ಹೊಸನಗರ ತಾಲೂಕ್ ವೀರಶೈವ-ಲಿಂಗಾಯತ್ ಪರಿಷತ್ ಗೆ ನಿವೇಶನ ಮಂಜೂರು ಮಾಡಿಸಿಕೊಡುವಂತೆ ಶಾಸಕ ಹಾಲಪ್ಪ ರವರಿಗೆ ಮನವಿ :
ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರಿಗೆ ಮನವಿ ಸಲ್ಲಿಸಲಾಯಿತು. ಇಂದು ಪ್ರವಾಸಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ನ ಅಧ್ಯಕ್ಷರಾದ ಆನಂದ್ ಮೆಣಸೆ ರವರ ನೇತೃತ್ವದಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರಾದ ಹರತಾಳು ಹಾಲಪ್ಪ ವೀರಶೈವ ಲಿಂಗಾಯತ ಸಮಾಜವು ಎಲ್ಲ ಕ್ಷೇತ್ರದಲ್ಲಿ ಮುಂದುವರಿದಿದ್ದು ತಾಲ್ಲೂಕಿನಲ್ಲಿ ಪ್ರಸ್ತುತ ಅವಶ್ಯಕತೆಯನ್ನು ಅಷ್ಟೆ ಚಿಂತಿಸುವುದಲ್ಲದೆ ಮುಂದಿನ ಐವತ್ತು ವರ್ಷಗಳಿಗೆ…