ಪತ್ರಕರ್ತನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ – ಹಣಕ್ಕಾಗಿ ಬೇಡಿಕೆ

ಪತ್ರಕರ್ತನಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆ – ಹಣಕ್ಕಾಗಿ ಬೇಡಿಕೆ ಶಿವಮೊಗ್ಗ : ಪತ್ರಕರ್ತರೊಬ್ಬರಿಗೆ ಸ್ಕ್ಯಾಮ್‌ ಕಾಲ್‌ವೊಂದು ಬಂದಿದ್ದು ತಾವು ದೆಹಲಿ ಸೈಬರ್‌ ಕ್ರೈಂ ವಿಭಾಗದ ಪೊಲೀಸರು ನಿಮ್ಮ ಆಧಾರ್‌ ನಂಬರ್‌ ಮೂಲಕ ದೆಹಲಿಯಲ್ಲಿ ಕೆನರಾ ಬ್ಯಾಂಕ್‌ ನಲ್ಲಿ ಅಕೌಂಟ್‌ ಓಪನ್‌ ಮಾಡಲಾಗಿದೆ. ಅದರ ಮೂಲಕ ನರೇಶ್‌ ಗೋಯಲ್‌ ಮನಿಲ್ಯಾಂಡರಿಂಗ್‌ ಕೇಸ್‌ನಲ್ಲಿ  ಅಕ್ರಮವಾಗಿ ಹಣವರ್ಗಾವಣೆ ಮಾಡಲಾಗಿದೆ ಎಂದು ಹೆದರಿಸಿದ್ದಾರೆ. ಅಷ್ಟೆಅಲ್ಲದೆ, ಪ್ರಕರಣದಲ್ಲಿ ನಿಮ್ಮ ತಪ್ಪಿಲ್ಲವಾದರೆ, ತಮ್ಮ UPI ನಂಬರ್‌ಗೆ ಲಕ್ಷ ರೂಪಾಯಿ ತಕ್ಷಣವೇ ಹಾಕಬೇಕು ಎಂದು ಹೆದರಿಸಿದ್ದು, ಅರೆಸ್ಟ್‌…

Read More

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 1 ರಿಂದ 20 ರವರೆಗೆ  ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಮತ್ತು ಬಳಸುವುದನ್ನು…

Read More

ಕರೋನಾ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ ರಾಘವೇಂದ್ರ

ಚಂದ್ರಗುತ್ತಿ :: ಇಲ್ಲಿ ಪ್ರಾಥಮಿಕ ಅರೋಗ್ಯ  ಕೇಂದ್ರದಲ್ಲಿ ವೈದ್ಯರ ದಿನಾಚರಣೆಯನ್ನು  ಕೇಕ್ ಕತ್ತರಿಸುವ ಮೂಲಕ  ಆಚರಿಸಲಾಯಿತು,ಈ ಸಮಯದಲ್ಲಿ ಡಾ ರಾಘವೇಂದ್ರರವರು ಮಾತನಾಡಿ ಕರೋನಾ ನಿಯಂತ್ರಣದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಮತ್ತು ಆಶಾಕಾರ್ಯಕರ್ತೆಯರು  ಅಂಗನವಾಡಿ ಕಾರ್ಯಕರ್ತೆಯರ  ಪಾತ್ರ ಮಹತ್ತರವಾದದ್ದದ್ದು ,ಕರೋನ  ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಎಲ್ಲರೂ ತಪ್ಪದೇ ಕರೋನಾ ಲಸಿಕೆ ಹಾಕಿಸಿಕೊಳ್ಳಿ ಎಂದು ವಿನಂತಿಸಿದರು. ಸೊರಬ ತಾಲೂಕಿನಲ್ಲಿ ಕರೋನ ತಡೆಗಟ್ಟುವಿಕೆಯಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪನವರು ಮತ್ತು ತಾಲೂಕ್ ವೈದ್ಯಾಧಿಕಾರಿ ಅಕ್ಷತಾ…

Read More

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ”

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ” ರಿಪ್ಪನ್‌ಪೇಟೆ – ಮಹಾಮಾರಿ ಕ್ಯಾನ್ಸರ್ ಗೆ ಇನ್ನೂ ಬಾಳಿ ಬದುಕಬೇಕಾಗಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಗ್ರಾಮದ 33 ವರ್ಷದ ಗೀತಾ ಎಂಬ ಯುವತಿ ಮಹಾಮಾರಿ ಕ್ಯಾನ್ಸರ್‌ನಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಪತಿ ಅನಿಲ್ ಕುಮಾರ್ ಅವರನ್ನು ಅಗಲಿದ ಗೀತಾ ಕಳೆದ ಕೆಲವು ತಿಂಗಳಿನಿಂದ ದುಸ್ತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೂಲತಃ ಆರೋಗ್ಯವಂತಳಾಗಿದ್ದ…

Read More

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು- ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಅಳಲು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ.!HOSPITAL

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಕೂಗು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ………….! ರಿಪ್ಪನ್‌ಪೇಟೆ;- ಜಾನುವಾರು ಹೊಡೆಯಲು ಹೋಗಿ ಅಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನೆರಳಾಟ ನಾಯಿ ಕಚ್ಚದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು ಇನ್ನೂ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿರುವುದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವರ‍್ಯಾರು ಎನ್ನುವಂತಾಗಿದೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಇಲ್ಲಿನ ಅಸ್ಪತ್ರೆಗೆ…

