ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು Accident

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಗ್ರಾಮದ ಸಮೀಪದಲ್ಲಿ ನಡೆದಿದೆ. ಮಾರುತಿ ಓಮಿನಿ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಂತರ ಕಾರಿನ ಮೇಲೆ ಬಸ್ ಉರುಳಿಬಿದ್ದಿದೆ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆನವಟ್ಟಿ ಕಡೆಯಿಂದ…

Read More

ಹೊಸನಗರದ ಯುವಕ ಪ್ರಸನ್ನ ರಾಮನಗರದಲ್ಲಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|prasanna

ಹೊಸನಗರ ಮೂಲದ ಯುವಕನೊಬ್ಬ ರಾಮನಗರ ಜಿಲ್ಲೆಯ ಕನಕಗಿರಿ ಬಳಿಯ ಕೆರೆಯಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಸನಗರ ಟೌನ್ ನಿವಾಸಿ ಪ್ರಸನ್ನ ಭಟ್ ನೀರುಪಾಲಾಗಿರುವ ವ್ಯಕ್ತಿಯಾಗಿದ್ದಾರೆ. ಇಂದು ರಾಮಗನಗರದ ಜಿಲ್ಲೆಯ ಕನಕಗಿರಿಯ ಕೆರೆಗೆ ಸಹೋದರ ಕೌಶಿಕ್ ಜೊತೆ ಈಜಲು ತೆರಳಿದ್ದರು.ಈ ಸಂಧರ್ಭದಲ್ಲಿ ಈ ಅವಘಡ ನಡೆದಿದೆ. ಅಗ್ನಿಶಾಮಕ ದಳದಿಂದ ತೀವ್ರ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರ ರವರ ನೆಚ್ಚಿನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಸಂಸದರು ಸಂಸತ್ ಇರುವ ಕಾರಣ ಕ್ಷೇತ್ರದಲ್ಲಿ ಇಲ್ಲದೇ ಇರುವುದರಿಂದ…

Read More

ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ : ಇಬ್ಬರು ಅರೆಸ್ಟ್

ಹಳೆ ದ್ವೇಷದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಮೃತಪಟ್ಟಿದ್ದಾನೆ. ಟಿಪ್ಪುನಗರ ನಿವಾಸಿ ಜಿಕೃಲ್ಲಾ ಖಾನ್ (28) ಮೃತ ವ್ಯಕ್ತಿ. ಎನ್.ಟಿ.ರಸ್ತೆಯ ಫಲಕ್ ಶಾದಿ ಮಹಲ್ ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ಫಲಕ್ ಶಾದಿ ಮಹಲ್ ಬಳಿ ಜಿಕೃಲ್ಲಾ ಖಾನ್ ಮೇಲೆ ಟ್ವಿಸ್ಟ್ ಇಮ್ರಾನ್, ಗ್ಯಾಸ್ ಇಮ್ರಾನ್, ವಸೀಮ್, ಶಹಬಾಜ್, ರುಮಾನ್, ವಸೀಮ್, ಕಾಲಾ ವಸೀಮ್ ಮತ್ತು ನಬೀಲ್ ಎಂಬುವವರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಜಿಕೃಲ್ಲಾ ಖಾನ್’ನನ್ನು ಮೆಗ್ಗಾನ್…

Read More

Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಱ್ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ. ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ…

Read More

ಅಕ್ರಮ ನಾಡ ಬಂದೂಕು ತಯಾರಿಸುತಿದ್ದ ವ್ಯಕ್ತಿಯ ಬಂಧನ, ಬಂದೂಕು ವಶಕ್ಕೆ

ಅಕ್ರಮ ನಾಡ ಬಂದೂಕು ತಯಾರಿಸುತಿದ್ದ ವ್ಯಕ್ತಿಯ ಬಂಧನ, ಬಂದೂಕು ವಶಕ್ಕೆ A 56-year-old man was arrested in Akklapura village of Thirthahalli taluk for allegedly manufacturing an illegal country-made gun. Police seized the weapon and registered a case under relevant sections of the Arms Act. ತೀರ್ಥಹಳ್ಳಿ, ಜೂನ್ 21: ಅಕ್ರಮವಾಗಿ ನಾಡ ಬಂದೂಕು (Country-made Gun) ತಯಾರಿಸುತ್ತಿದ್ದ ಆರೋಪದ ಮೇರೆಗೆ ತೀರ್ಥಹಳ್ಳಿ ತಾಲೂಕಿನ ಅಕ್ಲಾಪುರ…

Read More

ತೀರ್ಥಹಳ್ಳಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಆರಗ ಜ್ಞಾನೇಂದ್ರ ಚಾಲನೆ : ಸಾವಿರಾರು ವಿದ್ಯಾರ್ಥಿಗಳು ಬಾಗಿ

ತೀರ್ಥಹಳ್ಳಿ : 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಬೇಕೆಂಬ ಕಾರಣಕ್ಕಾಗಿ ಪಟ್ಟಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿದರು. ಪಟ್ಟಣದ ಕುಶಾವತಿ ಪಾರ್ಕ್ ನಿಂದ ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದವರೆಗೆ ಸಾವಿರಾರು ವಿದ್ಯಾರ್ಥಿಗಳೊಡನೆ ಸರಿ ಸುಮಾರು 2 ಕಿಮೀ ಗಳಷ್ಟು ದೂರ ಮಳೆಯಲ್ಲಿಯೇ ಹೆಜ್ಜೆ ಹಾಕಿದರು. ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು…

