ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಪಾಳುಬಿದ್ದಿವೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಪೋಲೀಸ್ ವಸತಿಗೃಹಗಳು:

ಆನಂದಪುರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ಇಂದು ಸಂಪೂರ್ಣವಾಗಿ ಶಿಥಿಲಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಾಣುವಂತಹ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗದಲ್ಲಿ ನಿರ್ಮಿಸಿರುವಂತಹ 5 ಪೊಲೀಸ್ ವಸತಿ ಗೃಹಗಳು ಇದೀಗ ಸಂಪೂರ್ಣವಾಗಿ ಪಾಳು ಬಿದ್ದಿದ್ದು ಅನೈತಿಕ ಚಟುವಟಿಕೆಯ ಮುಖ್ಯ ತಾಣವಾಗಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದೆ. ಮದ್ಯವ್ಯಸನಿ ಗಳಿಗಂತೂ ಇದು ಅಡ್ಡವಾಗಿದ್ದು ಯಾವುದೇ ಭಯವಿಲ್ಲದೆ ವಸತಿಗೃಹದ…

Read More

ಹೊಸನಗರದ ಕೊಡಚಾದ್ರಿ ಕಾಲೇಜು,ಗರ್ತಿಕೆರೆ ಕಾಲೇಜಿನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ – ಕುಖ್ಯಾತ ಅಂತರ್ ಜಿಲ್ಲಾ ಕಳ್ಳರು ಎಷ್ಟು ಶಾಲೆಯ ಬೀಗ ಮುರಿದಿದ್ದಾರೆ ಗೊತ್ತಾ.???? ಈ ಸುದ್ದಿ ನೋಡಿ|Arested

ಇತ್ತೀಚೆಗೆ ಮಲೆನಾಡಿನಾದ್ಯಂತ ಶಾಲಾ ಕಾಲೇಜುಗಳಲ್ಲಿ ಕಳ್ಳತನ ಮಾಡುತಿದ್ದ ನಟೋರಿಯಸ್ ಕಳ್ಳರನ್ನು ಉಡುಪಿ ಜಿಲ್ಲೆಯ ಕೋಟ ಪೊಲೀಸರು ಬಂಧಿಸಿದ್ದಾರೆ. ಹೊಸನಗರದ ಕೊಡಚಾದ್ರಿ ಕಾಲೇಜು,ಗರ್ತಿಕೆರೆ ಕಾಲೇಜು,ಕೋಣಂದೂರು ಕಾಲೇಜು ,ನಗರ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ ಮಾಡಿದ್ದರು. ಇಂದು ಉಡುಪಿ ಜಿಲ್ಲೆಯ ಕೋಟ ಠಾಣಾ ಸರಹದ್ದಿನ ಆವರ್ಸೆ ಗ್ರಾಮದ ಬಳಿ ಬೈಕ್ ನಲ್ಲಿ  ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳ್ಳತನ ಮಾಡಿರುವ ವಿಚಾರ ಬಾಯಿಬಿಟ್ಟಿದ್ದಾರೆ. ತಮಿಳುನಾಡಿನ ಸೇಲಂ ನಿವಾಸಿ ಕುಮಾರಸ್ವಾಮಿ(59),ಉಡುಪಿ ಜಿಲ್ಲೆಯ…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿ : ದನ-ಕರು ಸಾವು

ಶಿವಮೊಗ್ಗ: ಚಿರತೆ ದಾಳಿಯಿಂದ ದನ ಹಾಗೂ ಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಉಂಬ್ಳೇಬೈಲು ಸಮೀಪದ ಸಾಲಿಗೆರೆ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಸಾಲಿಗೆರೆ ಗ್ರಾಮದ ಕೃಷ್ಣಮೂರ್ತಿ ಎಂಬುವರ ಮನೆಯ ಕೊಟ್ಟಿಗೆಗೆ ನುಗ್ಗಿದ ಚಿರತೆ ದನ ಹಾಗೂ ಕರು ಮೇಲೆ ದಾಳಿ ಮಾಡಿದೆ. ಈ ಘಟನೆಯಿಂದ ಗ್ರಾಮದಲ್ಲಿ ಚಿರತೆ ದಾಳಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದಷ್ಟೇ ಸಾಲಿಗೆರೆಯ ಗ್ರಾಮಸ್ಥರು ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದರು. ಉಂಬ್ಳೇಬೈಲು, ಸಾಲಿಗೆರೆ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿಗೆ…

