Headlines

ಸಮಾಜದಲ್ಲಿ ಸಮಾನತೆ ತರುವುದೇ ಕಾಂಗ್ರೇಸ್ ಸಿದ್ದಾಂತ -ಕಾಗೋಡು ತಿಮ್ಮಪ್ಪ|congress

ಸಮಾಜದಲ್ಲಿ ಸಮಾನತೆ ತರುವುದೇ ಕಾಂಗ್ರೇಸ್ ಸಿದ್ದಾಂತ’’ ಕಾಗೋಡು ತಿಮ್ಮಪ್ಪ ರಿಪ್ಪನ್‌ಪೇಟೆ;-ಹೆಣ್ಣು ಮಗಳು ಸ್ವತಂತ್ರವಾಗಿ ವಿಚಾರವಂತರಾಗಿ ಬದುಕುವಂತ ಇಚ್ಚಾಶಕ್ತಿಯನ್ನು ಪ್ರದರ್ಶಿಸಬೇಕು,ಗೇಣಿದಾರರಿಗೆ ಭೂ ಒಡೆತನ ಕೊಡುವುದು ಹೇಗೋ ಹಾಗೆ ಸಮಾಜದಲ್ಲಿ ಹೆಣ್ಣು ಮಗಳಿಗೆ ಪಾಲುದಾರಳು ಆ ಕಾರಣ ಹೆಣ್ಣು ಮಗಳಿಗೆ ಸಮಾನವಾಗಿ ಅಸ್ತಿ ಕೊಡಬೇಕು ಎಂಬ ತತ್ವವನ್ನು ಜಾರಿಗೊಳಿಸಿದ್ದು ಕಾಂಗ್ರೇಸ್ ಪಕ್ಷ ಪ್ರಜಾಪ್ರಭುತ್ವದಲ್ಲಿ  ಪ್ರಜೆಗಳೇ ಪ್ರಭುಗಳು. ಪ್ರಜಾತಂತ್ರ ವ್ಯವಸ್ಥೆಗೆ ನೀವೇ ರಾಜರಾಗುತ್ತೀರಾ ಅಧೀನಾರಾಗುತ್ತೀರಾ  ಆ ನಿಟ್ಟಿನಲ್ಲಿ ಪ್ರಜಾತಂತ್ರ ವ್ಯವಸ್ಥೆಯನ್ನು ಬಲಿಷ್ಟಗೊಳಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ರಿಪ್ಪನ್‌ಪೇಟೆಯ…

Read More

ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ ಮಾಡಿದ ಆರೋಪಿಯನ್ನು ಬಂಧಿಸಿದ ರಿಪ್ಪನ್‌ಪೇಟೆ ಪೊಲೀಸರು :

ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣದ ಆರೋಪಿಯ ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ರಿಪ್ಪನ್‌ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ದೇವಳ್ಳಿ ಗ್ರಾಮದ ಬಾಬು ಬೈರುಗವಳಿ ಬಿನ್ ಬೈರುಗವಳಿ ಎಂಬ (22) ವರ್ಷದ ಆರೋಪಿಯನ್ನು ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ರಿಪ್ಪನ್‌ಪೇಟೆಯ ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ…

Read More

ಸಂಸ್ಕೃತಿಯೆಡೆಗೆ ಸೌಹಾರ್ದ ನಡಿಗೆ ಪಾದಯಾತ್ರೆಗೆ ನಾದಬ್ರಹ್ಮ ಹಂಸಲೇಖ ಚಾಲನೆ :

ತೀರ್ಥಹಳ್ಳಿ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ  ನಡೆಯುತ್ತಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು. ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುವ ಪಾದಯಾತ್ರೆಗೆ ಹಂಸಲೇಖ ಚಾಲನೆ ಕೊಟ್ಟರು ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹಂಸಲೇಖ ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ…

Read More

ರಿಪ್ಪನ್‌ಪೇಟೆ | ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಗುರುವಾರ  ಆಯೋಜಿಸಿದ್ದ  ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು. ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಫ಼್ರೋಜ್ ಚಾಲನೆ…

Read More

ರಿಪ್ಪನ್‍ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ

ರಿಪ್ಪನ್‍ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ ಬೆಂಗಳೂರು: 2025–26ನೇ ಸಾಲಿನ ರಾಜ್ಯಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ರಿಪ್ಪನ್‍ಪೇಟೆಯ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ದಿಟ್ಟ ಪ್ರದರ್ಶನ ನೀಡಿದ್ದು, ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಮಿಂಚಿದ ಐದು ಪ್ರತಿಭಾವಂತ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಅಪರೂಪದ ಸಾಧನೆ ಮಾಡಿದ್ದಾರೆ. ಆಯ್ಕೆಯಾದ ಕ್ರೀಡಾಪಟುಗಳು: 1. ಶ್ರೇಯಾ ಬಿ.ಆರ್ — 10ನೇ ತರಗತಿ…

