ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್ ಇಂಡಿಯನ್ ಪ್ರೀಮಿಯರ್ ಲೀಗ್ ( IPL) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ. ರಿಷಬ್ ಪಂತ್‌ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ ಮಾಡಿತು. ಬಳಿಕ ಆರ್ ಸಿಬಿ, ಎಸ್‌ಆರ್ ಎಚ್‌ ಫ್ರಾಂಚೈಸಿಗಳು ಬಿಡ್ ಮಾಡಿದವು, ರಾಯಲ್…

Read More

ರಿಪ್ಪನ್‌ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು | GKB

ರಿಪ್ಪನ್ ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;-ರಿಪ್ಪನ್‌ಪೇಟೆ –ಆನಂದಪುರ ಪೊಲೀಸ್‌ಠಾಣೆಗೆ ಪೊಲೀಸ್ ಇಲಾಖೆಯ ವಾಹನವನ್ನು ಸಾಗರ -ಹೊಸನಗರ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ ಎರಡು ಠಾಣೆಗಳಿಗೆ ಸುಸಜ್ಜಿತವಾದ ವಾಹನಗಳನ್ನು  ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಎಸ್.ಪಿ.ಭೂಮರೆಡ್ಡಿ ಯವರಿಗೆ ವಾಹನದ ಬೀಗವನ್ನು ನೀಡಿದರು. ನಂತರ ಮಾತನಾಡಿದ ಶಾಸಕ ಹಾಗೂ ರಾಜ್ಯ ಆರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ…

Read More

Accident | ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು

Accident | ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಲ್ಲಿ ಹೊಸವುರುಷ ಆಚರಣೆಯ ಸಡಗರದ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.  ಭದ್ರಾವತಿ ತಾಲ್ಲೂಕು ಹೊನ್ನವಿಲೆ ಗ್ರಾಮದ ಯುವಕರು ಹುಟ್ಟುಹಬ್ಬದ  ಪಾರ್ಟಿ ಮಾಡುವ ಸಂಭ್ರಮದಲ್ಲಿದ್ದರು. ಅದಕ್ಕಾಗಿ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.  ಯುವಕರ ಬೈಕ್​ ಬೊಲೆರೊ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.  ಭದ್ರಾವತಿ ಗ್ರಾಮಾಂತರ ಪೊಲೀಸ್…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ :

ಹೊಸನಗರ ವಿಧಾನಸಭಾ ಕ್ಷೇತ್ರವು ತಾಲ್ಲೂಕಿನಲ್ಲಿ 2001 ರ ಹಿಂದೆ ಅಸ್ತಿತ್ವದಲ್ಲಿತ್ತು. ಆದರೆ ನಂತರದ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯ ಸಮಯದಲ್ಲಿ ಹೊಸನಗರ ಕ್ಷೇತ್ರವನ್ನು ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ ಸೇರಿಸಿ ಹೊಸನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಾಗಿತ್ತು. ಇಂದು ಹೊಸನಗರ ತಾಲ್ಲೂಕಿನ ಎಲ್ಲ ಪಕ್ಷದ ನಾಯಕರು ಪಕ್ಷಾತೀತವಾಗಿ ಪಾಲ್ಗೊಂಡು ಮಾಜಿ ಶಾಸಕ ಬಿ.ಸ್ವಾಮಿರಾವ್‌ ರವರ ನೇತೃತ್ವದಲ್ಲಿ ಹಳೇ ಕೋರ್ಟ್ ರಸ್ತೆಯಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಹೊಸನಗರದ ತಹಶೀಲ್ದಾರ್‌ ಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು….

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ ಮಂಗಳವಾರ ರಾತ್ರಿ ಊಟ ಮಾಡುವಾಗ ಸಾಲಗಾರರ ಕಾಟ ತಾಳಲಾಗುತ್ತಿಲ್ಲ ಎಂದು ಜಗಳವಾಡಿದ್ದಾರೆ ಈ ಸಂಧರ್ಭದಲ್ಲಿ ಮೃತ ವ್ಯಕ್ತಿಯ ತಂದೆ ಅವರನ್ನು ಸಮಾಧಾನ ಪಡಿಸಿದ್ದಾರೆ ನಂತರ  ಮನೆಯಿಂದ ಹೊರಗೆ ಹೋಗಿ ವಿಷ ಸೇವನೆ ಮಾಡಿಕೊಂಡು ಬಂದಿದ್ದಾರೆ. ರಿಪ್ಪನ್ ಪೇಟೆ : ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ  ವೆಂಕಟೇಶ್ (49) ಅವರು ಸಾಲ…