Read More

ರಿಪ್ಪನ್‌ಪೇಟೆ : ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ|muthoot

ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ ರಿಪ್ಪನ್‌ಪೇಟೆ : ಸಹಕಾರ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಗಳನ್ನು ಕಲ್ಪಸುವ ವ್ಯವಸ್ಥೆಯಿತ್ತು ತಂತ್ರಜ್ಞಾನ ಬೆಳದಂತೆ ಖಾಸಗಿ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ತುರ್ತು ವ್ಯವಹಾರ ನಡೆಸಲು ಅರ್ಥಿಕ ಸಾಲಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತದೆ ಎಂದು ಮುತ್ತೂಟ್ ಸಂಸ್ಥೆಯ ಸಾಗರ ಶಿವಮೊಗ್ಗ ವಲಯಾಧಿಕಾರಿ ಚಂದ್ರಶೇಖರ್ ಹೇಳಿದರು. ರಿಪ್ಪನ್‌ಪೇಟೆಯ ಮುತ್ತೂಟ್ ಶಾಖಾ ಕಛೇರಿಯಲ್ಲಿ ಬುಧವಾರ “ವ್ಯಾಪಾರ ಸಾಲ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಮುತ್ತೂಟ್ ಫಿನ್‌ಕಾರ್ಪ್‌ನ ವ್ಯಾಪಾರ ಸಾಲಗಳೊಂದಿಗೆ…

Read More

ಆನಂದಪುರದಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ – ಮೆಗ್ಗಾನ್ ಗೆ ದಾಖಲು

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗಿತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಘಟನೆ ನೂತನ ಪೊಲೀಸ್ ಠಾಣೆಯ ಮುಂಭಾಗದ ತಿರುವಿನಲ್ಲಿ ನಡೆದಿದೆ. ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರಿಬ್ಬರು ಶಾಲೆ ಮುಗಿಸಿ ತಮ್ಮ ಊರಾದ ಮೊದ್ಲೇಸರ ಕಡೆಗೆ ನಡೆದುಕೊಂಡು ಹೋಗುತಿದ್ದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಮುಂಭಾಗದ ತಿರುವಿನಲ್ಲಿ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬರುತಿದ್ದ ಫೋರ್ಡ್ ಕಾರು(Ka 18 N 5812) ಮುಂಭಾಗದಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ…

Read More

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ..!!

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ ಸಾಗರ ತಾಲೂಕಿನ ಆನಂದಪುರದಲ್ಲಿ  ಬೈಕ್ ಗೆ  ಜೆಸಿಬಿ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೋರ್ವನ ಪರಿಸ್ಥಿತಿ ಗಂಭೀರವಾಗಿದೆ.  ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಏಕಾಏಕಿ ಬಂದ ಹಿನ್ನಲೆಯಲ್ಲಿ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ…

Read More

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation SAGARA | ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನುಮಾಪನ ಇಲಾಖೆಯ ಸೀಲ್‌ನ್ನು ಹಾಳು ಮಾಡಿದ ಹಿನ್ನೆಲೆಯಲ್ಲಿ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್‌ ಬಂಕ್‌ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ. ಗೋಗ್ಯಾಸ್‌ ಎಲ್‌ಪಿಜಿ ಕಂಪೆನಿಯ ಮಾಲೀಕತ್ವದ ಸ್ಥಳೀಯ ಶಾಖಾ ಘಟಕವನ್ನು ಶಿವಮೊಗ್ಗದ ಎಂ.ಆರ್‌.ಮಹೇಶ್ವರಪ್ಪ ಎಂಬುವವರಿಗೆ ನಡೆಸಲು ಗುತ್ತಿಗೆ ನೀಡಲಾಗಿತ್ತು. ಘಟಕದಲ್ಲಿನ ಮದರ್‌ ಬೋರ್ಡ್‌ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ…

