ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಮೃತಳನ್ನು…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ (ಡಿಸಿಸಿ ಬ್ಯಾಂಕ್) ನೂತನ ನಿರ್ದೇಶಕರಾದ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರಾದ  ಶ್ರೀಕಾಂತ್ ರವರು ಇಂದು ರಿಪ್ಪನ್ ಪೇಟೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭಾನುವಾರ ವಿಶೇಷ ಭೇಟಿ ನೀಡಿದರು. ಪ್ರದೇಶದ ಸಹಕಾರ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ವ್ಯಕ್ತಿತ್ವಗಳನ್ನು ಗುರುತಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸನ್ಮಾನ ಕಾರ್ಯಕ್ರಮದಲ್ಲಿ,…

Read More

ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಪ್ರಯಾಣಿಕ ಬಸ್ ನಿಂದ ಕೆಳಗೆ ಬಿದ್ದು ಸಾವು : ಚಾಲಕನ ಬಂಧನ

ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಹಿರೇಕಬ್ಬೂರು ಗ್ರಾಮದಲ್ಲಿ ನಡೆದಿದೆ. ಬಸ್ ನಿಂದ ಇಳಿಯುವಾಗ ಬಸ್ ಮುಂದೆ ಚಲಾಯಿಸಿದ ಪರಿಣಾಮ ಪ್ರಯಾಣಿಕ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಏ.19 ರಂದು ರಾತ್ರಿ ಶಿಕಾರಿಪುರದಿಂದ ಕೃಷ್ಣ ಬಸ್ ನಲ್ಲಿ ಪ್ರಯಾಣಿಸಿದ ಫಕೀರಪ್ಪ (44) ಎಂಬುವರು ಹಿರೇಕಬ್ಬೂರು ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಇಳಿಯಲು ಮುಂದಾಗಿದ್ದಾರೆ. ಇದನ್ನ ಗಮನಿಸಿದ ಚಾಲಕ ಬಸ್ ಚಲಾಯಿಸಿದ್ದಾನೆ. ಬಸ್ ಚಲಿಸುತ್ತಿದ್ದಂತೆ ಬ್ಯಾಲೆನ್ಸ್ ಕಳೆದುಕೊಂಡ ಫಕೀರಪ್ಪ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ…

Read More

ವೈದ್ಯಕೀಯ ಕ್ಷೇತ್ರದ ಹಿರಿಯ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ

ವೈದ್ಯಕೀಯ ಕ್ಷೇತ್ರದ ಹಿರಿಯ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ ರಿಪ್ಪನ್ ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆ ನಿವಾಸಿ ಹಾಗೂ ಖ್ಯಾತ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ ಅವರು ಶನಿವಾರ ರಾತ್ರಿ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನಿಧನರಾದರು. ಮೃತರು ಒರ್ವ ಪುತ್ರನನ್ನು ಒಳಗೊಂಡಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ನಂತರ ದುರ್ಗಿಗುಡಿಯಲ್ಲಿ ಖಾಸಗಿ ಸಲಹಾ ವೈದ್ಯರಾಗಿ ತಮ್ಮ ಸೇವೆ ಮುಂದುವರಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಶಿವಮೊಗ್ಗದ ಹರಕೆರೆಯ ರುಧ್ರಭೂಮಿಯಲ್ಲಿ ನೆರವೇರಿತು….

Read More

ಎದೆಯ ಮೇಲೆ ಹೆತ್ತವರು ಮತ್ತು ನಟ ಸುದೀಪ್ ಹಚ್ಚೆ ಹಾಕಿಸಿಕೊಂಡು ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!!!!|sudeep fan

ಎದೆಯ ಮೇಲೆ ಹೆತ್ತವರು ಮತ್ತು ನಟ ಸುದೀಪ್ ಹಚ್ಚೆ ಹಾಕಿಸಿಕೊಂಡು ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!!!! ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬವನ್ನು ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬ ಆಚರಿಸಿಕೊಂಡಿದ್ದಾನೆ. ತನ್ನ ಹುಟ್ಟುಹಬ್ಬದಂದು ನೆಚ್ಚಿನ ನಟ ಹಾಗೂ ಹೆತ್ತ ತಂದೆ ತಾಯಿಗೆ ವಿಶಿಷ್ಟ ಉಡುಗೊರೆ ನೀಡಿದ್ದಾನೆ. ಶಿವಮೊಗ್ಗ ತಾಲೂಕಿನ ಕುಸುಗೂರು ಗ್ರಾಮದ ಸಾಮಾನ್ಯ ರೈತ ಕುಟುಂಬದ ಯುವಕ ಸಮರ್ಥ್ ಗೌಡ ವಿಶಿಷ್ಟ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹೌದು! ವಿಭಿನ್ನವಾದ ವಿಶಿಷ್ಟವಾದ ನಿರ್ಮಲ ಪ್ರೀತಿ ಅಭಿಮಾನವನ್ನು ಕಂಡು ಯಾರಾದರೂ ಜೈ…

