HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು

HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು ಹೊಸನಗರ ತಾಲೂಕಿನ ಹುಂಚ ಗ್ರಾ ಪಂ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂಬರ್ 31 ರ ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ  ನೂರಾರು ಮರ ಗಿಡಗಳನ್ನು ಅಕ್ರಮವಾಗಿ ಕಡಿದಿರುವ ಘಟನೆಗೆ ಸಂಬಂಧಿಸಿ ಭಾನುವಾರ ಪ್ರಕರಣ ದಾಖಲಾಗಿದೆ. ಹುತ್ತಳ್ಳಿ ಗ್ರಾಮದ ಸರ್ವೆ ನಂ. 31 ರಲ್ಲಿದ್ದ ನೈಸರ್ಗಿಕ ಅರಣ್ಯವನ್ನು ಕಡಿದು ನಾಶಪಡಿಸಿರುವ ಹಿನ್ನೆಲೆಯಲ್ಲಿ ಗ್ರಾಮದ ದೇವರಾಜ್ ಎಂಬುವರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಮಾರು 4 ಎಕರೆ…

Read More

ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ

Shivamogga Breaking | A young man was stabbed near Aamir Ahmed Circle. ಶಿವಮೊಗ್ಗ ಬ್ರೇಕಿಂಗ್ | ಅಮೀರ್ ಅಹಮದ್ ಸರ್ಕಲ್ ಬಳಿ ಯುವಕನಿಗೆ ಚಾಕು ಇರಿತ Shivamogga: Another stabbing incident has been reported in the city. A young man was stabbed by miscreants near a mobile shop near AA Circle today. ಶಿವಮೊಗ್ಗ: ನಗರದಲ್ಲಿ ಮತ್ತೆ ಚಾಕು ಇರಿತದ ಘಟನೆ ವರದಿಯಾಗಿದ್ದು, ಎಎ…

Read More

SAGARA|ಬೈಕ್ ಗೆ ಲಾರಿ ಡಿಕ್ಕಿ – ಮಹಿಳೆ ಸ್ಥಳದಲ್ಲಿಯೇ ಸಾವು

ಬೃಹತ್​ ಲಾರಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದೆ. ನಿನ್ನೆ ಬೆಳಗ್ಗೆ ಸಾಗರ ಪೇಟೆಯ ಐಬಿ ವೃತ್ತದ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಬೆಳಲಮಕ್ಕಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. ನಗರದ ಷಾಹಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಬೆಳಲಮಕ್ಕಿಯ 34ವರ್ಷದ ಪದ್ಮಾ ಅವರನ್ನು ಬೈಕ್‌ನಲ್ಲಿ ಅವರ ಮೈದುನ ರಘು ಕರೆದೊಯ್ಯುತ್ತಿದ್ದಾಗ ಬೃಹತ್ ಲಾರಿ ಹಿಮ್ಮುಖವಾಗಿ ಚಲಿಸಿದಾಗ ಬೈಕ್ ಉರುಳಿದೆ. ಈ ಸಂದರ್ಭದಲ್ಲಿ ಲಾರಿಯ ಚಕ್ರ ಪದ್ಮಾ ಅವರ ಮೇಲೆ ಹರಿದು ತೀವ್ರವಾಗಿ…

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟç ಸೇನಾ ಸೇವಾ ಸಮಿತಿಯ ೫೫ ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ ೬ ಗಂಟೆಗೆ ಅರಂಭಗೊಂಡಿತು. ಕರೋನಾ ಕಾರಣ ಕಳೆದೆರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ…

Read More

RIPPONPETE | ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ

ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ ರಿಪ್ಪನ್‌ಪೇಟೆ ಪಟ್ಟಣದ ಬಹುದಿನಗಳ ಬೇಡಿಕೆಯ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿದ್ದ ಸಾಗರ ರಸ್ತೆಯ ಖಾಸಗಿ ಕಟ್ಟಡವನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ದಿಡೀರ್  ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಕಟ್ಟಡದ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ ದ್ವಿಪಥ ರಸ್ತೆ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ಪರದಾಡುವ ಸ್ಥಿತಿ…

