಿಕೆ ವರದಿಗಾರ ಮಹೇಶ್ ಗೋಖಲೆ, ಪ್ರಧಾನ ಕಾರ್ಯದರ್ಶಿಯಾಗಿ ಮಲೆನಾಡು ಮಿತ್ರ ಪತ್ರಿಕೆ ವರದಿಗಾರ ದಿನಕರ್ ಬಾವೆ, ಕಾರ್ಯದರ್ಶಿಯಾಗಿ ಕ್ರಾಂತಿದೀಪ ವರದಿಗಾರ ನೂಪಿ ಶಂಕರ್, ಖಜಾಂಚಿಯಾಗಿ ಕನ್ನಡಪ್ರಭ ವರದಿಗಾರ ಹೆಚ್.ಕೆ.ಬಿ. ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ ಶ್ರೀಪಾದ ಬಿಚ್ಚುಗತ್ತಿ ಅವರು…