Read More

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ | chikkajeni

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ ರಿಪ್ಪನ್‌ಪೇಟೆ : ಬೃಹತ್ ಮರ ಬಿದ್ದು ವಿದ್ಯುತ್ ಕಂಬವೊಂದು ಮುರಿದು ರಸ್ತೆಗೆ ರಸ್ತೆಗೆ ಬಿದ್ದ ಪರಿಣಾಮ ರಿಪ್ಪನ್‌ಪೇಟೆ- ಹೊಸನಗರ ಸಂಚಾರ ಅಸ್ತವ್ಯಸ್ತವಾದ ಘಟನೆ ಚಿಕ್ಕಜೇನಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ. ಗಾಳಿ ಮಳೆಗೆ ಚಿಕ್ಕಜೇನಿ ಗ್ರಾಪಂ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ.‌ ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು…

Read More

ಉಪ ಚುನಾವಣೆಯಲ್ಲಿ ಬಿಜೆಪಿ ಕವರ್ ನಲ್ಲಿ ಹಣ ಹಂಚಿದರೆ, ಕಾಂಗ್ರೆಸ್ ನೇರವಾಗಿ ಹಣ ಹಂಚಿದೆ : ಸಚಿವ ಈಶ್ವರಪ್ಪ ಆರೋಪ

ಶಿವಮೊಗ್ಗ : ಚುನಾವಣೆಯಲ್ಲಿ ಮತ ಪಡೆಯಲು ಬಿಜೆಪಿ ಕವರ್ ಹಂಚಿದೆ ಎಂಬ ಡಿಕೆಶಿ ಆರೋಪಕ್ಕೆ ಸಚಿವ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಬಿಜೆಪಿ ಕವರ್ ನೀಡಿದರೆ ಕಾಂಗ್ರೆಸ್ ನೇರವಾಗಿ ಹಣ ನೀಡಿದೆ ಎಂದು ಹೇಳುವ ಮೂಲಕ ಸಚಿವರು ಅಚ್ಚರಿ ಮೂಡಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನವರು ಬಿಜೆಪಿ ಕವರ್ ನೀಡಿ ಚುನಾವಣೆ ಗೆಲ್ಲಲು ತಂತ್ರಗಾರಿಕೆ ಮಾಡುತ್ತಿದೆ ಎಂದು ಆರೋಪಿಸಿದೆ. ನಾವು ಕವರ್ ನಲ್ಲಿ ಕೊಟ್ಟರೆ ಕಾಂಗ್ರೆಸ್ ನೇರವಾಗಿ ಹಣ ಹಂಚುತ್ತಿದೆ ಎಂದು ತಿರುಗೇಟು ನೀಡಿದರು. ನಾವು ಕದ್ದುಮುಚ್ಚಿ…

Read More

ಯಡಿಯೂರಪ್ಪ ಅವರ ಕಣ್ಣಲ್ಲಿ ನೀರು ಹಾಕಿಸಿದ್ದು ಈಶ್ವರಪ್ಪ: ಡಿಕೆಶಿ

ಶಿವಮೊಗ್ಗ: ಸಂಗಮೇಶ್ವರ್ ಅವರಿಗೆ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ಸದಸ್ಯತ್ವ ಅಭಿಯಾನಕ್ಕೆ ಹಿನ್ನೆಡೆಯಾಗಿತ್ತು. ಹೀಗಾಗಿ ನಾನೇ ಭದ್ರಾವತಿಗೆ ಬಂದು ಸದಸ್ಯತ್ವ ಅಭಿಯಾನಕ್ಕೆ ಚುರುಕು ಮುಟ್ಟಿಸಿದ್ದೇನೆ. ನಾಯಕರ ಬಳಿ ಚರ್ಚೆ ಮಾಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಭದ್ರಾವತಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಎಂದರೆ‌ ನನಗೆ ಪ್ರೀತಿ ಹಾಗೂ ಶಿವಮೊಗ್ಗ ಬರಬೇಕು ಎಂಬುದು ನನ್ನ ಆಸೆ. ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭ ಸದಸ್ಯರು. ಕಾಂಗ್ರೆಸ್ ಸದಸ್ಯರ ಸಂಖ್ಯೆಯನ್ನು ಹೆಚ್ಚಿನ‌ ಸಂಖ್ಯೆಯಲ್ಲಿ ಮಾಡಬೇಕಿದೆ. ಶಿವಮೊಗ್ಗದಿಂದ‌…

Read More
Exit mobile version