ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ

ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಖರೀದಿಸಿದ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಡಲು ಮಹಾನಗರ ಪಾಲಿಕೆಯ ಆಶ್ರಯ ಮನೆ ವಿಭಾಗದ ಸಮುದಾಯ ಸಂಘಟನಾಧಿಕಾರಿ ಲಂಚ ಪಡೆಯುತ್ತಿರುವಾಗ ಲೋಕಾಯುಕ್ತರಿ ದಾಳಿ ನಡೆಸಿ ಬಂಧಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಶಶಿಧರ ಎ ಪಿ (೫೭) ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ವಾಸಿ ಮೊಹಮ್ಮದ್ ಆಸೀಫ್ ಉಲ್ಲಾ ಎನ್ನುವವರು ಬೊಮ್ಮನಕಟ್ಟೆಯಲ್ಲಿ ಅಮ್ಜದ್ ಅಲಿ ಎನ್ನುವವರಿಂದ ಮನೆಯನ್ನು ಖರೀದಿಸಿದ್ದರು. ಈ ಮನೆಯನ್ನು…

Read More

ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:

ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…

Read More

ಆನ್ ಲೈನ್ ವಂಚನೆ : 79,998 ರೂ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

ಸರಕಾರ ಹಾಗೂ ಬ್ಯಾಂಕ್ ಗಳು ಹಲವಾರು ಜಾಹಿರಾತಿನ ಮೂಲಕ ಆನ್ ಲೈನ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು ಹಲವರು ಈಗಲೂ ಆನ್ ಲೈನ್ ವಂಚಕರ ಬಲೆಗೆ ಬೀಳುತಿದ್ದಾರೆ. ಶಿವಮೊಗ್ಗದ ವಿದ್ಯಾರ್ಥಿಯೊಬ್ಬ ಆನ್ ಲೈನ್ ವಂಚನೆಗೆ ಒಳಗಾಗಿ ಪರಿತಪಿಸುತ್ತಿರುವ ಘಟನೆ ನಡೆದಿದೆ. ಪಾನ್ ಕಾರ್ಡ ಅಪ್ಡೇಟ್ ಮಾಡಿಕೊಳ್ಳುವಂತೆ ಬಂದ ಲಿಂಕ್ ಒತ್ತುವ ಮೂಲಕ ವಿದ್ಯಾರ್ಥಿಯೋರ್ವ 79998/- ರೂ. ಹಣ ಕಳೆದುಕಂಡ ಘಟನೆ ಈಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ನಡದಿದೆ. ಅಪರಿಚಿತ ಮೊಬೈಲ್ ನಂಬರ್ ಮೂಲಕ ಬಂದ ಲಿಂಕ್ ನಲ್ಲಿ…

Read More

ಭದ್ರಾವತಿ ಮಹಿಳಾ ಸಮಾಜದಿಂದ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳಿಗೆ ಸನ್ಮಾನ:

ಭದ್ರಾವತಿ:ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಉಚಿತವಾಗಿ ನೆರೆವೆರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.      ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರೆವೇರಿಸಲು ಕುಟುಂಬ ವರ್ಗದವರೇ ಹಿಂದೆ ಮುಂದೆ ನೋಡುವ ಸಂದರ್ಭದಲ್ಲಿ ಅದರಲ್ಲೂ ಉಚಿತವಾಗಿ ಮೃತ ದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಂಕಷ್ಟದ ಸಮಯದಲ್ಲಿ ನೆರವಾಗಿ ನಿಂತಿರುವ ಬಜರಂಗದಳ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದ್ದು, ಈ ಯುವಕರ ಸೇವೆಯನ್ನು ನಗರದ ವಿವಿಧ ಸಂಘ-ಸಂಸ್ಥೆಗಳು…

Read More

ಶಿವಮೊಗ್ಗ ನಗರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್ , ಚೆನ್ನಬಸಪ್ಪ ,ಯೋಗೀಶ್ ನಾಮಪತ್ರ ಸಲ್ಲಿಕೆ – ತ್ರಿಕೋನ ಸ್ಪರ್ಧೆಗೆ ಸಜ್ಜಾದ ಕ್ಷೇತ್ರ|election

 ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಪಕ್ಷದ ಘಟಾನುಗಟಿಗಳು ಇಂದು ನಾಮಪತ್ರ ಸಲ್ಲಿಸುವ ಮೂಲಕ ಚುನಾವಣ ಕಣ ರಂಗೇರಿದೆ.  ಕಾಂಗ್ರೆಸ್‌ನಿಂದ ಹೆಚ್.ಸಿ. ಯೋಗೀಶ್, ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಹಾಗೂ ಜೆಡಿಎಸ್‌ನಿಂದ ಆಯನೂರು ಮಂಜುನಾಥ್ ಇಂದು ವಿಧಾನಸಭಾ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದರು. ಇಂದು ಮೊದಲು ಬಿಜೆಪಿಯಿಂದ ಜೆಡಿಎಸ್ ಪಕ್ಷ ಸೇರಿ ಬಿ ಫಾರಂ ಪಡೆಯಲು ಯಶಸ್ವಿಯಾದ ಆಯನೂರು ಮಂಜುನಾಥ್ ಪ್ರಥಮ ಬಾರಿಗೆ ಜಿಲ್ಲಾ ಜೆಡಿಎಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು. ನಂತರ ಜಿಲ್ಲಾ ಜೆಡಿಎಸ್…

