ಹೊಸನಗರ ತಾಲೂಕಿನಲ್ಲೊಂದು ಪೋಕ್ಸೋ ಪ್ರಕರಣ ದಾಖಲು|pocso

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಯುವಕನೊಬ್ಬ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಯುವತಿಯೋರ್ವಳನ್ನು ಪ್ರೀತಿಸಿ ನಂಬಿಸಿ ಮೋಸ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಣೇಬೆನ್ನೂರಿನಿಂದ ನಗರಕ್ಕೆ ಕಬ್ಬಿಣದ ಕೆಲಸಕ್ಕೆ ಬಂದಿದ್ದ ಅಂದಾಜು 28 ವರ್ಷದ ಯುವಕ ನಗರದ 17 ವರ್ಷದ ಯುವತಿಯನ್ನು ಪ್ರೀತಿಸಿ ನಂಬಿಸಿ ಗರ್ಭಿಣಿಯನ್ನಾಗಿ ಮಾಡಿದ್ದಾನೆ. ನಂತರ ಆಕೆಯನ್ನು ತನ್ನ ಊರಿಗೆ ಕರೆದೋಯ್ದು ಆಸ್ಪತ್ರೆಯಲ್ಲಿ ಮಗು ತೆಗೆಸಲು ಪ್ರಯತ್ನ ಮಾಡಿದ್ದಾನೆ. ಆದರೆ ಅಲ್ಲಿನ ವೈದ್ಯರಿಗೆ ಆಕೆಯ ಬಗ್ಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ…

Read More

ಮನೆ ಹಾಗೂ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿ : ಒಂದು ಹಸು ಸಾವು – ವ್ಯಕ್ತಿ ಪ್ರಾಣಾಪಾಯದಿಂದ ಪಾರು|fire

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪಾಡಿಯ ನಂದಿತಳಿ ಗ್ರಾಮದಲ್ಲಿ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಕೊಟ್ಟಿಗೆ ಮನೆಯಲ್ಲಿದ್ದ ಒಂದು ಹಸು ಮೃತಪಟ್ಟಿದ್ದು, ಉಳಿದ ನಾಲ್ಕು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಮನೆಯಲ್ಲಿ ವ್ಯಕ್ತಿಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪ್ರಕಾಶ್ ಆಚಾರ್ ಎಂಬುವವರ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಕೊಟ್ಟಿಗೆ ಮನೆ, ವಾಸದ ಮನೆಗೆ ವ್ಯಾಪಿಸಿ ಅಪಾರ ಹಾನಿಯಾಗಿದೆ. ಕೊಟ್ಟಿಗೆಯಲ್ಲಿದ್ದ 5 ಹಸುಗಳಿಗೆ ಬೆಂಕಿ ತಗುಲಿದ್ದು, ಒಂದು ಹಸು ಸುಟ್ಟು ಕರಕಲಾಗಿದ್ದು, ಉಳಿದ 4…

Read More

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ| Crime News

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ ಆಗುಂಬೆ ಘಾಟಿಯಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಸ್ಟೇಷನ್​ನ ಪೊಲೀಸರು ಈ ಶವವನ್ನು ಪತ್ತೆ ಹಚ್ಚಿದ್ದಾರೆ.  ಮೂಲತಃ ಬಾಗಲಕೋಟೆಯ ಜಿಲ್ಲೆ ಬಾದಾಮಿ ಮೂಲದ ವ್ಯಕ್ತಿಯ ಶವ ಇದಾಗಿದೆ. ಅಲ್ಲದೆ ಶವಪತ್ತೆ ಮಾಡುವ ಮೂಲಕ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ಬಾಗಲಕೋಟೆ ಜಿಲ್ಲೆಯ ಬಾದಾಮಿ ಹನುಮಂತಪ್ಪ (22) ಎಂಬ ಯುವಕನ ಕೊಳೆತ ಶವ…

