Headlines

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ಹಕರೆಕೊಪ್ಪ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶನಿವಾರವಷ್ಟೇ ಸಾಗರ ರಸ್ತೆಯ ಮುಂಬಾರು ತಿರುವಿನಲ್ಲಿ ಬಸ್ ಪಲ್ಟಿಯಾಗಿತ್ತು, ಇಂದು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕನಿಗೆ ತೀವ್ರ ಪ್ರಮಾಣದ ಪೆಟ್ಟಾಗಿದೆ. ತಕ್ಷಣ ಅವರನ್ನು ಸಾಗರದ…

Read More

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ ರಿಪ್ಪನ್‌ಪೇಟೆ: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವದಿಂದ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ಇಂದು ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಎಸ್‌ಪಿ ಮಾತನಾಡಿ, “ಧರ್ಮ ಎಲ್ಲರಿಗೂ ಶ್ರೇಷ್ಟ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ…

Read More

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್|JDS

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಸಿ ಎಂ ಇಬ್ರಾಹಿಂ ರವರು ಗೌರವಯುತವಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ ಹೋಗಲಿ ಅದನ್ನು ಹೊರತುಪಡಿಸಿ ಯಾರದೋ ಮನೆಯಲ್ಲಿ ಯಜಮಾನಿಕೆ ನಡೆಸಲು ಬಂದರೆ ಸಹಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಹೇಳಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಸಿ…

Read More

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಶಿವಮೊಗ್ಗದಲ್ಲಿ 18 ಕಡೆ ದಾಳಿ ನಡೆಸಿದ NIA

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡ ಮತ್ತೆ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ಎನ್​ಐಎ ತಂಡ ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳನ್ನೊಳಗೊಂಡ ತಂಡ ಇಂದು ಬೆಳಗ್ಗೆ ಐದು ಗಂಟೆಯಿಂದ ತನಿಖೆ ಆರಂಭಿಸಿದ್ದು, ಜಿಲ್ಲೆಯ 18 ಕಡೆಗಳಲ್ಲಿ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ಮುಂಜಾನೆಯಿಂದ ನಿರಂತರವಾಗಿ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ…

Read More

ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಪ್ರಾರಂಭವಾದ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ :

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದ ಜೋಹರ ಪ್ಲಾಜಾದಲ್ಲಿ ನೂತನವಾಗಿ ಶ್ರೀ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ ಆರಂಭವಾಗಿದೆ. ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಜನತೆಗೆ ಅಗತ್ಯವಾಗಿ ಬೇಕಾಗಿದ್ದ ಸುಸಜ್ಜಿತ ಆಧುನಿಕ ಡೆಂಟಲ್ ಕ್ಲಿನಿಕ್ ಪ್ರಾರಂಭವಾಗಿದ್ದು ಜನತೆಯಲ್ಲಿ ಸಂತಸ ತಂದಿದೆ. ಟೇಪ್ ಕತ್ತರಿಸುವ ಮೂಲಕ ಕ್ಲಿನಿಕ್ ನ್ನು ಉಧ್ಘಾಟಿಸಿದ ಜೋಹರ ಪ್ಲಾಜಾ ಮಾಲೀಕರು ಹಾಗೂ ಉದ್ಯಮಿಗಳಾದ ಎ ಕೆ ಮಹಮ್ಮದ್ ಸಾಬ್ ಮಾತನಾಡಿ ಹಲ್ಲುಗಳ ಆರೋಗ್ಯ ಕಾಪಾಡಿಕೊಂಡಾಗ ವ್ಯಕ್ತಿಗಳ ಸೌಂದರ್ಯವೂ ವೃದ್ಧಿಸುತ್ತದೆ. ನಮ್ಮಲ್ಲಿ ಪಾಶ್ಚಿಮಾತ್ಯ…

Read More

Shivamogga | ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ – ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಹುಣಸೇಮರದ ಕಸದ ವಿಚಾರಕ್ಕೆ ಸಂಬಂಧಿಸಿದಂತೆಮಾತಿಗೆ ಮಾತು ಬೆಳೆದು ಪಕ್ಕದ ಮನೆಯ ವ್ಯಕ್ತಿ ಮೇಲೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಮತ್ತು ಓರ್ವ ಆರೋಪಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಶಿಕಾರಿಪುರ ಪಟ್ಟಣದ ಅವಿನಾಶ್ ಅಲಿಯಾಸ್ ಅವಿ(25), ಪ್ರಶಾಂತ್ ಅಲಿಯಾಸ್ ಗುಂಡ (26), ಆರ್.ಪ್ರದೀಪ್ (28)…