Read More

ಆರ್ ಎಂ ಮಂಂಜುನಾಥ್ ಗೌಡರಿಗೆ ಕೆಪಿಸಿಸಿ ಯಿಂದ ಮಹತ್ತರ ಜವಾಬ್ದಾರಿ!!|RMM

ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್​ ಚುನಾವಣೆಗೂ ಕಾಂಗ್ರೆಸ್ ಸಿದ್ಧತೆ ಆರಂಭಿಸಿದ್ದು, ಈ ಸಂಬಂಧ  ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ವಿಶೇಷ ಅಂದರೆ, ಈ ಸಮಿತಿಯಲ್ಲಿ ಶಿವಮೊಗ್ಗದ ಆರ್​ಎಂ ಮಂಜುನಾಥ್ ಗೌಡ ರಿಗೂ ಜವಾಬ್ದಾರಿ ನೀಡಲಾಗಿದೆ.  ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಅತಿ ಹೆಚ್ಚು ಸ್ಥಾನಗಳಿಂದ ಗೆದ್ದು ಅಧಿಕಾರ ಹಿಡಿಯಲು ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,  ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್​ ಖರ್ಗೆ ಅಧ್ಯಕ್ಷತೆಯಲ್ಲಿ ವಿವಿಧ ಸಚಿವರು,…

Read More

ಕೊಲೆ ಮಾಡಿ ಶವವನ್ನು ಬೈಕಿನಲ್ಲಿ ಕೂರಿಸಿಕೊಂಡು ಬಂದು ಸರ್ಕಲ್ ನಲ್ಲಿ ಮಲಗಿಸಿ ಹೋದ ಆರೋಪಿಗಳು – ಅನೈತಿಕ ಸಂಬಂಧದ ಶಂಕೆ|crime news

ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯ ಶವವನ್ನು ಕೂರಿಸಿಕೊಂಡು ಬಂದು ಊರಿನ ಸರ್ಕಲ್ ನಲ್ಲಿ ಮಲಗಿಸಿ ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ಮುತ್ತಳ್ಳಿ ಗ್ರಾಮದಲ್ಲಿ ನಡೆದಿದೆ.ಇದು ಕೊಲೆ ಎಂದು ಕುಟುಂಬ ಆರೋಪಿಸಿದೆ. ಘಟನೆಯ ಹಿನ್ನಲೆ :  ಶಿರಾಳಕೊಪ್ಪ ಪೊಲೀಸ್ ಠಾಣೆಯ ಮುತ್ತಳ್ಳಿ ಗ್ರಾಮದಲ್ಲಿ ಕೃಷಿ ಕಾರ್ಮಿಕನಾಗಿರುವ ಸೋಮಪ್ಪ(30) ಈತನಿಗೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಗಂಗಮ್ಮ ಎಂಬ ಮಹಿಳೆಯೊಂದಿಗೆ ಸ್ನೇಹವಿದ್ದು, ಆಕೆಯೇ ಕರೆಯಿಸಿ ಸೋಮಪ್ಪನನ್ನ ಕೊಲೆ ಮಾಡಿ ಕಳುಹಿಸಿರುವುದಾಗಿ ಮೃತನ‌ ಕುಟುಂಬ ಆರೋಪಿಸಿದೆ. ಸೋಮಪ್ಪ ಈ ಹಿಂದೆ ಕೆಲಸದ…

Read More

ಚಲಿಸುತಿದ್ದ ರೈಲಿನಿಂದ ಕೆಳಗೆ ಬಿದ್ದು ರಿಪ್ಪನ್‌ಪೇಟೆಯ ಸರ್ಕಾರಿ ವೈದ್ಯ ಸಾವು|accident

ರಿಪ್ಪನ್‌ಪೇಟೆ : ತುಮಕೂರು ಜಿಲ್ಲೆಯ ಕ್ಯಾತಸಂದ್ರ ಬಳಿ ಚಲಿಸುತಿದ್ದ ರೈಲಿನಿಂದ ಬಿದ್ದು ಪಟ್ಟಣದ ಶಬರೀಶನಗರದ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಬರೀಶನಗರದ ಡಾ. ಗುರುರಾಜ್ ((46) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಂಗಳೂರಿನಿಂದ – ಶಿವಮೊಗ್ಗಕ್ಕೆ ರೈಲಿನಲ್ಲಿ ಸಂಚರಿಸುತಿದ್ದಾಗ ಕ್ಯಾತಸಂದ್ರದ ಬಳಿ ರೈಲಿನ ಬಾಗಿಲು ತಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತಿದೆ. ಡಾ. ಗುರುರಾಜ್ ರಿಪ್ಪನ್‌ಪೇಟೆ,ಹೊಸನಗರ ಮತ್ತು ಗೌತಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.ಪ್ರಸ್ತುತ ಸಂಪೆಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತಿದ್ದರು.ಇತ್ತೀಚಿಗೆ ಕೊಡಗು ಜಿಲ್ಲೆಯಲ್ಲಿ…

Read More

Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಪಟ್ಟಣದಲ್ಲೊಂದು ಮನಕಲಕುವ ಘಟನೆ

Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್  ರಿಪ್ಪನ್‌ಪೇಟೆ;-ಇಲ್ಲಿನ ಶಿವಮೊಗ್ಗ ರಸ್ತೆಯ ಖಾಸಗಿ ಶ್ರೀನಂದಿ ಆಸ್ಪತ್ರೆಯ ಎದುರಿನಲ್ಲಿ ಹೆತ್ತಮಕ್ಕಳಿಗೆ ಬೀಕ್ಷಾಟನೆ ಮಾಡುವಂತೆ ಮಕ್ಕಳ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ತಾಯಿಯೇ ಮಕ್ಕಳನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ತಾಯಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಪಟ್ಟಣದ ನಂದಿ ಆಸ್ಪತ್ರೆಯ ಮುಂಭಾಗದಲ್ಲಿ ತಾಯಿಯೇ ಮಕಕ್ಳನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಸಾಮಾಜಿಕ…

Read More