Read More

ಅಬಾಕಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಅಬಾಕಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ ರಿಪ್ಪನ್‌ಪೇಟೆ : ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪಟ್ಟಣದ “ಐಡಿಯಲ್ ಪ್ಲೇ ಅಬಾಕಸ್ ” ಶಾಖೆಯ 17 ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅನೇಕ ಬಹುಮಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ. 12- 01-2025 ರಂದು ಬೆಂಗಳೂರಿನ ವೈಟ್ ಫೆದರ್ ಹಾಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಕಾಂಪಿಟೇಶನ್ ನಲ್ಲಿ 15 ರಾಜ್ಯಗಳಿಂದ ಸುಮಾರು 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ರಿಪ್ಪನ್ ಪೇಟೆಯ…

Read More

ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಗ : ಮಲೆನಾಡಲ್ಲೊಂದು ಮನಕಲಕುವ ಘಟನೆ

ರಸ್ತೆ ವ್ಯವಸ್ತೆ ಇಲ್ಲದೇ ಇರುವ ಕಾರಣ ಅನಾರೋಗ್ಯ ಪೀಡಿತ ಮಹಿಳೆಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮನಕಲಕುವ ಘಟನೆಯೊಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ ಶಿವಮೊಗ್ಗ ಜಿಲ್ಲೆಯ ಜೋಗ ಕಾರ್ಗಲ್​​​​ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಅಮಾನವೀಯ ದೃಶ್ಯ ಕಂಡು ಬಂದಿದ್ದು, ಪಾರ್ಶ್ವವಾಯು ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಮಗ ಪರದಾಡಿದ್ದಾನೆ. ಜೋಗದ ಚರ್ಚ್ ಮೌಂಟ್ ಏರಿಯಾದ ಅಚ್ಚಮ್ಮ ಎಂಬವರು ಪಾರ್ಶ್ವವಾಯುಗೆ ತುತ್ತಾಗಿದ್ದರು‌. ಆದರೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲು ಅವರ ಮನೆಗೆ ರಸ್ತೆಯೇ ಇಲ್ಲ‌ದ ಕಾರಣ…

Read More

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5.80 ಲಕ್ಷ ರೂ.ಮೌಲ್ಯದ 16 ಬೈಕ್ ವಶಕ್ಕೆ

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5ಲಕ್ಷ 80 ಸಾವಿರ ರೂ.ಮೌಲ್ಯದ 16 ಬೈಕ್ ವಶಕ್ಕೆ ಭದ್ರಾವತಿ : ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 5 ಲಕ್ಷ 80 ಸಾವಿರ ರೂ.ಮೌಲ್ಯದ ವಿವಿಧ ಕಂಪನಿಯ 16 ಬೈಕ್ ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಉಪವಿಭಾಗದಲ್ಲಿ ಬೈಕ್ ಕಳ್ಳತನ ಮಾಡುತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ 16 ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಬೈಕ್ ಕಳ್ಳತನ ಮಾಡುತಿದ್ದ ಅರೋಪಿಗಳಾದ ಅಬ್ದುಲ್…

Read More

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಧರ್ಮದರ್ಶಿ ಮೋಹನ್ ನಂಬಿಯಾರ್ ಅವರ ಬೊಲೆರೋ…

Read More

ಹೊಸನಗರ ತಾಲೂಕಿನ 1167 ಹಳ್ಳಿಗಳ ಕುಡಿಯುವ ನೀರಿನ ಯೋಜನೆಗೆ 422 ಕೋಟಿ ರೂ : ಹರತಾಳು ಹಾಲಪ್ಪ | ರಿಪ್ಪನ್‌ಪೇಟೆ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ|Halappa

