ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಸಾಕಷ್ಟು ಜನ ಇರುತ್ತಾರೆ.. ಅವರು ಲಕ್ಷಾಂತರ ಮಕ್ಕಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ಮಾಡಿದ್ದಾರೆ.. ಅವರ ಮಧ್ಯೆ ಕೆಲವರಿಗೆ ಸರ್ಕಾರಿ ಶಾಲೆಗಳೆಂದರೆ ಅದೇನೋ ನಿರ್ಲಕ್ಷ್ಯ.. ಶಿಕ್ಷಕರಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಶಕ್ತಿ ಇದ್ದರೂ ನಿರ್ಲಕ್ಷ್ಯ ತೋರುತ್ತಾರೆ. ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿದ್ದೆ ಮಾಡಿ ಸಂಬಳ ತೆಗೆದುಕೊಳ್ಳುವವರಿದ್ದಾರೆ.. ಕಾಟಾಚಾರಕ್ಕೆ ಶಾಲೆಗೆ ಬರುವ ಶಿಕ್ಷಕರೂ ಇದ್ದಾರೆ.. ಇನ್ನೂ ಕೆಲವರು ಕುಡಿತದ…

Read More

ಬೇಕೆನ್ನುವುದೇ ನರಕ – ಸಾಕೆನ್ನುವುದೇ ಮನುಜ ಮಾರ್ಗ | ಜೀವಿಗಳು ಪರಸ್ಪರ ಉಪಕಾರ ಭಾವನೆಯಿಂದ ಬದುಕಬೇಕು ; ಹೊಂಬುಜ ಶ್ರೀಗಳು|hombuja – matt

ಹೊಂಬುಜ : ಅಹಿಂಸೆಯಿಂದಲೇ ವಿಶ್ವಶಾಂತಿ ಸಂದೇಶದ ಮೂಲಕ ಸಕಲ ಜೀವಿಗಳಿಗೂ ಶಾಂತಿ ಬಯಸಿದ ಭ. ಮಹಾವೀರ ತೀರ್ಥಂಕರರ ಜನ್ಮ-ಜಯಂತಿಯನ್ನು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಸ್ಥಳವಾದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಜಗದ್ಗುರು ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳ್ಳಿಗ್ಗೆ 8:00 ಕ್ಕೆ ಭ|| ಮಹಾವೀರ ಸ್ವಾಮಿಗೆ ವಿಶೇಷ ಅಭಿಷೇಕ ಪೂಜೆ ನೆರವೇರಿದವು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು ಮನುಷ್ಯನು ಕೃತಕವಾಗಿ ಮಾಡುವ ಹಿಂಸೆಗಿಂತ ಮಾನಸಿಕವಾಗಿ ಮಾಡುವ ಹಿಂಸೆಯೇ…

Read More

ತುಂಗಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು – ಓರ್ವನ ಮೃತದೇಹ ಪತ್ತೆ..!!|crime news

ತುಂಗಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು – ಓರ್ವನ ಮೃತದೇಹ ಪತ್ತೆ! ತೀರ್ಥಹಳ್ಳಿ: ಬೆಂಗಳೂರಿಂದ ಭೀಮನ ಕಟ್ಟೆಗೆ  ಪ್ರವಾಸಕ್ಕೆ ಬಂದಿದ್ದ ಮೂರು ಯುವಕರಲ್ಲಿ ಇಬ್ಬರು ಯುವಕರು  ನೀರಿನಲ್ಲಿ ಈಜಲು ಹೋಗಿ  ನಾಪತ್ತೆಯಾಗಿದ್ದರು.  ಇವರು ನೀರಿನಲ್ಲಿ ಮುಳುಗಿರಬಹುದು ಎಂದು ಶಂಕಿಸಲಾಗಿ ರಾತ್ರಿಯಿಡಿ ತೀರ್ಥಹಳ್ಳಿ ಪೊಲೀಸರು,ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು. ಇದೀಗ ಗೌತಮ್ ( 26) ವರ್ಷ ಅವರ ಮೃತದೇಹವನ್ನು ನೀರಿನಿಂದ ಮೇಲೆ ತೆಗೆಯಲಾಗಿದೆ. ಇನ್ನೋರ್ವ ಯುವಕನ ಪತ್ತೆಗಾಗಿ  ಶೋಧ  ಕಾರ್ಯಚರಣೆ ನಡೆಸುತ್ತಿದ್ದಾರೆ.

