Headlines

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು 2020ರಲ್ಲಿ ಇಡೀ ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಕಾಯಿಲೆ ಈಗ ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಕೇವಲ ಚೀನಾ ಮಾತ್ರವಲ್ಲದೇ ದಕ್ಷಿಣ ಏಷ್ಯಾದ ರಾಷ್ಟ್ರವಾದ ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಪಸರಿಸುವ ಸಂಭವ ಇದೆ ಎಂದು ಎಚ್ಚರಿಸಿದ್ದಾರೆ. ಕೋವಿಡ್‌ ಹೆಚ್ಚಳವೂ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರ ಸೂಚನೆಯಾಗಿರಬಹುದು ಹೀಗಾಗಿ ಲಸಿಕೆ…

Read More

ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ವಾಗತ|kagodu

ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ಸ್ವಾಗತ  ರಿಪ್ಪನ್ ಪೇಟೆ : ಕೇಂದ್ರ ಸರ್ಕಾರ ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ವಿಧೇಯಕ್ಕೆ  ಮಾಜಿ ಸಚಿವ ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ  ಕಾಗೋಡು ತಿಮ್ಮಪ್ಪ  ಅವರು ಸಂತಸ  ವ್ಯಕ್ತಪಡಿಸಿದ್ದಾರೆ.  ಪಟ್ಟಣದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಪಂಚಾಯತ್ ವತಿಯಿಂದ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು. ಈ  ಹಿಂದೆಯೇ ಇದು ಜಾರಿ  ಗೊಳಿಸಬೇಕಾಗಿತ್ತು. ರಾಜಕೀಯ ಇಚ್ಚ ಶಕ್ತಿಯ ಕೊರತೆ ಶಾಸನ ಸಭೆಯಲ್ಲಿ ಮಹಿಳಾ ಜನಪ್ರತಿನಿಧಿಗಳು  ಧ್ವನಿ…

Read More

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು : ಖರ್ಗೆ ಮತ್ತು ತರೂರು ಪಡೆದ ಮತಗಳ ವಿವರ ಇಲ್ಲಿದೆ|AICC

ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕ…

Read More

ಗಣೇಶ ಚತುರ್ಥಿ, ಮೊಹರಂ ಹಬ್ಬ; ರಾಜ್ಯ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಬಿಡುಗಡೆ:

ಬೆಂಗಳೂರು: ಗಣೇಶ ಚತುರ್ಥಿ ಮತ್ತು ಮೊಹರಂ ಆಚರಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿನ ಹಬ್ಬಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಹಬ್ಬಗಳಲ್ಲಿ ಕೊರೊನಾ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಗಣೇಶ ಹಬ್ಬ ಆಚರಿಸುವ ದೇಗುಲಗಳಲ್ಲಿ ನಿತ್ಯ ಸ್ಯಾನಿಟೈಸೇಷನ್ ನಡೆಸಬೇಕು. ದೇಗುಲಗಳಲ್ಲಿ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೇಗುಲಗಳಲ್ಲಿ ಭಕ್ತರಿಗೆ ಕನಿಷ್ಠ 6 ಅಡಿ…

Read More

ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ : ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ !!! ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ (26)ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.  ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹರ್ಷನನ್ನು ಭಾರತಿ ನಗರದ ರವಿವರ್ಮ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಮೃತ ಹರ್ಷ ಭಜರಂಗದಳ ಸೇರಿದಂತೆ ಹಾಗೂ ಹಿಂದೂ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು,ಕೊಲೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಮೇಲೆ ಕೊಲೆ…

Read More

ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು : ಡಿ ಮಂಜುನಾಥ್

ಹೊಸನಗರ : ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸಲು-ಬೆಳೆಸಲು ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಂದು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಐದು ವರ್ಷಗಳ ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ lಮಾತನಾಡಿದರು.ಕನ್ನಡ ಭಾಷೆ ಪ್ರಪಂಚದ ಅನೇಕ ಪ್ರಚಲಿತ ಭಾಷೆಗಳಲ್ಲಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಭಾರತರತ್ನ ಪ್ರಶಸ್ತಿಗೆ ಪುರಸ್ಕೃತರಾದ ಹಾಗೂ ಪ್ರಪಂಚದ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಗೌರವ…

Read More

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ|IRUVAKKI agriculture university

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ  ತೆಂಗು ಬೆಳೆಯಲ್ಲಿ  ರೈನೋಸಿರಸ್ ದುಂಬಿಯ ಕೀಟಬಾಧೆಯು ಹೆಚ್ಚಾಗಿದ್ದು , ತೆಂಗು ಬೆಳೆಯ ಇಳುವರಿ ಕಡಿಮೆಯಾಗುವುದರ ಜೊತೆಗೆ ಅನೇಕ ಮರಗಳು ಸಾವಿಗೀಡಾಗುತ್ತಿವೆ.ಆದುದರಿಂದ ದುಂಬಿಯನ್ನು ಹತೋಟಿಯಲ್ಲಿಟ್ಟು ತೆಂಗು ಬೆಳೆಯನ್ನು ರಕ್ಷಿಸಬೇಕಿದೆ” ಎಂದು ಕೃಷಿ ವಿವಿಯ ವಿಜ್ಞಾನಿ ಡಾ.ಲತಾ ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ,ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ. ಎಸ್ಸಿ…

Read More

ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಮಹತ್ವದ ಘೋಷಣೆ : ಜಿಲ್ಲಾಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

Karnataka Rural Development and Panchayat Raj Minister Priyank Kharge has directed all district collectors to begin preparations for upcoming Grama Panchayat elections as members’ terms end by March. Speaking in the Assembly, the minister clarified that extending the tenure of existing members is allowed only if elections are delayed significantly. The state government aims to…

Read More

ಕಾಗೋಡು ಪುತ್ರಿ ರಾಜನಂದಿನಿ ಸಿಡಿಸಿದ ಹೊಸ ಬಾಂಬ್ : ಜಿಕೆಬಿ ಗೆ ಟಿಕೆಟ್ ತಪ್ಪಿಸಲು ಉರುಳಿಸಿದ ಹೊಸ ಅಸ್ತ್ರವೇ ????

ಕರ್ನಾಟಕ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದೆ  ಪ್ರಬಲ ಆಕಾಂಕ್ಷಿಗಳು ಕೂಡ ತಮಗೆ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿ ಸಾಕಷ್ಟು ಜನ ಇದ್ದಾರೆ. ಸಾಗರದಿಂದಲೂ ಹಲವಾರು ಆಕಾಂಕ್ಷಿಗಳು ಕಾಂಗ್ರೆಸ್ ನಿಂದ ಟಿಕೆಟ್ ಪಡೆದುಕೊಳ್ಳಲು ಜೋರು ತಯಾರಿ ಕೂಡಾ  ನಡೆಸುತ್ತಿದ್ದಾರೆ. ಆದರೆ ಇವತ್ತು ಸಾಗರದಲ್ಲಿ  ಮಾತನಾಡಿದ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾಗೋಡು ತಿಮ್ಮಪ್ಪನವರು ಸ್ಪರ್ಧಿಸಲಿದ್ದಾರೆ ಅವರಿಗೆ ಟಿಕೆಟ್ ಸಿಗಲಿದೆ ಹಾಗೂ ಅವರು ಇನ್ನೂ ಜನಸೇವೆ ಮಾಡುವ…

Read More

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ  ಈ ಸಂಧರ್ಭದಲ್ಲಿ ಬಂಟರ ಸಮಾಜದ…

Read More