Read More

ಅಪ್ರಾಪ್ತನಿಂದ ಬೈಕ್‌ ಚಾಲನೆ – ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್|penalty

ಅಪ್ರಾಪ್ತನಿಂದ ಬೈಕ್‌ ಚಾಲನೆ; ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್ ಶಿವಮೊಗ್ಗ (Shivamogga) ಅಪ್ರಾಪ್ತ ಪುತ್ರನಿಗೆ ಮೋಟಾರ್ ಬೈಕ್(bike) ಓಡಿಸಲು ಅವಕಾಶ ನೀಡಿದ ತಂದೆಗೆ ನಗರದ ನ್ಯಾಯಾಲಯ ₹25 ಸಾವಿರ ದಂಡ(penalty) ವಿಧಿಸಿದ ಘಟನೆ ನಡೆದಿದೆ.  17 ವರ್ಷದ ಬಾಲಕನ ತಂದೆ ಓಂಪ್ರಕಾಶ್ ಅವರಿಗೆ ಜೆಎಂಎಫ್‌ಸಿ ನ್ಯಾಯಾಲಯದ 4ನೇ ಎಸಿಜೆ ನ್ಯಾಯಾಧೀಶರು ದಂಡ ವಿಧಿಸಿ ತೀರ್ಪು ನೀಡಿದ್ದಾರೆ. 2023ರ ಆ.12ರಂದು ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪಶ್ಚಿಮ ಠಾಣೆ ಪಿಎಸ್‌ಐ ತಿರುಮಲೇಶ್ ವಾಹನಗಳ ತಪಾಸಣೆ…

Read More

Ripponpete | ಹೃದಯಾಘಾತದಿಂದ ಯುವಕ ಸಾವು

Ripponpete | ಹೃದಯಾಘಾತದಿಂದ ಯುವಕ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ ಮೂವತ್ತು ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪಟ್ಟಣದ ಸಮೀಪದ ಕೋಟೆತಾರಿಗ ನಿವಾಸಿ ಶ್ಯಾಮ್ ಜಾರ್ಜ್ (30) ಮೃತಪಟ್ಟ ಯುವಕನಾಗಿದ್ದಾನೆ. ರಿಪ್ಪನ್‌ಪೇಟೆ ಪಟ್ಟಣದ ಅಂಗಡಿಗಳಿಗೆ ಪಾರ್ಸೆಲ್ ಡೆಲಿವರಿ ಮಾಡುತಿದ್ದ ಶ್ಯಾಮ್ ಜಾರ್ಜ್ ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಇರುವಾಗ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥನಾಗಿದ್ದಾನೆ.ಕೂಡಲೇ ಆತನನ್ನು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು.ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು. ಮೂಲತಃ ಕೇರಳದವರಾದ ಜಾರ್ಜ್ ಎಂಬುವವರ…

Read More

ರಿಪ್ಪನ್ ಪೇಟೆ: ಅನೈತಿಕ ಚಟುವಟಿಕೆಯ ತಾಣವಾದ ಸ್ತ್ರೀಶಕ್ತಿ ಸಮುದಾಯ ಭವನ.

