Headlines

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು ಬೈಕ್ ನಲ್ಲಿ ಬಂದು ವ್ಯಕ್ತಿಯೊಬ್ಬರನ್ನು ಬೆದರಿಸಿ ದರೋಡೆ ಮಾಡಿದ್ದ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಭೇದಿಸಿದ್ದು,  ಇಬ್ಬರು ಆರೋಪಿಗಳನ್ನ ಬಂಧಿಸಿ, 1.5 ಲಕ್ಷ ರೂ.ಗಳ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿನ್ನಲೆ : ಆ.09 ರಂದು ಶಾರದಾ ಮಂದಿರದ ಬಳಿ ನಿಂತಿದ್ದ  ಮುರುಳಿಧರ್ (64) ಎಂಬುವರಿಗೆ ಬೈಕ್ ನಲ್ಲಿ ಬಂದಿದ್ದ 4-5 ಜನ ಹುಡುಗರು  ಹೆದರಿಸಿ ಅವರ ಬಳಿ ಇದ್ದ ಉಂಗುರ,…

Read More

ತಾಳಗುಪ್ಪ – ಮೈಸೂರು ರೈಲು ಹತ್ತುವಾಗ ಜಾರಿ ಕೆಳಗೆ ಬಿದ್ದ ಪ್ರಯಾಣಿಕ : ಕರ್ತವ್ಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿಗಳು -ಸಿಸಿಟಿವಿ ವೀಡಿಯೋ ವೈರಲ್|Train

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಮೈಸೂರು ತಾಳಗುಪ್ಪ ರೈಲು ಹತ್ತುವಾಗ ಪ್ರಯಾಣಿಕನೋರ್ವ ಸ್ಲಿಪ್ ಆಗಿ ಕೆಳಗೆ ಬಿದ್ದ ಘಟನೆ ನಡೆದಿದ್ದು ಈ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಯಾಣಿಕರು ಕೆಳಗೆ ಬೀಳುವುದನ್ನ ಗಮನಿಸಿದ ರೈಲ್ವೆ ಆರ್ ಪಿ ಎಫ್ ನ ಸಿಬ್ಬಂದಿ ಮಂಜುನಾಥ್ ಮತ್ತು ಅಣ್ಣಪ್ಪ ಅವರನ್ನ ರಕ್ಷಿಸಿದ್ದಾರೆ. ನಂತರ ಸಾರ್ವಜನಿಕರು ಸಹ ಸಿಬ್ವಂದಿಗಳ ಜೊತೆ ಕೈಜೋಡಿಸಿದ್ದಾರೆ. ಈ ವಿಡಿಯೋವನ್ನ ಟ್ವೀಟರ್ ನಲ್ಲಿ ಆರ್ ಪಿ ಎಫ್ ಮೈಸೂರು ವಿಭಾಗದ ರೈಲ್ವೆಯವರು ಪೋಸ್ಟ್ ಮಾಡಿದ್ದಾರೆ. ನಿನ್ನೆ…

Read More

ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಹಿಂತಿರುಗಿದ ಮಗ ಹೃದಯಾಘಾತದಿಂದ ಸಾವು|Hosanagara

ಹೊಸನಗರ : ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಸಹ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿಯ ಹುಲ್ಲುಸಾಲೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ಹುಲ್ಲುಸಾಲೆ ಗ್ರಾಮದ ಚಿನ್ನಮ್ಮ(78) ವಯೋ ಸಹಜವಾಗಿ ಸಾವನ್ನಪ್ಪಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಭಾನುವಾರ ನಡೆಸಲಾಯಿತು. ತಾಯಿ ಚಿನ್ನಮ್ಮನ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ 30 ನಿಮಿಷದ ನಂತರ ಚಿನ್ನಮ್ಮನ ಮಗ ತಿಮ್ಮಪ್ಪಗೌಡ(58) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಿಮ್ಮಪ್ಪಗೌಡ ತನ್ನ ತಾಯಿಯನ್ನು ಬಹಳ ಪ್ರೀತಿಸುತ್ತಿದ್ದರು. ಇದರಿಂದ…

Read More

SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಅಕ್ಕ ಪಡೆಗೆ ಚಾಲನೆ ನೀಡಲಾಗಿದೆ. 112, 1098 ಸಹಾಯವಾಣಿ ಜಾಗೃತಿ, ಶಾಲಾ–ಕಾಲೇಜುಗಳ ಬಳಿ ಗಸ್ತು ಕಾರ್ಯಾಚರಣೆ ಮುಖ್ಯ ಗುರಿ. SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ ಶಿವಮೊಗ್ಗ : ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ವಿಶೇಷವಾಗಿ “ಅಕ್ಕ ಪಡೆ”ಯನ್ನು ರಚಿಸಲಾಗಿದ್ದು, ಸಮಾಜಘಾತುಕ ಶಕ್ತಿಗಳಿಂದ ನಡೆಯುವ ಯಾವುದೇ ರೀತಿಯ ಕಿರುಕುಳ, ದೌರ್ಜನ್ಯ ಹಾಗೂ ಅಸಭ್ಯ ವರ್ತನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು…

