ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಬೇಟಿ ರದ್ದು : ಅದೇ ದಿನ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ

ಜಿಲ್ಲೆಯ ಜನತೆ ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ರದ್ದಾಗಿದೆ. ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಪಂನಲ್ಲಿ ಪಂಚಾಯತ್‌ರಾಜ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 24 ರಂದು ಆಗಮಿಸಬೇಕಿತ್ತು. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿತ್ತು. ಹಿರಿಯ ಅಧಿಕಾರಿಗಳು ಕೂಡ ಸಿದ್ಧತೆ ಪರಿಶೀಲನೆ ನಡೆಸಿದ್ದರು. ಆದರೆ ಪ್ರಧಾನಿ ಅವರು ಅಂದು ಭೇಟಿ ಕೊಡುವ ಕಾರ್ಯಕ್ರಮ ರದ್ದಾಗಿದೆ. ಪಂಚಾಯತ್‌ ರಾಜ್‌ ದಿನವಾದ ಹಿನ್ನೆಲೆಯಲ್ಲಿ ಆ ದಿನ ಪ್ರಧಾನಿಯವರು ಪಂಚಾಯತ್‌ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲು…

Read More

ಲಕ್ಷಾಂತರ ರೂ ಮೌಲ್ಯದ ಅತ್ಯಂತ ಅಪರೂಪದ ನಾಟಾ ವಶ – ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ “ಕರಿಮರ” ವಶಕ್ಕೆ|dayas foras

ರಾಜ್ಯದ್ಲಲಿಯೇ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಪರೂಪದಲ್ಲಿ ಅಪರೂಪ ಎಂದು ಪರಿಗಣಿಸಿರುವ ಅಳಿವಿನಂಚಿನಲ್ಲಿರುವ ಡಯಾಸ್ ಪೋರಸ್ ಎಬನಮ್ ಎನ್ನುವ ಕರಿಮರಗಳ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರನಿಂದ ಶಿವಮೊಗ್ಗಕ್ಕೆ ಈ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರಿಗೆ ಶಂಕರ್ ವಲಯದ ಅರಣ್ಯಾಧಿಕಾರಿಗಳ ತಂಡ, ದಾಳಿ ನಡೆಸಿ, ಬೊಲೊರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದೆ. ದಾಳಿಯಲ್ಲಿ ಒಟ್ಟು 32 ಕರಿ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊಳೆಹೊನ್ನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ…

Read More

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | MLC election

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿ ಭೋಜೆಗೌಡ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಭೋಜೆಗೌಡ ಪ್ರಚಂಡ ಗೆಲುವು ಸಾಧಿಸುತಿದ್ದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಬಾವುಟ…

Read More

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಾದಾಪುರ ಶಾಲೆಯ ಫೌಜಿಯಾ ಸರವತ್|district news

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಾದಾಪುರ ಶಾಲೆಯ ಫೌಜಿಯಾ ಸರವತ್| ರಿಪ್ಪನ್‌ಪೇಟೆ : ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಪಟ್ಟಣದ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಸರ್ಕಾರಿ ಶಾಲೆಯ ಶಿಕ್ಷಕಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ದೊರೆತಿದೆ. ಓರ್ವ ವಿಶೇಷ ಶಿಕ್ಷಕ ಸೇರಿ 11 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಈ ಭಾರಿ ನೀಡಲಾಗುತ್ತಿದೆ. ರಾಜ್ಯ…

Read More

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ|sucide

ಅಂತಿಮ ವರ್ಷದ ಪದವಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಆಚಾಪುರ ಗ್ರಾ.ಪಂ . ವ್ಯಾಪ್ತಿಯ ಕೆರೆಹಿತ್ತಲು ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿಯೋರ್ವ ಅಡಕೆ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಗ್ರಾಮದ ವೀರಭದ್ರಪ್ಪ ಗೌಡರ ಪುತ್ರ ಗೌತಮ್ (20) ಮೃತ ಯುವಕ ಈತ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಅಡಕೆ ತೋಟದ ಕೃಷಿ…

Read More

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | Kamala hampana

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದೆ. ಖ್ಯಾತ ಲೇಖಕಿ ಕಮಲಾ ಹಂಪನ ಇಂದು (22-06-2024) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಕಮಲಾ ಹಂಪನ ಲೇಖಕಿಯಾಗಿ ಹೆಸರು ಮಾಡಿದ್ದಾರೆ. ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕದ ಎಲ್ಲಾ ಪ್ರಕಾರಗಳಲ್ಲೂ ಆಳವಾದ ಅಧ್ಯಯನ ಮಾಡಿದ್ದಾರೆ. ಕನ್ನಡ…

Read More

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ  ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ…

Read More

ಆನಂದಪುರ – ಆಯನೂರು ಹೆದ್ದಾರಿಗೆ ಅಡ್ದಲಾಗಿ ಬಿದ್ದ ಮರ – ಟ್ರಾಫಿಕ್ ಜಾಮ್| ಸಮಯ ಪ್ರಜ್ಞೆ ಮೆರೆದ ಶಾಸಕ ಬೇಳೂರು|rain

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು  ಗಿಳಾಲಗುಂಡಿ ಸಮೀಪ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿತ್ತು. ಗಾಳಿ ಮಳೆಗೆ ಬಿದ್ದ ಮರದಿಂದಾಗಿ ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಸಂಚಾರಕ್ಕೆ ಕೆಲವು ಹೊತ್ತು ಸಮಸ್ಯೆ ಉಂಟಾಗಿತ್ತು.   ರಾಷ್ಟ್ರೀಯ ಹೆದ್ಧಾರಿಯಲ್ಲಿ ಸುಮಾರು 2 ಗಂಟೆ ಕಾಲ ಸಂಚಾರ ಬಂದ್ ಆಗಿತ್ತು. ಮರ ಉರುಳಿಬಿದ್ದ ಬೆನ್ನಲ್ಲೆ ಸ್ಥಳೀಯರು ಮರವನ್ನು ಕಡಿದು , ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದರು. ಆದರೆ ದೊಡ್ಡದಾಗಿದ್ದ ಮರವನ್ನು ತೆರವುಗೊಳಿಸುವುದು ಸುಲಭದ ಕೆಲಸವಾಗಿರಲಿಲ್ಲ.  ಗಿಳಾಲಗುಂಡಿ ಕ್ರಾಸ್ ಸಮೀಪವೇ ಘಟನೆ ಬಗ್ಗೆ ವಿಷಯ ತಿಳಿದು…

Read More

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ SHIVAMOGGA |  ಸಂಬಧಿಕರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದು ಒರ್ವನಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಗೌರವ್‌ ಹೋಟೆಲ್‌ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಶ್ರೀರಂಗ ಎಂಬಾತನಿಗೆ ಅವರ ಚಿಕ್ಕಪ್ಪ ಚಾಕು ಇರಿದಿದ್ದಾರೆ.ಈ ಹಿಂದೆಯೂ ಸಹ ಇವರಿಬ್ಬರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀರಂಗನಿಗೆ ಚಿಕ್ಕಪ್ಪ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ದೊಡ್ಡಪೇಟೆ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ : ಇಬ್ಬರು ಸಾವು

Driver loses control, car overturns into lake: Two dead ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ : ಇಬ್ಬರು ಸಾವು, ಇಬ್ಬರು ಪಾರು At around 3.20 in the morning, four people were travelling in an Eco car when the driver lost control near the Kanekoppa-Hosur road junction and the car overturned into a roadside lake. ಸೊರಬ : ಚಾಲಕನ…

Read More
Exit mobile version