ಜ್ಞಾನೇಂದ್ರ ಮತ್ತು ಹಾಲಪ್ಪ ಗೆಲುವಿಗೆ ಏಪ್ರಿಲ್ 23ರ ಭಾನುವಾರ ವಿಶೇಷ ಆಶ್ಲೇಷ ಬಲಿ-ಉದ್ಯಾಪನ ಹೋಮ

ಶ್ರೀ ಕರಿಬಸವೇಶ್ವರ ಮತ್ತು ಬಾಲಸುಬ್ರಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಆಶ್ಲೇಷ ಬಲಿ ರಿಪ್ಪನ್‌ಪೇಟೆ : ಇಲ್ಲಿಗೆ ಸಮೀಪದ ತಮ್ಮಡಿ ಕೊಪ್ಪದ ಉಕ್ಕಡಗಾತ್ರಿ ಶ್ರೀ ಗುರು ಕರಿಬಸವೇಶ್ವರ ಹಾಗೂ ಬಾಲಸುಬ್ರಮಣ್ಯ ಸ್ವಾಮಿ ಮತ್ತು ನಾಗದೇವತೆಗಳ ದೇವಾಲಯದಲ್ಲಿ ಏಪ್ರಿಲ್ 23ರ ಭಾನುವಾರ ವಿಶೇಷ ಆಶ್ಲೇಷ ಬಲಿ ಉದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವನ್ನು ಏರ್ಪಡಿಸಲಾಗಿದೆ. ದೇವಸ್ಥಾನದ ಧರ್ಮದರ್ಶಿ ಪ್ರಕಾಶ್ ಹಾಗೂ ದೇವಸ್ಥಾನದ ಭಕ್ತಾದಿಗಳು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಶಾಸಕ ಹರತಾಳು ಹಾಲಪ್ಪ ಇವರುಗಳು ಮುಂಬರುವ ವಿಧಾನಸಭಾ…

Read More

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ | Malali shri

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ ಬದುಕಿನಲ್ಲಿ ಬಂದದೆಲ್ಲ ಬರಲಿ ಎನ್ನುವುದು ಸಹಜ ಸೂತ್ರ.ಏನು ಬರಬೇಕು ಎಂದು ತೀರ್ಮಾನಿಸಿ ಸೃಷ್ಠಿಕೊಳ್ಳುವುದು  ನಿಜವಾದ ಸಾಧನೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಸಮೀಪದ ಮಳವಳ್ಳಿ ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನದ ನೂತನ ಕಟ್ಟಡದ ಲೋಕಾರ್ಪಣೆ ಮತ್ತು ಶ್ರೀ ಮಹಾಲಿಂಗೇಶ್ವರ ಶ್ರೀಬಸವಣ್ಣ ದೇವರುಗಳ ಪುನರ್ ಪ್ರತಿಷ್ಟಾಪನಾ ಧರ್ಮ ಸಮಾರಂಭದ…

Read More

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ|assault

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.‌ ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು.‌ ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ…

Read More

ಸಾಗರ : ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಚರಣೆ , 150 ಲೀ ಬೆಲ್ಲದ ಕೊಳೆ ವಶ

ಸಾಗರ : ಅಕ್ರಮವಾಗಿ ಕಳ್ಳ ಭಟ್ಟಿ ಸಾರಾಯಿ ತಯಾರಿಕೆಗೆ ಬಳಸುವ ಬೆಲ್ಲ ಕೊಳೆಯನ್ನು ಸಂಗ್ರಹಿಸಿಟ್ಟಿದ್ದ ಮನೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಸಾಗರ ತಾಲೂಕಿನ ಸುಳ್ಳೂರು ಗ್ರಾಮದಲ್ಲಿ ನಡೆದಿದೆ. ಈ ವೇಳೆ ಹೊಲದಲ್ಲಿ ಸಂಗ್ರಹಿಸಿದ್ದ 150 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸುಳ್ಳೂರು ಗ್ರಾಮದ ಕಾಳಿ ಕಟ್ಟೆ ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಕೆಗೆ ಸಂಗ್ರಹಿಸಿದ್ದ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಲಕ್ಷಣ ಬಿನ್ ಬಸಪ್ಪ…

Read More

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆಯಾಗಿದ್ದಾರೆ. ಗ್ರಾಪಂ ಅಧ್ಯಕ್ಷ ವಿಶ್ವನಾಥ್ ಗಂಧ್ರಳ್ಳಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಚಿನ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 11 ಜನ ಸದಸ್ಯ ಬಲದ ಗ್ರಾಪಂ ಚುನಾವಣೆಯಲ್ಲಿ ಸಚಿನ್ ಗೌಡ 7 ಮತ ಪಡೆದರೆ ಪ್ರತಿಸ್ಪರ್ಧಿ ದೇವರಾಜ್ 4 ಮತ ಪಡೆದಿದ್ದಾರೆ. ಬಿಜೆಪಿ ಬೆಂಬಲಿತ 8 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ…