Read More

ತಾಳಗುಪ್ಪದಲ್ಲಿ ವಿದ್ಯುತ್ ಲೈನ್ ನಲ್ಲಿ ಬೆಂಕಿ : ಜನರಲ್ಲಿ ಹೆಚ್ಚಿದ ಆತಂಕ

ಸಾಗರ ತಾಲೂಕು ತಾಳಗುಪ್ಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಲೈನ್ ಮರಕ್ಕೆ ತಗುಲಿ ಬೆಂಕಿ ಹೊತ್ತುಕೊಂಡಿದೆ. ಸ್ವಲ್ಪ ಹೊತ್ತು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸ್ಪೋಟ ಸಂಭವಿಸಿದೆ.ಈ ಘಟನೆಯಿಂದ ಸುಮಾರು ಮನೆಯ ಟಿವಿ ಗಳು ಸುಟ್ಟು ಭಸ್ಮವಾಗಿದೆ. ತಾಳಗುಪ್ಪದ ರಂಗಪ್ಪ ಗುಡ್ಡದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳೀಯರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಕೆಪಿಟಿಸಿಎಲ್ ಮೂಲಕ ಇಲ್ಲಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ ಹೈಟೆನ್ಷನ್ ವಯರ್’ಗಳನ್ನು ಹಾಕಲಾಗಿದೆ. ಈ ಹೈಟೆನ್ಷನ್…

Read More

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ  ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…

Read More

ಹೊಂಬುಜದಲ್ಲಿ ಪ್ರೊ. ಶಾಂತಿನಾಥ ದಿಬ್ಬದರಿಗೆ ‘ಸಿದ್ಧಾಂತಕೀರ್ತಿ’ ಪ್ರಶಸ್ತಿ ಪ್ರದಾನ

Prof. Shantinath Dibbada was honored with the Siddhantakeerthi Award at Hombuja Sri Kshetra. Religious leaders and dignitaries praised his contributions to Jain literature and research. ಹೊಂಬುಜ : ಜೈನ ಧರ್ಮವು ಜೈನ ಸಾಹಿತ್ಯದ ಮೂಲಕ ಜಗತ್ತಿಗೆ ಅಮೂಲ್ಯ ವೃತ್ತಾಂತಗಳನ್ನು ನೀಡಿದ್ದು, ಆದಿಕವಿ ಪಂಪನ ಕೃತಿಗಳು ಇಂದಿನ ಕಾಲದಲ್ಲಿಯೂ ಪ್ರಸ್ತುತತೆಯನ್ನು ಹೊಂದಿವೆ ಎಂದು ಸಂಶೋಧಕ ಹಾಗೂ ವಿಶ್ರಾಂತ ಕುಲಸಚಿವರಾದ ಪ್ರೊ. ಶಾಂತಿನಾಥ ದಿಬ್ಬದರವರು ಅಭಿಪ್ರಾಯಪಟ್ಟರು. ಹೊಂಬುಜ ಶ್ರೀಕ್ಷೇತ್ರದ ವತಿಯಿಂದ…

Read More

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹೆಚ್…

Read More

ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಮಹತ್ವದ ಘೋಷಣೆ : ಜಿಲ್ಲಾಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

Karnataka Rural Development and Panchayat Raj Minister Priyank Kharge has directed all district collectors to begin preparations for upcoming Grama Panchayat elections as members’ terms end by March. Speaking in the Assembly, the minister clarified that extending the tenure of existing members is allowed only if elections are delayed significantly. The state government aims to…

Read More

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ ಸೊರಬ : ಶರಾವತಿ ಸಂತ್ರಸ್ಥರ ಸಮಸ್ಯೆ ಬಿಜೆಪಿಯ ಕೂಸು ಎಂದು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಜಿಲ್ಲೆಯ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವಿವೇಕತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೆಚ್. ಹಾಲಪ್ಪ ಕಿಡಿಕಾರಿದರು. ಸೋಮವಾರ ಪಟ್ಟಣದಲ್ಲಿ ತಾಲೂಕಿನ ಬಿಜೆಪಿಯ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಜನಪರ…

Read More