Headlines

ವಿದ್ಯುತ್ ಕಂಬದಿಂದ ಬಿದ್ದು ಲೈನ್ ಮೆನ್ ಸಾವು !!! – ಸಕಾಲಕ್ಕೆ ಸಿಗದ ಆಂಬುಲೆನ್ಸ್ – ವ್ಯಾಪಕ ಆಕ್ರೋಶ..!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮೆನ್ ಕಂಬದಿಂದ ಬಿದ್ದು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ ಘಟನೆ ಗುರುವಾರ ನಡೆದಿದೆ.  ಘಟನೆಯಲ್ಲಿ ಮೃತಪಟ್ಟವರನ್ನು ರವಿ ನಾಯಕ(37) ಎಂದು  ಗುರುತಿಸಲಾಗಿದೆ. ಹೆದ್ದೂರು ಬಳಿ ಕೆಲಸ ಮಾಡುತ್ತಿರುವಾಗ ಕಂಬದಿಂದ ಬಿದ್ದಿದ್ದು ಗಂಭೀರ ಗಾಯಗೊಂಡ ಇವರನ್ನು ಸ್ಥಳೀಯರು ಕಾರಿನಲ್ಲಿ ಕಟ್ಟೆಹಕ್ಕಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.  ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸಿಗದ ಕಾರಣ ಕಾರಿನಲ್ಲಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ…

Read More

ಹಿಜಾಬ್ ವಿಚಾರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್‌ಗೆ ಜೀವ ಬೆದರಿಕೆ ಹಾಕಿದ್ದು ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಪ್ರೊಫ಼ೈಲ್ ಸೃಷ್ಟಿಸಿದ್ದ ಶ್ರೀಕಾಂತ್ : ಆರೋಪಿಯ ಬಂಧನ

ಶಿವಮೊಗ್ಗ: ಬಿಜೆಪಿ ಎಂಎಲ್ ಸಿ ಡಿ. ಎಸ್. ಅರುಣ್ ಅವರಿಗೆ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್(31) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಅರುಣ್ ಅವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಬೆದರಿಕೆ…

Read More

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹೊಸನಗರ: ಹೊಸನಗರವನ್ನು ಮಾದರಿ ನಗರವಾಗಿಸಲು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಹೊಸನಗರ ಪಟ್ಟಣ ಪಂಚಾಯತ್‌ನಿಂದ ನೂತನವಾಗಿ ನಿರ್ಮಿತವಾದ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಉದ್ಘಾಟಿಸಿ, ಸುಮಾರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ…

Read More

Ripponpete | ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು

Ripponpete | ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ಪಟ್ಟಣದ ಗವಟೂರು, ಬರುವೆ ಹಾಗೂ ಕೆರೆಹಳ್ಳಿ ವಾರ್ಡ್ ಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಮತ ಯಾಚಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಜಿಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್…

Read More

ಉದ್ಯೋಗಾವಕಾಶ : ಏ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ

 ಏಪ್ರಿಲ್ 12 ರಂದು ಶಿವಮೊಗ್ಗ ನಗರದ  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲಿದ್ಧಾರೆ.  ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ…

Read More

ಡಿನೋಟಿಫಿಕೇಷನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಅತಂತ್ರಗೊಂಡ ಶರಾವತಿ ಮುಳುಗಡೆ ಸಂತ್ರಸ್ತರ ಬದುಕು|Sharavathi

ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಕನಸು ಮತ್ತೆ ಕಮರಿ‌ ಹೋಗಿದೆ.ನ್ಯಾಯಾಂಗ ನಿಂದನೆ ಭಯದಿಂದ‌ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರನ್ನು ಸರ್ಕಾರ ಮತ್ತೊಮ್ಮೆ ಅನಾಥರನ್ನಾಗಿಸಿದೆ. ಹೌದು, ವಿದ್ಯುತ್ ಉತ್ಪಾದನೆ ಸಲುವಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಶಿವಮೊಗ್ಗದ ಸಾಗರ, ಹೊಸನಗರ ತಾಲೂಕಿನ 166 ಗ್ರಾಮಗಳ 6,177 ಕುಟುಂಬಗಳನ್ನು ಎತ್ತಂಗಡಿ ಮಾಡಲಾಗಿತ್ತು. ಅಂದಿನ‌ ರಾಜ್ಯ ಸರ್ಕಾರ 1962 ರಲ್ಲಿಯೇ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನ…

