ಸಮಾಜದಲ್ಲಿ ಸಮಾನತೆ ತರುವುದೇ ಕಾಂಗ್ರೇಸ್ ಸಿದ್ದಾಂತ -ಕಾಗೋಡು ತಿಮ್ಮಪ್ಪ|congress
ಸಮಾಜದಲ್ಲಿ ಸಮಾನತೆ ತರುವುದೇ ಕಾಂಗ್ರೇಸ್ ಸಿದ್ದಾಂತ’’ ಕಾಗೋಡು ತಿಮ್ಮಪ್ಪ ರಿಪ್ಪನ್ಪೇಟೆ;-ಹೆಣ್ಣು ಮಗಳು ಸ್ವತಂತ್ರವಾಗಿ ವಿಚಾರವಂತರಾಗಿ ಬದುಕುವಂತ ಇಚ್ಚಾಶಕ್ತಿಯನ್ನು ಪ್ರದರ್ಶಿಸಬೇಕು,ಗೇಣಿದಾರರಿಗೆ ಭೂ ಒಡೆತನ ಕೊಡುವುದು ಹೇಗೋ ಹಾಗೆ ಸಮಾಜದಲ್ಲಿ ಹೆಣ್ಣು ಮಗಳಿಗೆ ಪಾಲುದಾರಳು ಆ ಕಾರಣ ಹೆಣ್ಣು ಮಗಳಿಗೆ ಸಮಾನವಾಗಿ ಅಸ್ತಿ ಕೊಡಬೇಕು ಎಂಬ ತತ್ವವನ್ನು ಜಾರಿಗೊಳಿಸಿದ್ದು ಕಾಂಗ್ರೇಸ್ ಪಕ್ಷ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಪ್ರಜಾತಂತ್ರ ವ್ಯವಸ್ಥೆಗೆ ನೀವೇ ರಾಜರಾಗುತ್ತೀರಾ ಅಧೀನಾರಾಗುತ್ತೀರಾ ಆ ನಿಟ್ಟಿನಲ್ಲಿ ಪ್ರಜಾತಂತ್ರ ವ್ಯವಸ್ಥೆಯನ್ನು ಬಲಿಷ್ಟಗೊಳಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ರಿಪ್ಪನ್ಪೇಟೆಯ…