Read More

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!!|accident

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!! ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ತೋಟಕ್ಕೆ ಬಿದ್ದು ಮೂವರಿಗೆ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸೋಮವಾರ ನೆಡೆದಿದೆ. ತಾಲೂಕಿನ ಆಗುಂಬೆ ಸಮೀಪದ ಕಲ್ಮನೆ ಬಳಿ ಕಾರ್ಕಳದಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರಿನ ಗ್ಲಾಸ್ ಒಡೆದು ಮೂವರನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ಮೂವರಿಗೂ ಪೆಟ್ಟಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತರೀಕೆರೆ ಮೂಲದ ಕುಟುಂಬ ತಮ್ಮ ಮಗನನ್ನು ಕಾರ್ಕಳಕ್ಕೆ ಬಿಟ್ಟು…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹರ್-ಘರ್ ತಿರಂಗಾ : ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ

ರಿಪ್ಪನ್‌ಪೇಟೆ: ರಾಷ್ಟದ ಸ್ವಾತಂತ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಹರ್‌ಘರ್ ತಿರಂಗ್ ಅಭಿಯಾನವನ್ನು ಭಾರತೀಯರಾದ ನಾವುಗಳು ಯಶಸ್ವಿಗೊಳಿಸಬೇಕಿರುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.   ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆ,ಪದವಿ ಕಾಲೇಜು,ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಡ ಶಾಲೆಯ ಮಕ್ಕಳಿಗೆ ಹರ್‌ಗರ್ ತಿರಂಗ ವಿತರಿಸಿ ಮಾತನಾಡಿ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿಯಾಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ದೇಶದ ಪ್ರತಿಯೊಂದು ಮನೆಯ…

Read More

ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ : ಇಬ್ಬರು ಶ್ರೀಗಂಧ ಕಳ್ಳರ ಬಂಧನ

ಸಾಗರ : ಇಲ್ಲಿನ ಅರಣ್ಯ ವಲಯ ವ್ಯಾಪ್ತಿಯ ಮಂಕೋಡು ಗ್ರಾಮ ಜೆ.ಪಿ ನಗರದಲ್ಲಿ ಅಕ್ರಮವಾಗಿ ಶ್ರೀಗಂಧದ ಚಕ್ಕೆಗಳನ್ನು ಕೆತ್ತುತ್ತಿದ್ದ ಇಬ್ಬರು ಆರೋಪಿಗಳನ್ನು ಸಾಗರ ಅರಣ್ಯ ಇಲಾಖೆ ಸಿಬ್ಬಂದಿಗಳು ಸೋಮವಾರ ಬಂಧಿಸಿದ್ದಾರೆ.   ಆರೋಪಿಗಳಾದ ಅಬ್ದುಲ್ ರಜಾಕ್ ಮತ್ತು ವೆಂಕಟರಮಣ ಇವರನ್ನು ಬಂಧಿಸಿ ಅವರಿಂದ  ಐದೂ ಕಾಲು ಕೆಜಿ ಶ್ರೀಗಂಧದ ಚಕ್ಕೆ, ಒಂದು ಹೀರೋ ಸ್ಪ್ಲೆಂಡರ್ ಬೈಕ್ ಅನ್ನು ವಶಪಡಿಸಿಕೊಂಡು ಅರಣ್ಯ ಮೊಕದ್ದಮೆ ದಾಖಲು ಮಾಡಿದ್ದಾರೆ. ವಲಯ ಅರಣ್ಯಾಧಿಕಾರಿ ಡಿ ಆರ್ ಪ್ರಮೋದ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ…

Read More

ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ತೀವ್ರ ಗಾಯ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಪೊಲೀಸ್ ಸ್ಟೇಷನ್ ಸಮೀಪದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಆನಂದಪುರದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಹಾಗೂ ಸಿದ್ದೇಶ್ವರ ಕಾಲೋನಿಯಿಂದ ಆನಂದಪುರದ ಕಡೆಗೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ(KA 17 M 9578)  ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾದ ಗಾಯವಾಗಿದ್ದು…

Read More

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್ ಶಿವಮೊಗ್ಗ : ತನ್ನ ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿ ಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಎಂಬಾತ 2018 ರಲ್ಲಿ ಮದುವೆಯಾಗಿದ್ದ ಹೆಂಡತಿಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದ. ನಂತರ ಮತ್ತೆ ಮನೆಗೆ ಬಂದಾಗ ಆಕೆಗೆ ಜೀವ ಬೆದರಿಕೆ ಹಾಕಿ ಮನೆಯಿಂದ…

Read More

ಆಗುಂಬೆಯಲ್ಲಿ ಚಿತ್ರದುರ್ಗ ಮಹಿಳೆಯ ಕೊಲೆ -ಓರ್ವನ ಬಂಧನ|Murder

ಆಗುಂಬೆ ಹೊನ್ನೇತಾಳು ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಶವವಾಗಿ ಪತ್ತೆಯಾಗಿದ್ದಾಳೆ.  ಚಿತ್ರದುರ್ಗದಿಂದ‌ ಜಮೀನ್ದಾರ್ ರೊಬ್ಬರ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಪಾರ್ವತಮ್ಮ ಎಂಬುವರು ಶವವಾಗಿ ಪತ್ತೆಯಾಗಿದ್ದಾರೆ. ಇದನ್ನು ಕೊಲೆ ಎಂದು ಬಣ್ಣಿಸಲಾಗುತ್ತಿದೆ.  ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾರ್ವತಿ (45) ಮೃತ ಮಹಿಳೆ. ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಪಾರ್ವತಿ ಹತ್ಯೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ…

Read More