Read More

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು ಹೊಸನಗರ : ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಮನೆಯೊಂದು ಕುಸಿತವಾಗಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸೀತಮ್ಮ ಕೋಂ ಗಿರೀಶ್ ಎಂಬುವವರ…

Read More

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ ರಿಪ್ಪನ್‌ಪೇಟೆ:-ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರ ಕೃಷ್ಣಪಕ್ಷದ ನವಮಿಯಂದು ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಅಭೀಷ್ಠವರ ಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಇಷ್ಟಾರ್ಥನೆರವೇರಲು ಶ್ರದ್ಧಾ ಪೂರ್ವಕ ಪ್ರಾರ್ಥನೆ ಸಲ್ಲಿಸಿದರು. ಸೀರೆ-ಉಡಿ-ಫಲ-ಪುಷ್ಪ-ಧಾನ್ಯಗಳಿಂದ ಹರಕೆ ಪೂಜೆ ಸಮರ್ಪಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದ ಹೊಂಬುಜ ಮಠದಲ್ಲಿ ಇಂದು ನಡೆದ ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರದ ಧಾರ್ಮಿಕ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ…

Read More

ಜೈನ ಬೀಜಾಕ್ಷರಿ ಮಂತ್ರ ನಿತ್ಯ ಪಠಣದಿಂದ ಆನಂತ ಶಕ್ತಿ ವೃದ್ದಿ|hombuja

ರಿಪ್ಪನ್‌ಪೇಟೆ;- ಜೈನ ಬೀಜಾಕ್ಷರಿ ಮಂತ್ರವನ್ನು ನಿತ್ಯ ಪಠಣಮಾಡುವುದರಿಂದ  ನಮಗೆ ಎದುರಾಗಿರುವ ನೂರೆಂಟು ಸಮಸ್ಯೆಗಳು ಪರಿಹಾರವಾಗುವುದು ಎಂದು ರಾಷ್ಟ ಸಂತ ಅಚಾರ್ಯ 108 ಗುಣಧರನಂದಿ ಮುನಿಮಹಾರಾಜರು ಹೇಳಿದರು.   ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಶುಕ್ರವಾರ ಕೊನೆಯ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯವಹಿಸಿ ಅಶೀರ್ವಚನ ನೀಡಿ ಹೊಂಬುಜ ಜೈನಮಠದಲ್ಲಿ ನಡೆದ ಪಂಚಕಲ್ಯಾಣ ಮಹೋತ್ಸವು ದೇವರಾಯ ಇಂದ್ರ ಸಾಕ್ಷಾತ್ಕಾರ ಮಾಡಿದಂತಾಗಿದ್ದು ಈ ಪುಣ್ಯ ಕಾರ್ಯ ಜನಮಾನಸದಲ್ಲಿ ನುರಾರು ವರ್ಷ ಕಾಲ ಉಳಿಯುವಂತಾಗಿದೆ…

Read More

ಮಹಿಳೆಯೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಸ್ವಾಮೀಜಿ: ಮಠದಿಂದಲೇ ಹೊರಹಾಕಿದ ಗ್ರಾಮಸ್ಥರು

ಮಹಿಳೆಯೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಸ್ವಾಮೀಜಿ: ಮಠದಿಂದಲೇ ಹೊರಹಾಕಿದ ಗ್ರಾಮಸ್ಥರು ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ ಅನಾಚಾರ ಆರೋಪ ಕೇಳಿಬಂದಿದೆ. ಸ್ವಾಮೀಜಿ ವಿರುದ್ದ ಅಕ್ರಮ ಸಂಬಂಧ ಆರೋಪ ಕೇಳಿ ಬಂದಿದ್ದು ಗ್ರಾಮಸ್ಥರು ಸ್ವಾಮೀಜಿಯನ್ನೇ  ಮಠದಿಂದ ಹೊರಹಾಕಿದ್ದಾರೆ. ಪ್ರಸಿದ್ದ ದೇವಸ್ಥಾನ ಎಂದು ಅಡವಿಸಿದ್ದೇಶ್ವರ ಮಠ ಹೆಸರು ವಾಸಿಯಾಗಿದ್ದು, ಅಡವಿಸಿದ್ದರಾಮ ಸ್ವಾಮೀಜಿ ಮೇಲೆ ರಾಸಲೀಲೆ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಸ್ವಾಮೀಜಿಯನ್ನು ಗ್ರಾಮಸ್ಥರು ಮಠದಿಂದ ಹೊರ ಹಾಕಿದ್ದಾರೆ. ಬಿಜಾಪುರ ಜಿಲ್ಲೆಯ ತಾಳಿಕೋಟೆಯ ಗ್ರಾಮದಿಂದ…

Read More
Exit mobile version