ರಿಪ್ಪನ್ ಪೇಟೆ: ಪಟ್ಟಣಕ್ಕೆ  ಹೊಂದಿಕೊಂಡಂತೆ ಇರುವ ದೊಡ್ಡಿನಕೊಪ್ಪ ಬಡಾವಣೆಯಲ್ಲಿರುವ ಸ್ತ್ರೀಶಕ್ತಿ ಸಮುದಾಯಭವನ ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಯ ತಾಣವಾಗಿದೆ.ಲಕ್ಷಾಂತರ ರೂಪಾಯಿ ಮೊತ್ತದ ಅನುದಾನದಲ್ಲಿ ತಲೆಯೆತ್ತಿ ನಿಂತ  ಸ್ತ್ರೀ ಶಕ್ತಿ ಸಮುದಾಯಭವನ ಇದೀಗ ಪಾಳುಬಿದ್ದು ಹಾಗೂ ಪುಡಾರಿಗಳ ನೆಚ್ಚಿನ ಅನೈತಿಕ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 2011-12ರಲ್ಲಿ ಅಂದಿನ ಶಾಸಕರಾಗಿದ್ದ ಬೇಳೂರು ಗೋಪಾಲಕೃಷ್ಣರವರ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ತ್ರೀ ಶಕ್ತಿ ಸಮುದಾಯ ಭವನವನ್ನು  ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿತ್ತು. ಈಗ ಸ್ತ್ರೀಶಕ್ತಿ…

Read More

ಅಕ್ಟೋಬರ್ ನಲ್ಲಿ ರಾಷ್ಟ್ರ ನಾಯಕರೊಬ್ಬರ ಹತ್ಯೆ,ದೇಶದಲ್ಲಿ ದಂಗೆ:ಭವಿಷ್ಯವಾಣಿ

ನವದೆಹಲಿ:ಕೊರೊನಾ ಮೊದಲನೇ,ಎರಡನೇ ಅಲೆಯ ವಿಚಾರದಲ್ಲಿ ಬಹುತೇಕ ಕರಾರುವಕ್ಕಾಗಿ ಭವಿಷ್ಯ ನುಡಿದಿದ್ದ ಉತ್ತರ ಭಾರತದ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ ಮತ್ತೊಂದು ಆತಂಕಕಾರಿ ಭವಿಷ್ಯವನ್ನು ನುಡಿದಿದ್ದಾರೆ. ಮೇ 6ರಿಂದ 26ರವರೆಗಿನ ಅವಧಿಯಲ್ಲಿ ಕೊರೊನಾ ಗರಿಷ್ಠ ಮಟ್ಟಕ್ಕೆ ಹೋಗಲಿದೆ. ಈ ಅವಧಿ ಸ್ವಲ್ಪದಿನ ಅಂದರೆ ಜೂನ್ 3ರವರೆಗೆ ಹೋಗಬಹುದು. ಈ ಅವಧಿ ಮುಗಿದ ನಂತರ, ಕೊರೊನಾ ವೈರಸಿನ ಪ್ರಭಾವ ಕಮ್ಮಿಯಾಗಲಿದೆ ಎಂದು ಸಿನ್ಹಾ ಭವಿಷ್ಯ ನುಡಿದಿದ್ದರು. ಕೊರೊನಾ ಎರಡನೇ ಅಲೆ ನಿರ್ವಹಣೆಯಲ್ಲಿ ಪ್ರಧಾನಿ ಮೋದಿಯವರು ಎಡವಿದ್ದು ಅವರು ರಾಜೀನಾಮೆ ನೀಡಬೇಕಾದ…

Read More

ಜುಲೈ 4 ರ ಸೋಮವಾರ ಕಾಂಗ್ರೆಸ್ ಪಕ್ಷದ ವತಿಯಿಂದ ರಿಪ್ಪನ್‌ಪೇಟೆಯಲ್ಲಿ ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ :

ರಿಪ್ಪನ್ ಪೇಟೆ :  ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ರವರ ನೇತೃತ್ವದಲ್ಲಿ ಜುಲೈ 4 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಗವಟೂರು ಗ್ರಾಮದಲ್ಲಿ ಸಮುದಾಯ ಆಸ್ಪತ್ರೆಗೆ ಕಾಯ್ದಿರಿಸಿರುವ ಸ್ಥಳದಿಂದ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಹೇಳಿದರು. ಪಟ್ಟಣದಲ್ಲಿ ಇಂದು ಪೂರ್ವಭಾವಿ…

Read More