Read More

ರಿಪ್ಪನ್‌ಪೇಟೆ : ತಳಲೆಯಲ್ಲಿ ಭಾರಿ ಮಳೆಗೆ ಮನೆಯ ಗೋಡೆ ಕುಸಿತ|ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆ – ಅಭಿನಂದನೆ|Rpet

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇದರ ಪರಿಣಾಮ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿತವಾಗಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ಸುರಿದ ಭಾರಿ ಮಳೆಗೆ ತಳಲೆ ಗ್ರಾಮದ ಈಶ್ವರಪ್ಪ ಎಂಬುವವರ ಮನೆಯ ಗೋಡೆ ಕುಸಿದಿದ್ದು ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಯುವ ಪ್ರತಿಭೆಗೆ ಮಂಜುನಾಥ್ ಗೌಡರವರಿಂದ ಅಭಿನಂದನೆ: ರಿಪ್ಪನ್‌ಪೇಟೆ…

Read More

ವಿಧಿಯಾಟಕ್ಕೆ ಹೊಸ ಟ್ರಾಕ್ಟರ್ ಬಲಿ ಪಡೆಯಿತೇ ಯುವ ರೈತನನ್ನು : ಹೊಸಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು: ವಿಧಿಯೇ ನೀನೆಷ್ಟು ಕ್ರೂರಿ

ಹೊಸ ಟ್ರಾಕ್ಟರ್ ನಲ್ಲಿ ಹೋಗುವಾಗ ವಿಧಿಯಾಟಕ್ಕೆ ಬಲಿಯಾಗಿ ಹೊಸಕೊಪ್ಪ ಗ್ರಾಮದ ಬಳಿ ಟ್ಯಾಕ್ಟರ್  ಪಲ್ಟಿಯಾಗಿ ಗುಂಡಿಗೆ ಬಿದ್ದಿದ್ದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ  ನಡೆದಿದೆ. ಹೊಸ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಎನ್ ಟಿ ರಸ್ತೆಯಿಂದ ಹೊಸಕೊಪ್ಪದ‌ ಕೆರೆ ಏರಿಗೆ ಬರುವಾಗ ಎದುರುಗಡೆ ಬಂದ ವಾಹನವನ್ನ ತಪ್ಪಿಸಲು ಹೋದ ಚಾಲಕ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ನ ಚಾಲಕನ ಪಕ್ಕದಲ್ಲಿ ಕುಳಿತಿದ್ದ ಶಶಿನಾಯ್ಕ್(30) ಎಂಬುವವರು ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಶಶಿನಾಯ್ಕ್ ನ‌ ಮೈ ಮೇಲೆ ಟ್ರ್ಯಾಕ್ಟರ್…

Read More

ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು A MESCOM lineman died due to electric shock while repairing a power line in Shikaripura. The incident occurred near KEB station, leaving the community in shock. ವಿದ್ಯುತ್ ಲೈನ್ ದುರಸ್ತಿ ಕಾರ್ಯ ವೇಳೆ ಸಂಭವಿಸಿದ ಆಕಸ್ಮಿಕ ವಿದ್ಯುತ್ ಶಾಕ್‌ನಿಂದ ಮೆಸ್ಕಾಂ ಲೈನ್‌ಮ್ಯಾನ್ ಒಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ. ಮೃತರನ್ನು ಹರೀಶ್ (45) ಎಂದು…

Read More

ರಿಪ್ಪನ್ ಪೇಟೆ ಪಟ್ಟಣದಲ್ಲಿ ರಸ್ತೆ ಅಗಲೀಕರಣ : ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಹರತಾಳು ಹಾಲಪ್ಪ ಚರ್ಚೆ

ರಿಪ್ಪನ್ ಪೇಟೆ : ಪಟ್ಟಣದ ರಸ್ತೆಗಳ  ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಇಂದು ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪರವರು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ಪಟ್ಟಣದ ರಸ್ತೆಗಳ ಅಗಲೀಕರಣಕ್ಕೆ 6ಕೋಟಿ ಹಣ ಬಿಡುಗಡೆಯಾಗಿದ್ದು ಇನ್ನೂ ಹೆಚ್ಚಿನ 2ಕೋಟಿ ಅನುದಾನ ನೀಡುವಂತೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಹಾಗೆಯೇ ಸಾಗರದ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಶಾಸಕರು ಇದೇ ಸಂದರ್ಭದಲ್ಲಿ ಚರ್ಚೆ ನಡೆಸಿದರು.

Read More
Exit mobile version