Read More

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ| Smg

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ ಶಿವಮೊಗ್ಗ : ಇಲ್ಲಿನ ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಕುವೆಂಪು ರಸ್ತೆಯ ಆದಿಚುಂಚನಗಿರಿ ಪಿಯು ಕಾಲೇಜಿನ ಕಟ್ಟಡದಿಂದ ವಿದ್ಯಾರ್ಥಿನಿ ಮೇಘನಾ ಕೆಳಗೆ ಬಿದ್ದು ಮೃತ ಪಟ್ಟ ಘಟನೆಯ ಬೆನ್ನಲ್ಲೆ ಮತ್ತೊಬ್ಬ ವಿದ್ಯಾರ್ಥಿಯು ಮಹಡಿ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೂಲತಃ ಚಿಕ್ಕಮಗಳೂರು…

Read More

ಕೋಳಿ ಫಾರಂಗೆ ನುಗ್ಗಿದ ಹೆಬ್ಬಾವು : ಉರಗತಜ್ಞ ಸ್ನೇಕ್ ಕಿರಣ್ ರಿಂದ ರಕ್ಷಣೆ

ಕೋಳಿಗಳನ್ನು ತಿನ್ನಲು ಕೋಳಿ ಫಾರಂಗೆ ನುಗ್ಗಿದ್ದ ಹೆಬ್ಬಾವನ್ನು ಸ್ನೇಕ್ ಕಿರಣ್ ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ.‌ ಶಿವಮೊಗ್ಗ ತಾಲೂಕು ಗಾಜನೂರು ತುಂಗಾ ಅಣೆಕಟ್ಟೆ ಪಕ್ಕದ ಲಕ್ಷ್ಮೀ ಕೋಳಿ ಫಾರಂಗೆ ಬುಧವಾರ ಬೆಳಗ್ಗೆ, ಸುಮಾರು ಏಳೂವರೆ ಅಡಿ ಉದ್ದದ ಹೆಬ್ಬಾವು ಬಂದಿದೆ. ಕೋಳಿ‌ ಫಾರಂ ಪಕ್ಕದ ಅಡಿಕೆ ತೋಟದಲ್ಲಿ ಹೆಬ್ಬಾವು ಪತ್ತೆಯಾಗಿದೆ. ತೋಟದ ಕೆಲಸಕ್ಕೆ ಬಂದವರು ಹೆಬ್ಬಾವನ್ನು ಕಂಡು ಮಾಲೀಕರಿಗೆ ತಿಳಿಸಿದ್ದಾರೆ. ಮಾಲೀಕರಾದ ರಾಕೇಶ್ ಅವರು ತಕ್ಷಣ ಸ್ನೇಕ್ ಕಿರಣ್​ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದು ಅವರು, ಹೆಬ್ಬಾವನ್ನು ಸುರಕ್ಷಿತವಾಗಿ…

Read More

ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರೀಕನನ್ನಾಗಿ ಮಾಡುತ್ತದೆ – ಡಾ.ಎಸ್ ರಾಧಾಕೃಷ್ಣನ್|humcha

ಹುಂಚ : ಇಲ್ಲಿನ ಶ್ರೀ ರಂಗರಾವ್ ಸ್ಮಾರಕ ಸಭಾಭವನ , ಶ್ರೀ ಪದ್ಮಾoಬಾ ಪ್ರೌಢಶಾಲೆಯಲ್ಲಿ ದ್ವಿತೀಯ ವರ್ಷದ ನವೋದಯ ಮತ್ತು ಮುರಾರ್ಜಿ ಶಾಲೆಗಳ ಪ್ರವೇಶಕ್ಕೆ ಉಚಿತ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವನ್ನು ಭಾನುವಾರ ಹುಂಚಾ ಅತಿಶಯ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ –  ಶ್ರೀ ಡಾ: ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಹಮ್ಮಿಕೊಳ್ಳಲಾಗಿತ್ತು.  ಶಿಬಿರದಲ್ಲಿ ಹುಂಚಾ ಗ್ರಾಮ ವ್ಯಾಪ್ತಿಯ ಮತ್ತು ಸುತ್ತಮುತ್ತಲಿನ 13 ಶಾಲೆಗಳಿಂದ 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಮತ್ತು ಮುರಾರ್ಜಿ ಪ್ರವೇಶ ಪರೀಕ್ಷೆ…

Read More

ಕಮಲಾಕರ ಭಟ್ಟನಿಗೆ ಹೊಸ ಸಂಕಷ್ಟ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ | ಪೋಕ್ಸೋ ಪ್ರಕರಣ ದಾಖಲು

Astrologer Kamalakar Bhatt, already jailed in the Vasanth Naik murder case, has now been booked under the POCSO Act in Shivamogga for alleged sexual assault on a minor, deepening his legal troubles. ಕಮಲಾಕರ ಭಟ್ಟನಿಗೆ ಹೊಸ ಸಂಕಷ್ಟ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ | ಪೋಕ್ಸೋ ಪ್ರಕರಣ ದಾಖಲು ಶಿವಮೊಗ್ಗ: ಸಿದ್ದಾಪುರ ತಾಲೂಕು ಅವರಗುಪ್ಪಾದ ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ…

Read More

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು ಆನಂದಪುರ : ಇಲ್ಲಿನ ಮಹಂತಿನ ಮಠ ಚಂಪಕ ಸರಸ್ ನಲ್ಲಿ ಈಜಲು ಇಳಿದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಬೆಂಗಳೂರಿನಿಂದ ಕುವೆಂಪುರವರ ಮನೆಗೆ ತೆರಳುವ ಉದ್ದೇಶದಿಂದ ಟ್ರಿಪ್ ಪ್ಲಾನ್ ಮಾಡಿ ಬಂದಿದ್ದರು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ…

Read More
Exit mobile version