Read More

ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಭೀಕರ ಅಪಘಾತ : ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನ ಕೊಪ್ಪದ ಬಳಿ ಬೊಲೆರೋ ಗೂಡ್ಸ್ ವಾಹನವೊಂದು ರಸ್ತೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದು ನಂತರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಮೃತ ಪಟ್ಟಿದ್ದು ಬೈಕ್ ಸವಾರನ ಕಾಲು ಮುರಿದಿದೆ. ಈ ಅಪಘಾತದಲ್ಲಿ ರಸೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲಿಯೇ ಸಾವುಕಂಡಿದ್ದು, ದ್ವಿಚಕ್ರ ವಾಹನ ಸವಾರನಿಗೆ ಕಾಲು ಮುರಿದಿದೆ.  ಮೃತಪಟ್ಟ ಕಾರ್ಮಿಕನನ್ನು ಚಂದ್ರಶೇಖರ್ ಎಂದು, ಅಪಘಾತದಲ್ಲಿ ಕಾಲುಮುರಿದುಕೊಂಡ ದ್ವಿಚಕ್ರ ವಾಹನ ಸವಾರ…

Read More

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ| volleyball

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ .    ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಬೇಡಿಕೆಯಿದ್ದ MBBS ಮಹಿಳಾ ಮತ್ತು ಮಕ್ಕಳ ತಜ್ಞ ವೈದ್ಯರು ಇನ್ನೂ ಮುಂದೆ ಪ್ರತಿ ನಿತ್ಯ ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಲಭ್ಯವಿರುತ್ತಾರೆ. ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಪ್ರತಿ ನಿತ್ಯ ಸಂಜೆ 4ರಿಂದ 9 ಗಂಟೆಯವರೆಗೆ ಪ್ರಖ್ಯಾತ ಮಹಿಳಾ ಮತ್ತು ಮಕ್ಕಳ ತಜ್ಞರಾದ ಡಾ.ಶೋಭಾ…

Read More

Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು

Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ಸಮರ್ಪಕವಾದ ಸೂಚನಾ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಣ್ಣ ಮಗು ಸೇರಿದಂತೆ ಕೊಪ್ಪ ಮೂಲದ ಐವರು ಪ್ರಯಾಣಿಸುತಿದ್ದರು. ಕಾರಿನಲ್ಲಿದ್ದ ವಯೋವೃದ್ದೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅವೈಜ್ಞಾನಿಕ ಡಿವೈಡರ್…

Read More

Ripponpete | ರಜತ ಉತ್ಸವದ ಗಣಪತಿ ಮೂರ್ತಿ ಸಿದ್ದಿವಿನಾಯಕ ದೇವಸ್ಥಾನಕ್ಕೆ ಸಮರ್ಪಣೆ

Ripponpete | ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ  ರಿಪ್ಪನ್‌ಪೇಟೆ : ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ ದೀಪಾ ಎಸ್.ಹೆಬ್ಬಾರ್, ಹೆಚ್.ಎಸ್.ಸುದೀಂದ್ರಹೆಬ್ಬಾರ್ ಮತ್ತು ಸಹೋದರಿಯರು ರಜತ ಉತ್ಸವದ ಗಣಪತಿ ಮೂರ್ತಿಯನ್ನು’ ದೇವಸ್ಥಾನಕ್ಕೆ ಇಂದು ಮೆರವಣಿಗೆಯ ಮೂಲಕ ತರುವುದರೊಂದಿಗೆ ಸಮರ್ಪಿಸಿದರು. ಚಂಡೆ ವಾದ್ಯಮೇಳದೊಂದಿಗೆ ಶಿವಮೊಗ್ಗ ರಸ್ತೆಯಲ್ಲಿರುವ ಮನೆಯಿಂದ ರಜತ ಉತ್ಸವ ಮೂರ್ತಿಯನ್ನು ಹೆಚ್.ಎಸ್ ಸುದೀಂದ್ರ ಹೆಬ್ಬಾರ್ ಹೊತ್ತು ಮೆರವಣಿಗೆ ಮೂಲಕ ಸಿದ್ದಿವಿನಾಯಕ ದೇವಸ್ಥಾನಕ್ಕೆ…

Read More
Exit mobile version