Read More

ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ

ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ(Rain) ಹೊಸನಗರ(Hosanagara) ತಾಲೂಕಿನ ಬಿದನೂರು ನಗರ(Nagara) ಹೋಬಳಿಯಲ್ಲಿ ಮಂಗಳವಾರ ಬೆಳಿಗ್ಗೆ 8:00 ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 316 ಎಂಎಂ ಮಳೆ(rain) ಸುರಿದು ಜನಜೀವನ ಅಸ್ತವ್ಯಸ್ತವಾಗಿದೆ. ತಾಲೂಕಿನ ಮಾಸ್ತಿಕಟ್ಟೆಯಲ್ಲಿ(Masthikatte) 240 ಎಂಎಂ ಚಕ್ರ ನಗರದಲ್ಲಿ(chakranagara) 220ಎಂಎಂ ಯಡೂರಿನಲ್ಲಿ(Yaduru) 217ಎಂಎಂ ಹುಲಿಕಲ್ಲಿನಲ್ಲಿ 210ಎಂಎಂ ಮಾನಿಯಲ್ಲಿ 185ಎಂಎಂ ಸಾವೇಹಕಲ್ಲಿನಲ್ಲಿ 167ಎಂಎಂ ಕಾರ್ಗಲ್ನಲ್ಲಿ 67.4 ಎಂಎಂ ಹೊಸನಗರದಲ್ಲಿ 39 ಎಂಎಂ…

Read More

ಆಗುಂಬೆ ಘಾಟಿಯಲ್ಲಿ ಲಾರಿ ಟೈರ್ ಸ್ಪೋಟ – ಟ್ರಾಫಿಕ್ ಜಾಮ್ ಗೆ ತತ್ತರಿಸಿದ ಪ್ರಯಾಣಿಕರು|Agumbe

ಆಗುಂಬೆಘಾಟಿಯಲ್ಲಿ ಲಾರಿ ಟೈರ್ ಸ್ಪೋಟಗೊಂಡ ಹಿನ್ನಲೆಯಲ್ಲಿ ಘಾಟಿಯಲ್ಲಿ ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು. ಘಾಟಿಯ 8ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕ್ಯಾಂಟರ್ ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡಿದೆ. ತಿರುವಿನಲ್ಲೇ ಲಾರಿ ನಿಂತಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ಕಷ್ಟವಾಗಿತ್ತು. ಪೊಲೀಸರು ಕ್ರೇನ್ ತರಿಸಿ ಲಾರಿಯನ್ನು ಪಕಕ್ಕೆ ಸರಿಸಿದ್ದಾರೆ. ಬಸ್ಸುಗಳು ಕೂಡ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಯಿತು. ಇದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ. ತಿರುವಿನಲ್ಲಿ ಲಾರಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು….

Read More

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಕಾಲೇಜಿಗೆ ಮಾತ್ರ ಅನ್ವಯಿಸುವಂತೆ ಇಂದು (ಆಗಸ್ಟ್ 29, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ…

Read More

ಕೆಂಚನಾಳದಲ್ಲಿ ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಬೃಹದಾಕಾರದ ಮರ : ರೈಲ್ವೆ ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಕೆಂಚನಾಳ ರೈಲ್ವೆ ನಿಲ್ದಾಣದ ಮುಂಭಾಗದ ರೈಲು ಹಳಿಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ. ಕೆಂಚನಾಳ ರೈಲ್ವೆ ನಿಲ್ದಾಣದ ಎದುರುಗಡೆ ಇರುವ ಸುಮಾರು ನೂರು ವರ್ಷಕ್ಕೂ ಹಳೆಯ ಮರಕ್ಕೆ ನೆಲಕ್ಕುರುಳಿದೆ.ಇದರಿಂದ ತಾಳಗುಪ್ಪ-ಬೆಂಗಳೂರು ರೈಲು ಎರಡು ಗಂಟೆ ತಡವಾಗಿ ಸಂಚರಿಸಿತು. ತಾಳಗುಪ್ಪ-ಬೆಂಗಳೂರು ರೈಲು ಸಾಗರ ರೈಲ್ವೆ ನಿಲ್ದಾಣಕ್ಕೆ 06.30ಕ್ಕೆ ಆಗಮಿಸಬೇಕಾಗಿತ್ತು ಆದರೆ ಎರಡು ಗಂಟೆ ತಡವಾಗಿ ಅಂದರೆ 8:30ಕ್ಕೆ ಆಗಮಿಸಿದೆ. ಹಾಗೂ ಸಾಗರದಿಂದ-ಮೈಸೂರಿಗೆ ಹೋಗುವ ರೈಲು ಅರ್ಧ ಗಂಟೆ ತಡವಾಗಿ ಸಂಚರಿಸಿದೆ….

Read More