ತೀರ್ಥಹಳ್ಳಿ : ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ : ಓರ್ವ ಮೆಗ್ಗಾನ್ ಗೆ ದಾಖಲು
ತೀರ್ಥಹಳ್ಳಿ : ತಾಲೂಕಿನ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನೆಡೆದಿದ್ದ ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಬೆಟ್ಟಮಕ್ಕಿ ಸಮೀಪದ ಯುವಕ ಪ್ರಜ್ವಲ್ ಮತ್ತು ಇಂದಿರಾನಗರದ ಯುವಕ ರೆಹಮಾನ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ ಪ್ರಜ್ವಲ್ ಗೆ ಪೆಟ್ಟಾಗಿದ್ದು ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವರದಿ : ಅಕ್ಷಯ್ ಕುಮಾರ್