Read More

ನಾಳೆ ಆಯೋಜಿಸಿರುವ ಕುಪ್ಪಳ್ಳಿಯಿಂದ – ತೀರ್ಥಹಳ್ಳಿ ಪಾದಯಾತ್ರೆ ಬಗ್ಗೆ ಕಿಮ್ಮನೆ ರತ್ನಾಕರ್ ಹೇಳಿದ್ದೇನು??? ಈ ಸುದ್ದಿ ನೋಡಿ

ಬುಧವಾರ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಮತ್ತು ರೋಹಿತ್ ಚಕ್ರತೀರ್ಥ ವಿರುದ್ಧ ಜೂ.15ರಂದು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಯಲ್ಲಿದ್ದು, ಪಠ್ಯ ಪರಿಷ್ಕರಣೆ ಕೈಬಿಟ್ಟು ಹಿಂದಿನ ಬರಗೂರು ರಾಮಚಂದ್ರಪ್ಪ ಅವರ ಪಠ್ಯವನ್ನೇ ಮುಂದುವರಿಸಬೇಕು. ಈ ಪಾದಯಾತ್ರೆ ಪಕ್ಷಾತೀತವಾಗಿ ನಡೆಯಲಿದ್ದು ಎಲ್ಲಾ ಪಕ್ಷದವರು ಪಾಲ್ಗೊಂಡು ತಮ್ಮ ಅಭಿಪ್ರಾಯ ಮಂಡಿಸಬಹುದು ಎಂದರು. ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಕುಂ.ವೀರಭದ್ರಪ್ಪ,…

Read More

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ Syed Barkat (32), who was injured while working at a mobile shop, was stabbed by unknown persons who came on a bike. The SP informed the media that Dadapir had provided the knife used in the stabbing. ಶಿವಮೊಗ್ಗ: ಬಿಹೆಚ್ ರಸ್ತೆಯಲ್ಲಿರುವ ಎಸ್‌ಎಎಸ್ ಕಲೆಕ್ಷನ್ ಮೊಬೈಲ್ ಶಾಪ್‌ಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ…

Read More

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ ಅರಣ್ಯ ಇಲಾಖೆಯಿಂದ ಒತ್ತುವರಿ ತೆರವಿಗೆ ನೋಟಿಸ್ ನೀಡಿ ಕಿರುಕುಳ ನೀಡುವುದರೊಂದಿಗೆ ಅರಣ್ಯಾಧಿಕಾರಿಗಳು ಮುಳುಗಡೆ ಸಂತ್ರಸ್ಥರ ಮೇಲೆ ದಬ್ಬಾಳಿಕೆ ನಡೆಸುತಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬುಕ್ಕಿವರೆ ಗ್ರಾಮದಲ್ಲಿ ನಡೆದಿದೆ. ಬುಕ್ಕಿವರೆ ಗ್ರಾಮದ ಹೆಬ್ಬಳಿ ಶಾಲೆಯಲ್ಲಿ ನಡೆದ ಅರಣ್ಯ ಸಮಿತಿ ಸಭೆಯಲ್ಲಿ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ…

Read More

ರಿಪ್ಪನ್‌ಪೇಟೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕ ಜೆ ಎನ್ ರುದ್ರಪ್ಪಗೌಡ ನಿಧನ|Rpet

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕರಾಗಿದ್ದ ಜೆ ಎನ್ ರುದ್ರಪ್ಪ ಗೌಡರು (93) ತಮ್ಮ ಸ್ವಗೃಹದಲ್ಲಿ ಇಂದು ಬೆಳಿಗ್ಗೆ ವಯೋಸಹಜ ನಿಧನರಾದರು. ಮೂಲತಃ ಜಂಬಳ್ಳಿ ಮನೆತನದವರಾದ ಜೆ ಎನ್ ರುದ್ರಪ್ಪ ಗೌಡರು ಕಳೆದ 70 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿ ಜೆ ಎನ್ ಆರ್  ರೈಸ್ ಮಿಲ್ ಪ್ರಾರಂಭಿಸಿದ್ದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಜಂಬಳ್ಳಿಯಲ್ಲಿ ಇಂದು ಸಂಜೆ 5…

Read More