ರಿಪ್ಪನ್‌ಪೇಟೆ : ಹೊಸನಗರ ತಾಲ್ಲೂಕಿನ ಕಸಬಾ ಮತ್ತು ಕೆರೆಹಳ್ಳಿ ಹೋಬಳಿಯ 1167 ಹಳ್ಳಿಗಳ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಸರ್ಕಾರದಿಂದ 422 ಕೋಟಿ ರೂ ಪ್ರಸ್ತಾವನೆಗೆ ಸರ್ಕಾರದಿಂದ ಅಡಳಿತಾತ್ಮಕ ಅನುಮೋದನೆ ದೊರಕಿದೆ ಎಂದು ಸಾಗರ ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಬಿಜೆಪಿ ಪಕ್ಷದ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ ಹೊಸನಗರ ತಾಲ್ಲೂಕಿನ ಪಟ್ಟಣ ಪಂಚಾಯ್ತಿ ಮತ್ತು 30 ಗ್ರಾಮ ಪಂಚಾಯ್ತಿಗಳಿಗೆ 50.25.15.10 ಮತ್ತು 5 ಸಾವಿರ ಲೀಟರ್ ಸಾಮರ್ಥ್ಯದ…

Read More

ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ | Madhu Bangarappa should stop being a bully

ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ ಸಚಿವ ಮಧು ಬಂಗಾರಪ್ಪ ಅವರು ವಿಕಸಿತ ಭಾರತ ಯಾತ್ರೆಗೆ ಹೋದಾಗ ಕಾಂಗ್ರೆಸ್(congress) ಕಾರ್ಯಕರ್ತರನ್ನು ಬಿಟ್ಟು ಗೊಂದಲ ಮಾಡುವ ಕೆಲಸ ಮಾಡಿದ್ದಾರೆ. ಮಧು ಬಂಗಾರಪ್ಪ ಗುಂಡಾಗಿರಿ ಮಾಡುವುದನ್ನು ಬಿಡಬೇಕು. ಅವರ ನಡುವಳಿಕೆಗಳು ಮಾತುಗಳು ಸರಿಯಿಲ್ಲ. ಮಧು ಬಂಗಾರಪ್ಪ ಕ್ಷಮೆ ಕೇಳಬೇಕು.ಅಧಿಕಾರಿಗಳಿಗೆ ಹೆದರಿಸುವ ಕ್ರಮ ಸರಿಯಲ್ಲ. ಮಂತ್ರಿಯಾಗಿ ಗುಂಡಾ ವರ್ತನೆ ಮಾಡುವುದನ್ನ ಬಿಡಬೇಕು ಎಂದು ಮಾಜಿ ಸಚಿವ , ಬಿಜೆಪಿ(BJP) ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ‌ ಹೇಳಿದರು. ಶಿವಮೊಗ್ಗ(shivamogga)ದಲ್ಲಿ…

Read More

ಅಮ್ಮನಘಟ್ಟ ಜಾತ್ರಾ ಮಹೋತ್ಸವಕ್ಕೆ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ|ammanaghatta

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ದ ಏಕಶೀಲೆಯ ಹೆಬ್ಬಂಡೆಯಲ್ಲಿ ವಿರಾಜಮಾನವಾಗಿ ಕಂಗೊಳಿಸುತ್ತಾ ಬೇಡಿ ಬರುವ ಭಕ್ತರ ಇಷ್ಟಾರ್ಥಗಳನ್ನು ಪರಿಹರಿಸುವ ಶ್ರೀ ಜೇನುಕಲ್ಲಮ್ಮ ದೇವಿಯ ದರ್ಶನಕ್ಕೆ ಇಂದು 3ನೇ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಭಕ್ತರ ದಂಡೇ ಹರಿದು ಬರುತ್ತಿದೆ. ಬೆಳಗ್ಗೆ 06 ಗಂಟೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು 08 ಗಂಟೆ ಹೊತ್ತಿಗೆ ಒಂದು ಕಿ.ಮೀ. ಗೂ ಅಧಿಕ ದೂರದಿಂದ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿತು. ಕಿರಿದಾದ ರಸ್ತೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇರುವುದರಿಂದ…

Read More
Exit mobile version