Read More

ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್|Azaan

ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್ ಶಿವಮೊಗ್ಗ : ಈಶ್ವರಪ್ಪನವರು ಆಜಾನ್ ವಿಚಾರದಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ  ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮೇಲೆ ನಿಂತು ಯುವಕನೋರ್ವ ಆಜಾನ್ ಕೂಗಿದ್ದು ಈ ವಿಡಿಯೋ ವೈರಲ್ ಆಗಿದೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ನಡೆದಿದ್ದ ಘಟನೆಯಲ್ಲಿ ಆಜಾನ್ ಕೂಗಿದ ವಿಡಿಯೋ ವೈರಲ್ ಆಗಿದೆ. ಸ್ಥಳೀಯರ ಮೊಬೈಲ್ ನಲ್ಲಿ ಆಜಾನ್ ಕೂಗಿದ ದೃಶ್ಯ ಸೆರೆಯಾಗಿದ್ದು, ಫೇಸ್ ಬುಕ್ ಪೇಜ್ ಒಂದರಲ್ಲಿ ಈ ವಿಡಿಯೋ ವೈರಲ್…

Read More

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 351ನೇ ಆರಾಧನ ಮಹೋತ್ಸವ

ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 351ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಮದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ ಮಹಾಮಂಗಳಾರತಿ ಜರುಗಿತು. ನಂತರ ಸಾಮೂಹಿಕ ಅನ್ನಸಂತರ್ಪಣೆಯೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ದಂಡು ಹರಿದು ಬಂದಿತು.

Read More

ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ಗರಿ| Yoga – champion

ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ರಿಪ್ಪನ್ ಪೇಟೆ : ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿನಗರ ಇವರ ಸಹಯೋಗದಲ್ಲಿ ನಡೆದ ಯೋಗ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್‌ಪೇಟೆಯ ಯೋಗ ಪಟುಗಳು ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.  ಪುರುಷರ ವಿಭಾಗದಲ್ಲಿ ತೃತೀಯ ಬಿಕಾಂ ತರಗತಿಯ ಆಕಾಶ್. ಕೆ. ಆರ್, ಮೊಹ್ಮದ್ ಮುಸ್ತಾಫ, ನಂದನ್‌ಕುಮಾರ್. ಇ, ಅಭಿಷೇಕ್. ಎನ್,…

Read More

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಲೆಕ್ಕ ವಿಭಾಗದ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಗುತ್ತಿಗೆದಾರನ ಬಳಿ ಲಂಚ ಪಡೆಯುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಭದ್ರಾವತಿ ಮೂಲದ ಗುತ್ತಿಗೆದಾರ ಸುನೀಲ್ ಎಂಬುವರು 3 ಲಕ್ಷದ ಕೆಲಸ ಮಾಡಿ ಮುಗಿಸಿದ್ದು ಬಿಲ್ ಮಾಡಿಸಿಕೊಳ್ಳಲು ಅಕೌಂಟ್ ವಿಭಾಗದ ಸಿದ್ದೇಶ್ 12 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದನು. ಇಂದು ಕಚೇರಿಯಲ್ಲಿಯೇ 10 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ತಂಡ ದಾಳಿ…

Read More

ಅಪಾಯದಂಚಿನಲ್ಲಿ ಕಾರಗೋಡು ಸರ್ಕಾರಿ ಶಾಲೆ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆಯ ಹಿಂಭಾಗವಿರುವ ಅಕೇಶಿಯ ಮರ ಬೀಳುವ ಆತಂಕದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನದೂಡುತಿದ್ದಾರೆ. ಇಲ್ಲಿನ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆ ಹಿಂಭಾಗದಲ್ಲಿ ಬೆಳೆದುನಿಂತ ಅಕೇಶಿಯ ನೆಡುತೋಪು ಇದ್ದು ಈ ಮರಗಳ ರೆಂಬೆಕೊಂಬೆಗಳು ಶಾಲೆಯ ಮೇಲ್ಛಾವಣಿಗೆ ಬಾಗಿ ನಿಂತಿವೆ. ಮಲೆನಾಡಿನ ಈ ಭಾಗದಲ್ಲಿ ಸುರಿಯುತ್ತಿರುವ  ಭಾರಿ ಮಳೆ ಗಾಳಿಯಿಂದ ಜನ ತತ್ತರಗೊಂಡಿದ್ದು ಇದೀಗ ಯಾವ  ಗಳಿಗೆಯಲ್ಲಾದರೂ ಶಾಲೆಯ ಮೇಲೆ ಮರ ಬೀಳಬಹುದೆಂಬ ಆತಂಕ ಪೋಷಕರನ್ನು ಕಾಡುತ್ತಿದೆ.ಇದರಿಂದ…

Read More
Exit mobile version