ರಿಪ್ಪನ್ಪೇಟೆಯ ಗಾನ ಪ್ರತಿಭೆಗೆ ಗೃಹ ಸಚಿವರಿಂದ ಸನ್ಮಾನ :
ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಿಪ್ಪನ್ ಪೇಟೆಯ ಯುವ ಗಾನ ಪ್ರತಿಭೆ ಪ್ರಣತಿ ಅಣ್ಣಪ್ಪನವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಗೌರವಿಸಿದರು. ತೀರ್ಥಹಳ್ಳಿಯಲ್ಲಿ ನಡೆದ ಶಬ್ದ ಟ್ರಸ್ಟ್ ನ ಹಾಗೂ ವಿದ್ಯಾ ಸಿರಿ ಸಂಸ್ಥೆ ಅವರ ಸಹ ಯೋಗದೊಂದಿಗೆ ನಡೆದ 50 ಶಾಲೆಗಳಿಗೆ ನೋಟ್ ಬುಕ್ ವಿತರಣೆ ,ನುಡಿನಮನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿದ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ…