Headlines

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ ಕೆಂಚನಾಲದಲ್ಲಿ ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿರಿಯರು ತನು, ಮನ, ಧನವನ್ನು ಲೆಕ್ಕಿಸದೇ ತ್ಯಾಗ ಮಾಡಿ ಹುತಾತ್ಮರಾಗಿದ್ದು ಅವರಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ಪ್ರೇಮಿಯಾಗಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಪ್ರಕಾಶ್ ಮಾದಾಪುರ , ಅಲ್ತಾಫ್…

Read More

ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ : ಶ್ರೀ ರಂಭಾಪುರಿ ಜಗದ್ಗುರುಗಳು : ಅದ್ದೂರಿಯಾಗಿ ಜರುಗಿದ ಮಳಲಿ ಮಠದ ಕಾರ್ತಿಕ ದೀಪೋತ್ಸವ

ರಿಪ್ಪನ್‌ಪೇಟೆ: ಕತ್ತಲೆ ಅಜ್ಞಾನದ ಸಂಕೇತವಾದರೆ ಬೆಳಕು ಜ್ಞಾನದ ಸಂಕೇತ. ಬಾಹ್ಯ ಕತ್ತಲೆ ಕಳೆಯಲು ದೀಪ ಬೇಕು. ಮನದ ಅಜ್ಞಾನ ದೂರ ಮಾಡಲು ಜ್ಞಾನ ಬೋಧಾಮೃತ ಬೆಳಕಿನ ಕಿರಣ ಮುಖ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಶ್ರೀಮದ್ರಂಭಾಪುರಿ ಖಾಸಾ ಶಾಖಾ ಮಳಲಿ ಸಂಸ್ಥಾನ ಮಠದಲ್ಲಿ ಜರುಗಿದ ಕಾರ್ತೀಕ ದೀಪೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ. ಮನುಷ್ಯನ…

Read More

ನಾಳೆ(11-07-2023) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 11)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಬಾರಿ ಶ್ರೀ ಮಾರಿಕಾಂಬ…

Read More

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಪಿ.ಎಂ.ಘೋಷಣ್ ಸಹಾಯಕ ನಿರ್ದೇಶಕ ಜಿ.ಶೇಷಾಚಲ ನಾಯಕ್ ತಿಳಿಸಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ…

Read More

HOSANAGARA |ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು

ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು ಹೊಸನಗರ :  ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋದ ಸಂದರ್ಭದಲ್ಲಿ ಆಕೆ ಏಕಾಂಗಿಯಾಗಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ತಾಲ್ಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಗೌಡ ದೋದೋರು (ಕಾನ್‌ಬೈಲು) ಆರೋಪಿತ ವ್ಯಕ್ತಿಯಾಗಿದ್ದು, ಡಿಸೆಂಬರ್‌ 29ರಂದು ಈತ ತನ್ನ ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋಗಿದ್ದಾನೆ. ವರದಿಯನ್ನು ತೋರಿಸುವ ಸಂದರ್ಭದಲ್ಲಿ ವೈದ್ಯೆ ಒಬ್ಬರೇ ಇರುವುದನ್ನು…

Read More

ಅಪಘಾತ ತಡೆ ಅಭಿಯಾನ – ಕೆಂಚನಾಳದಲ್ಲಿ ರಿಪ್ಪನ್‌ಪೇಟೆ ಪೊಲೀಸರ ಕಾರ್ಯಾಚರಣೆ

ಬೆಳಗ್ಗೆ ಬೆಳಗ್ಗೆ ಇದ್ದಿದ್‌ ತಿಂದ್ಕೊಂಡ್‌ ಕೆಲಸಕ್ಕೆ ಹೋಗೋ ಟೈಂನಲ್ಲಿ ಪೊಲೀಸ್‌ ಜೀಪ್‌ ಸೀದಾ ಊರೊಳಗೆ ಬರ್ತಿದ್ದರೇ, ಎಂತಾಯ್ತೋ ಏನೋ? ಏನ್‌ ಕಥೆಯೋ ಏನೋ? ಇದೆಲ್ಲಿ ಬೇಡದಿರೋ ವ್ಯಾಪಾರ ಅಂತಾ ಅನ್ನಿಸದೇ ಇರದು. ಇಂದು ರಿಪ್ಪನ್‌ ಪೇಟೆ ಪೊಲೀಸರು ಕೆಂಚನಾಳ ಗ್ರಾಮಕ್ಕೆ ಎಂಟ್ರಿ ಕೊಟ್ಟಾಗ ಅಲ್ಲಿದ್ದವರಿಗೂ ಹಾಗೆ ಅನ್ನಿಸಿತ್ತೇನೋ? ಆದರೆ ಪೊಲೀಸರು ಬೇರೆಯದ್ದೆ ಕಾರಣಕ್ಕೆ ಅಲ್ಲಿಗೆ ಹೋಗಿದ್ದರು. ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಇಂದು ಕೆಂಚನಾಳ ಗ್ರಾಪಂ ವ್ಯಾಪ್ತಿಯ ಹಳ್ಳಿ ಹಳ್ಳಿಗಳಿಗೆ ತೆರಳಿ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಗಳಿಗೆ…

Read More

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು ಶಿವಮೊಗ್ಗ :  ಆನಂದಪುರದ ಸಮೀಪದ  ಹೊಸಗುಂದ ಬಳಿ ಭಾನುವಾರ  ರಾತ್ರಿ ಭೀಕರ ಅಪಘಾತ ಸಂಭವಿಸಿ  ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಹೊಸಗುಂದದ ಬಳಿ ತಿರುವಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಗೆ ಹೋಗುತ್ತಿದ್ದ ಬೈಕ್‌ ಹಾಗೂ ಒಂದು ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಆಟೋ ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರಿಗೂ…

Read More

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 1.75 ಲಕ್ಷ ರೂ ಕಳ್ಳತನ ಶಿವಮೊಗ್ಗ : ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿವಾಸಿ ಪಾಲಾಕ್ಷಮ್ಮ  ಅವರ  ಮಗಳು ಅಡಮಾನವಿಟ್ಟಿದ್ದ ಒಡವೆಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ಹೇಳಿದ್ದರಿಂದ ತಮ್ಮ ಗ್ರಾಮದ ಬಳಿ ಇರುವ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ೧,೭೫,೦೦೦ ಹಣವನ್ನು ಬಿಡಿಸಿಕೊಂಡು ಜೂನ್ ೧೪ರಂದು ಎನ್‌ಆರ್ ಪುರದಲ್ಲಿರುವ ಅವಳ…

Read More

ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಯುವಕನ ಬಂಧನ|Arrested

ತೀರ್ಥಹಳ್ಳಿ : ಹಲವು ಯುವತಿಯರ ಜೊತೆಗೆ ಸಲುಗೆಯಿಂದ ಇದ್ದು, ವಿಡಿಯೋಗಳನ್ನು ರೆಕಾರ್ಡ್‌ ಮಾಡಿ ವೈರಲ್‌ ಮಾಡಿದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗುತ್ತಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಕೆಲವು ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ವೈರಲ್‌ ಆಗಿತ್ತು. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ…

Read More

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ  ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ. ಜೂನ್‌ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ…

Read More
Exit mobile version