Read More

ಶಿವಮೊಗ್ಗದಲ್ಲಿ ಪೊಲೀಸರಿಂದ ನರಸಿಂಹ ಕೊಲೆ ಆರೋಪಿ ಕಾಲಿಗೆ ಗುಂಡೇಟು

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ನರಸಿಂಹ ಕೊಲೆ ಆರೋಪಿ ಕಾಲಿಗೆ ಗುಂಡೇಟು Rowdy-sheeter Madhu alias Hanumanthu was shot in the leg by Shivamogga police after allegedly attacking a police constable and attempting to escape during a spot mahazar in the Narasimha murder case. ಶಿವಮೊಗ್ಗ: ರೌಡಿಶೀಟರ್ ನರಸಿಂಹ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಮಹಜರು ವೇಳೆ ತಪ್ಪಿಸಿಕೊಳ್ಳಲು…

Read More

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|accident

ಶಿವಮೊಗ್ಗ : ಸಾಗರ ರಸ್ತೆಯ ಪೆಸಿಟ್ ಕಾಲೇಜಿನ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಲಾರಿ ಡಿವೈಡರ್ ಗೆ ಡಿಕ್ಕಿ ಒಡೆದಿದೆ. ಲಾರಿಯ‌ ಮುಂಭಾಗ ನುಜ್ಜುಗುಜ್ಜಾಗಿದೆ ಶಿವಮೊಗ್ಗ ಕಡೆ ಹೊರಟಿದ್ದ ಲಾರಿ ಮತ್ತು ಆಯನೂರು ಕಡೆ ಹೊರಟಿದ್ದ ಲಾರಿ ಎರಡೂ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೋಗುತ್ತಿದ್ದ ಕಾರು ಲಾರಿಯನ್ನ ಓವರ್ ಟೇಕ್ ಮಾಡುವ ವೇಳೆಯಲ್ಲಿ ಲಾರಿಗಳ ಚಾಲಕರಿಗೆ ಲಾರಿ ಚಾಲನೆಯ ನಿಯಂತ್ರಣ ತಪ್ಪಿದೆ. ಎರಡು ಲಾರಿ ಡಿಕ್ಕಿ ಹೊಡೆದಿದೆ. ಈ ಸಂಧರ್ಭದಲ್ಲಿ…

Read More

ರಿಪ್ಪನ್ ಪೇಟೆ : ಬಿಜೆಪಿ ಘಟಕದ ವತಿಯಿಂದ ಸ್ವಚ್ಚತಾ ಅಭಿಯಾನ

ರಿಪ್ಪನ್ ಪೇಟೆ : ಪ್ರಧಾನ ಮಂತ್ರಿ  ನರೇಂದ್ರಮೋದಿ ಯವರ 71 ನೇ ಜನ್ಮ ದಿನದ ಪ್ರಯುಕ್ತ  ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ  ಮತ್ತು ಮಹಾತ್ಮಾ ಗಾಂಧಿ  ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ  ಮಹಾಶಕ್ತಿ ಕೇಂದ್ರ ರಿಪ್ಪನ್ ಪೇಟೆ ಘಟಕದ  ವತಿಯಿಂದ ಸ್ವಚ್ಚತಾ ಅಭಿಯಾನ ವನ್ನು ನಡೆಸಲಾಯಿತು.  ಪಟ್ಟಣದ ಹೊಸನಗರ ರಸ್ತೆಯ ಚಿಕ್ಕಬೀರನ ಕೆರೆ ಆವರಣದಲ್ಲಿ ಸ್ವಚ್ಚತಾ ಅಭಿಯಾನವನ್ನು ನಡೆಸಲಾಯಿತು.   ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ…

Read More

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ತೀರ್ಥಹಳ್ಳಿಯ ತಲ್ಲೂರಂಗಡಿ ಬಳಿ ಹೊತ್ತಿ ಉರಿದ ಕಾರು ತೀರ್ಥಹಳ್ಳಿ : ಕಾರೊಂದು ನೋಡ ನೋಡುತ್ತಿದ್ದಂತೆ ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ತಲ್ಲೂರಂಗಡಿ ಸಮೀಪ ನೆಡೆದಿದೆ. ಕಾರಿನ ಇಂಜಿನ್ ಅತಿಯಾಗಿ ಬಿಸಿಯಾಗಿದ್ದ ಕಾರಣ ಬೆಂಕಿ ಹತ್ತಿಕೊಂಡಿರಬಹುದು ಎನ್ನಲಾಗಿದೆ. ಆದರೆ ಬೆಂಕಿ ಸಂಪೂರ್ಣ ಕಾರನ್ನು ಹೊತ್ತಿಕೊಂಡು  ಉರಿದಿದ್ದು ತೀರ್ಥಹಳ್ಳಿ – ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮದ್ಯೆ  ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಈ ಅವಘಡದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಎಲ್ಲಿಯದ್ದು ಎಂಬ ಮಾಹಿತಿ…

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ

The annual Maha Rathotsava of Shri Parshwanath Swamy and Goddess Padmavathi Devi was celebrated with great devotion at the historic Jain pilgrimage center Hombuja, under the divine guidance of Swastishri Dr. Devendrakirti Bhattaraka Mahaswamiji. ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ ಹೊಂಬುಜ : ಐತಿಹಾಸಿಕ ಜೈನ ಧಾರ್ಮಿಕ ಹಿನ್ನಲೆಯ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ,…

Read More