ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…

Read More

ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು |Theft

ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದು  ₹3.51 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಶಿವಮೊಗ್ಗ ನಗರದ ಗಾಂಧಿಬಜಾರ್‌ನ ತಿರುಪಳಯ್ಯನ ಕೇರಿಯ ಸಂಪತ್‌ ಜ್ಯುವೆಲರಿ ಶಾಪ್‌ನಲ್ಲಿ ನಡೆದಿದೆ. ಉಂಗುರ ಹಾಗೂ ಬೆಳ್ಳಿ ದೀಪ ಖರೀದಿಯ ನೆಪದಲ್ಲಿ ಜ್ಯುವೆಲ್ಲರಿ ಶಾಪ್‌ಗೆ ಬಂದಿದ್ದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಅಂಗಡಿಯವರ ಕಣ್ತಪ್ಪಿಸಿ ಒಡವೆಗಳ ಬಾಕ್ಸ್ ದೋಚಿದ್ದಾರೆ. ಅಂಗಡಿಗೆ ಬಂದವರಲ್ಲಿ ಇಬ್ಬರು ಯುವತಿಯರು ಮದುವೆಗೆ ಉಡುಗೊರೆ ಕೊಡಲು…

Read More

ಗೋಮಾಂಸ ಮಾರುತಿದ್ದ ಯುವಕನ ಮೇಲೆ ಬಜರಂಗದಳ ದಾಳಿ – ಹಲ್ಲೆ : ರಾಜಕೀಯ ಬಣ್ಣ ಪಡೆದುಕೊಂಡ ಪ್ರಕರಣ|assault

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಕಂಚಿ ಬಾಗಿಲಿನಲ್ಲಿ ವ್ಯಕ್ತಿಯೊಬ್ಬ ದನದ ಮಾಂಸವನ್ನು ಮಾರಾಟ ಮಾಡಲು ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಬಜರಂಗ ದಳದ ಯುವಕರು ಆತನಿಗೆ ಅಡ್ಡಗಟ್ಟಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಮೂಮಿನ್ ಮೊಹಲ್ಲಾ ವಾಸಿ ಅಬ್ದುಲ್ ರೆಹಮಾನ್ ಬಿನ್ ಮೊಹಮ್ಮದ್ (30) ದನದ ಮಾಂಸದ ವ್ಯಾಪಾರ ಮಾಡುವ ಯುವಕ. ಈತ ಶುಕ್ರವಾರ ಬೆಳಗ್ಗೆ 10 ರಿಂದ 12 ಕೆಜಿಯಷ್ಟು ದನದ ಮಾಂಸದ ಪ್ಯಾಕೆಟ್‌ಗಳನ್ನು ಮಾಡಿಕೊಂಡು ಮನೆ ಮನೆಗೆ ಕೊಡಲು ತನ್ನ ಬೈಕಿನಲ್ಲಿ…

Read More

ಶ್ರೀಗಂಧ ಮರ ಅಕ್ರಮ ಕಡಿತಲೆ – ಆರೋಪಿ ಬಂಧನ , 39 ಕೆ ಜಿ ಶ್ರೀಗಂಧ ವಶಕ್ಕೆ.!

ಹೊಸನಗರ : ಹೊಸನಗರ ವಲಯದ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಬಂಧಿಸಿ, ಪ್ರಕರಣದಲ್ಲಿ ಬಂಧಿಸಲಾಗಿದೆ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ನಿಖರ ಮಾಹಿತಿಯು ಹೊಸನಗರ ವಲಯದ ಕಾರ್ಯಾಚರಣೆಯನ್ನು ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದಯಾಕುಮಾರ ಅಲಿಯಾಸ್ ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ…

Read More

ಮಹಿಳೆಗೆ ಚಾಕು ತೋರಿಸಿ ಮಾಂಗಲ್ಯಸರ ಕಿತ್ತ ಆರೋಪಿಯ ಸೆರೆ – ಲಕ್ಷಾಂತರ ಮೌಲ್ಯದ ಮಾಲು ವಶ

police arrested Pratap B, the accused who threatened a woman at knife-point and snatched her mangalsutra in Jedikatte, Shivamogga. Stolen gold ornaments worth ₹1.50 lakh and the bike used in the crime were recovered. ಶಿವಮೊಗ್ಗ: ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಮಾಂಗಲ್ಯಸರ ಕಿತ್ತುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ, ಕಳ್ಳತನವಾದ ಲಕ್ಷಾಂತರ ರೂಪಾಯಿ…

Read More

ಹೊಸನಗರದಲ್ಲಿ ವೀರಶೈವ ಸಮಾಜಕ್ಕೆ ಜಾಗ ಮಂಜೂರು ಮಾಡುವಂತೆ ಒತ್ತಾಯಿಸಿ ವೀರಶೈವ-ಲಿಂಗಾಯಿತ ಪರಿಷತ್ ನಿಂದ ತಹಶೀಲ್ದಾರರಿಗೆ ಮನವಿ:

ಹೊಸನಗರ : ತಾಲೂಕು ವೀರಶೈವ-ಲಿಂಗಾಯಿತ ಪರಿಷತ್ ನಿಂದ ಹೊಸನಗರ ವೀರಶೈವ ಸಮಾಜಕ್ಕೆ ಹೊಸನಗರದಲ್ಲಿ  ಜಾಗವನ್ನು ಮಂಜೂರು ಮಾಡಿ ಕೊಡಬೇಕೆಂದು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು. ತಾಲೂಕ್ ವ್ಯಾಪ್ತಿಯಲ್ಲಿ ವೀರಶೈವ ಸಮಾಜಕ್ಕೆ ಜಾಗವನ್ನು ಮಂಜೂರು ಮಾಡುವುದರ ಮೂಲಕ ಸಮಾಜದ ಬೆಳವಣಿಗೆಗೆ ಅನುಕೂಲ ಮಾಡಿಕೊಡಬೇಕೆಂದು ತಾಲೂಕ್ ವೀರಶೈವ-ಲಿಂಗಾಯಿತ ಪರಿಷತ್ ನ ಅಧ್ಯಕ್ಷರಾದ ಮೆಣಸೆ ಆನಂದ್ ರವರ ನೇತೃತ್ವದಲ್ಲಿ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ ರವರಿಗೆ ಮನವಿ ಸಲ್ಲಿಸಿದರು ಈ ಸಂಧರ್ಭದಲ್ಲಿ ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್…

Read More

ರೈತರ ಬದುಕು ಹಸನಾಗಿಸುವ ಕಾರ್ಯವನ್ನು ಕೃಷಿ ಇಲಾಖೆ ನಡೆಸಬೇಕು : ಶಾಸಕ ಹೆಚ್ ಹರತಾಳು ಹಾಲಪ್ಪ .

ಸಾಗರ: ರೈತರ ಬದುಕನ್ನು ಹಸನು ಗೊಳಿಸುವಂತಹ ಕಾರ್ಯವನ್ನು ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ನಡೆಸಬೇಕು.ಕೃಷಿ ಇಲಾಖೆಯ ಯೋಜನೆಗಳು ಕೇವಲ ಬಳಕೆಯಾಗದೆ ರೈತರಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪ್ರಸಕ್ತ ವರ್ಷದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ದೇಶದಲ್ಲಿ ರೈತ ದಿನದ ಹನ್ನೆರಡು ಗಂಟೆ ಕೆಲಸ ಮಾಡುತ್ತಾನೆ ಆದ್ದರಿಂದಲೇ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ದೇಶವಾಗಿ ನೆರೆ ದೇಶಕ್ಕೆ ಆಹಾರ ಸಾಮಗ್ರಿಗಳನ್ನು ರಫ್ತು…

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ್ | Election

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆ ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ದೂರಿದರು. ಶಿಕಾರಿಪುರ ತಾಲ್ಲೂಕಿನ ಬಗನಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಬ್ಬನ ಬೈರನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ…

Read More

ಪದ್ಮ ಪ್ರಶಸ್ತಿಗಳು ಪ್ರಕಟ : ಜನರಲ್ ಬಿಪಿನ್ ರಾವತ್ ಗೆ ಮರಣೋತ್ತರ ಪದ್ಮ ವಿಭೂಷಣ : ಗುಲಾಂ ನಬಿ ಅಜಾದ್,ಸತ್ಯ ನಾದೆಲ್ಲಾ ಸೇರಿದಂತೆ ಅನೇಕರಿಗೆ ಒಲಿದ ಪದ್ಮ ಪ್ರಶಸ್ತಿ

ಕೇಂದ್ರ ಸರ್ಕಾರದಿಂದ ಗಣರಾಜ್ಯೋತ್ಸವ ದಿನಾಚರಣೆಯಂದು ಪ್ರತಿ ವರ್ಷ ನೀಡಲಾಗುವ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಜನರಲ್ ಬಿಪಿನ್ ರಾವತ್ ಅವರಿಗೆ ಪದ್ಮವಿಭೂಷಣ ಸೇರಿದಂತೆ ಸುರಂಗ ಕೊರೆದು ಕೃಷಿ ಭೂಮಿಗೆ ನೀರು ಹರಿಸುವ ಸಾಧನೆ ತೋರಿದ್ದ ಬಂಟ್ವಾಳ ತಾಲೂಕಿನ ವಿಟ್ಲದ ಪ್ರಗತಿಪರ ಕೃಷಿಕ ಕೇಪು ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 2022ರ ಸಾಲಿನಲ್ಲಿ ನಾಲ್ವರು ಸಾಧಕರಿಗೆ ಪದ್ಮ ವಿಭೂಷಣ, 17 ಸಾಧಕರಿಗೆ ಪದ್ಮಭೂಷಣ ಹಾಗೂ 107 ವಿವಿಧ ಕ್ಷೇತ್ರದ ಸಾಧಕರಿಗೆ ಪದ್ಮಶ್ರೀ…

Read More
Exit mobile version