ಮೆಸ್ಕಾಂ ಇಂಜಿನಿಯರ್ ಗೆ ಯಾರು ಕಿರುಕುಳ ನೀಡಿಲ್ಲ – ಹೈಕೋರ್ಟ್ ಗೆ ಎಎಸ್ ಪಿಪಿ ವಿವರಣೆ

ಸಾಗರ ಡಿವೈಎಸ್ಪಿ ಹಾಗೂ ಶಾಸಕರ ವಿರುದ್ದ ಹೈಕೋರ್ಟ್ ನಲ್ಲಿ ಆರೋಪ ಮಾಡಿದ್ದ ಆನಂದಪುರದ ಮೆಸ್ಕಾಂ ಎಂಜಿನಿಯರ್‌ ಶಾಂತಕುಮಾರ ಸ್ವಾಮಿ ಎಂ ಜಿ ಅವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್‌ ಬುಧವಾರ ಸೂಚಿಸಿದೆ. ವಿಚಾರಣೆಯ ವೇಳೆ ಡಿವೈಎಸ್‌ಪಿ ಹಾಜರಾಗಿದ್ದರು. ನ್ಯಾಯಾಲಯದ ನಿರ್ದೇಶನದಂತೆ ವಾಸ್ತವಿಕ ವರದಿಯ ಮಾಹಿತಿಯನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ಒದಗಿಸಿದರು. “ಶಾಂತಕುಮಾರ ಸ್ವಾಮಿ ಅವರು ಅಬಕಾರಿ ಇಲಾಖೆಯ ಪೊಲೀಸ್‌ ಅಧಿಕಾರಿ…

Read More

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ ; ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ – ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಆನೆ ಹಾವಳಿ ತೀವ್ರಗೊಂಡಿದ್ದು, ರೈತರ ಬೆಳೆಗಳಿಗೆ ಅಪಾರ ನಷ್ಟ ಉಂಟಾಗಿರುವುದಲ್ಲದೆ, ಮಾನವ ಜೀವಕ್ಕೂ ಅಪಾಯ ಎದುರಾಗುತ್ತಿದೆ. ಕಳೆದ ಕೆಲವು ದಿನಗಳಲ್ಲಿ ಆನೆಗಳ ದಾಳಿಯಿಂದ ರೈತರ ಪ್ರಾಣ ಬಲಿಯಾದ ಘಟನೆಗಳು ಸಂಭವಿಸಿದ್ದು, ಜನರು ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ…

Read More

ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು. ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್‌ಗೆ ವಾಟ್ಸಪ್…

Read More

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..!

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..! ಖ್ಯಾತ ಫೋಟೋ ಜರ್ನಲಿಸ್ಟ್ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಶಿವಮೊಗ್ಗ ನಂದನ್ (57ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ. ತಡರಾತ್ರಿ 1:30ರ ಸುಮಾರಿಗೆ ನಂದನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಂದನ್ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇಂದು ರೈಲ್ವೆ ನಿಲ್ದಾಣ ಬಳಿ ಇರುವ ಎ.ಎ.ಕಾಲೋನಿಯಲ್ಲಿರುವ ನಿವಾಸದಲ್ಲಿ…

Read More

ತೀರ್ಥಹಳ್ಳಿಯಲ್ಲಿ ಸಿನಿಹಬ್ಬ ಕಿರುಚಿತ್ರೋತ್ಸವ ಯಶಸ್ವಿ – ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ನಿರ್ದೇಶನದ ಕಿರುಚಿತ್ರ ಪ್ರದರ್ಶನ|Short films

ತೀರ್ಥಹಳ್ಳಿ : ಡಿಸೆಂಬರ್ 15 ರಂದು ತೀರ್ಥಹಳ್ಳಿ “ಸಿನಿ ಹಬ್ಬ” ಕಿರು ಚಿತ್ರೋತ್ಸವ  ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಕುರ್ಕುರೆ ಕ್ರಿಯೇಷನ್ಸ್ ತಂಡ ಆಯೋಜಿಸಿದ್ದು , ಶಿವಮೊಗ್ಗ ಸಿನಿಮಾಸ್ ಅಡ್ಡ ಹಾಗೂ ಸತ್ಯ ಪಿಚ್ಚರ್ಸ್ ಅವರು ಭಾಗಿಯಾಗಿದ್ದರು, ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ಜೊಸೇಫ್ ನಿರ್ದೇಶನದ ಸಂಭಾಷಣೆ ಇಲ್ಲದ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಿರುಚಿತ್ರ “ಎಕ್ಸಿಬಿಷನಿಸಂ ” ಸೇರಿದಂತೆ 6 ಕಿರು ಚಿತ್ರಗಳ ಪ್ರದರ್ಶನವನ್ನು ಮಾಡಲಾಗಿತ್ತು.   ರಾಮಾ ರಾಮಾ ರೇ…

Read More

ಶ್ರೀಗಂಧ ಮರ ಅಕ್ರಮ ಕಡಿತಲೆ – ಆರೋಪಿ ಬಂಧನ , 39 ಕೆ ಜಿ ಶ್ರೀಗಂಧ ವಶಕ್ಕೆ.!

ಹೊಸನಗರ : ಹೊಸನಗರ ವಲಯದ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಬಂಧಿಸಿ, ಪ್ರಕರಣದಲ್ಲಿ ಬಂಧಿಸಲಾಗಿದೆ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ನಿಖರ ಮಾಹಿತಿಯು ಹೊಸನಗರ ವಲಯದ ಕಾರ್ಯಾಚರಣೆಯನ್ನು ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದಯಾಕುಮಾರ ಅಲಿಯಾಸ್ ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ…

Read More

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್!

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್! ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯ ಪೊಲೀಸ್ ಪೇದೆ ಕೊಟ್ರೇಶ್ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ….

Read More

ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಸಮೀಪದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗೆ ಪರವಾನಗಿ ನೀಡದಂತೆ ಮನವಿ|Ripponpet

ರಿಪ್ಪನ್‌ಪೇಟೆ : ಇಲ್ಲಿ ಹೊಸನಗರ ರಸ್ತೆಯ ಮಸೀದಿ ಸಮೀಪದ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತಿದ್ದು ಅದಕ್ಕೆ ಅನುಮತಿ ನೀಡಬಾರದು ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ಪ್ರಗತಿಪರ ಚಿಂತಕರಿಂದ ಅಬಕಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಸಮೀಪದ ಖಾಸಗಿ ವಾಣಿಜ್ಯ ಕಟ್ಟಡವೊಂದರಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಹುನ್ನಾರ ನಡೆಯುತಿದ್ದು ಇದರಿಂದ ಪ್ರಾರ್ಥನಾ ಮಂದಿರಕ್ಕೆ ಬರುವ ಭಕ್ತಾಧಿಗಳಿಗೆ ಹಾಗೂ ಸನಿಹದಲ್ಲೇ ಇರುವ ಅರೆಬಿಕ್ ಮದರಸದಲ್ಲಿ…

Read More

RIPPONPETE | ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ

RIPPONPETE | ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ A head-on collision between two cars at Vinayaka Circle in Ripponpet injured four people, including two children. The injured were shifted to Shivamogga for further treatment. Police have registered a case and are investigating. ರಿಪ್ಪನ್ ಪೇಟೆ: ಪಟ್ಟಣದ ಪ್ರಮುಖ ಸಂಚಾರ ವೃತ್ತವಾಗಿರುವ ವಿನಾಯಕ ವೃತ್ತದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಎರಡು ಕಾರುಗಳ…

Read More