Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಅಕ್ರಮ ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್ ಹೊಸನಗರ : ಅಕ್ರಮವಾಗಿ ಮರಳು ಸಾಗಾಟ ನಡೆಸುತಿದ್ದ ಟಿಪ್ಪರ್ ವಾಹನವನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಟಿಪ್ಪರ್ (KA 17 F 2543) ಲಾರಿಯನ್ನು ವಶಕ್ಕೆ ಪಡೆದಿದ್ದಾರೆ ಅಕ್ರಮ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವ…

Read More

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಗೆ ಕಾಗೋಡು ತಿಮ್ಮಪ್ಪ ಅರ್ಜಿ ಸಲ್ಲಿಕೆ – ಕುತೂಹಲ ಮೂಡಿಸಿದ ಕಾಗೋಡು ನಡೆ!!..???|Kagodu

ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ವ್ಯವಸ್ಥಿತ ಸಂಘಟನೆ ಮಾಡಲಾಗುತ್ತಿದೆ. ಚುನಾವಣಾ ಉಮೇದುವಾರಿಕೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಪಕ್ಷದ ನಿಯಮದಂತೆ ನಾನು ಹಾಗೂ ರಾಜನಂದಿನಿ ಅರ್ಜಿ ಸಲ್ಲಿಸಿದ್ದೇವೆ.ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲೂಕಿನ ತ್ಯಾಗರ್ತಿಯಲ್ಲಿ ಅವರು ಮಾದ್ಯಮದೊಂದಿಗೆ ಮಾತನಾಡಿ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಲು ಉತ್ತಮ ವಾತಾವರಣ ಇದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು. ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿವೆ. ಅದನ್ನು ಬಗೆಹರಿಸುವ…

Read More

ಕಾಡು ಪ್ರಾಣಿಗಳನ್ನು ಬೇಟೆಯಾಡುತಿದ್ದ ಆರೋಪಿಯ ಬಂಧನ – ಜಿಂಕೆ ಚರ್ಮ ಸಹಿತ ಬಂದೂಕು ವಶಕ್ಕೆ.!

ನ್ಯಾಮತಿ ತಾಲೂಕಿನ ಸಂರಕ್ಷಿತ ಅರಣ್ಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡುಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಹೊನ್ನಾಳಿ ವಲಯ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸಿದ್ದು, ತಪ್ಪಿಸಿಕೊಂಡ ಮೂವರ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದೆ. ಚಿನ್ನಿಕಟ್ಟೆ ಗ್ರಾಮದ ಮೋಹನ್ ಬಂಧಿತ ಆರೋಪಿ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ 12 ದಿನದ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದ್ದು, ತಪ್ಪಿಸಿಕೊಂಡಿರುವ ಆರೋಪಿಗಳಾದ ಚಿನ್ನಿಕಟ್ಟೆ ಗ್ರಾಮದ ಶಿವಕುಮಾರ, ದಿನೇಶ, ವಡವೇಲು ಬಂಧನಕ್ಕೆ ಬಂಧಿಸಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಹೊನ್ನಾಳಿ ವಲಯ ಅರಣಾಧಿಕಾರಿ ಕಿಶೋರ್‌ನಾಯ್ಕ ತಿಳಿಸಿದ್ದಾರೆ. ಹೊನ್ನಾಳಿ ಪ್ರಾದೇಶಿಕ ಅರಣ್ಯ ವಲಯದ…

Read More

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ A private bus from Davanagere to Bhadravathi fell into a stream near Kagehalli in Shivamogga district, injuring several passengers, with two suffering leg fractures ಶಿವಮೊಗ್ಗ : ದಾವಣಗೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಸೋಮವಾರ ನಡೆದಿದೆ….

Read More

Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು‌ ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ

Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು‌ ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದು,ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕುಟುಂಬಸ್ಥರು ಮೇತದೇಹವನ್ನು ಶಿವಮೊಗ್ಗದ ಮೆಗ್ಗಾನ್…

Read More

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್ 112 police nab two thieves who snatched mobile phones and ran 112 police nab two thieves who snatched mobile phones and ran away ಮೊಬೈಲ್ ಕಿತ್ತುಕೊಂಡು ಓಡಿದ್ದ ತಾಲೂಕಿನ ಯುವಕರಿಬ್ಬರನ್ನು ನ್ಯಾಮತಿ ಪೊಲೀಸರು  ಬಂಧಿಸಿರುವ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಕಲಬ್ಗಿರಿ ರಂಗನಾಥ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರ ಮೊಬೈಲ್​ ಕಸಿದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ತಕ್ಷಣವೇ…

Read More

ಬೈಕ್ ಅಪಘಾತ : ಅಪಘಾತವಾದ ಬೈಕ್‌ ಮೈಮೇಲೆ ಬಿದ್ದು ಸವಾರ ಸಾವು

ತೀರ್ಥಹಳ್ಳಿ : ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಬೈಕ್ ಅಪಘಾತವಾಗಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಇಂದು ಬೆಳಗಿನ ಜಾವ ಈ ಅಪಘಾತವಾಗಿದೆ. ರಸ್ತೆ ಬದಿಯ ಹೊಂಡಕ್ಕೆ ಬೈಕ್ ಬಿದ್ದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು 37 ವರ್ಷದ ರವಿನಾಯ್ಕ್ ಎಂದು ಗುರುತಿಸಲಾಗಿದ್ದು, ನಳೀನ್ ಕೊಪ್ಪ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ರಸ್ತೆ…

Read More

ಅಂತರ್ ಜಿಲ್ಲಾ ಬೈಕ್ ಕಳ್ಳರ ಹೆಡೆಮುರಿ ಕಟ್ಟಿದ ಸಾಗರದ ಪೊಲೀಸರು : ಮೂವತ್ತು ಲಕ್ಷಕ್ಕೂ ಅಧಿಕ ಮೌಲ್ಯದ ಬೈಕ್ ಗಳು ವಶ

ಶಿವಮೊಗ್ಗ ಜಿಲ್ಲೆ ಸಾಗರ ಪೋಲಿಸರ ಚಾಣಾಕ್ಷತನದಿಂದ ಅಂತರ್ ಜಿಲ್ಲೆಗಳಲ್ಲಿ ಬೈಕ್  ಕಳ್ಳತನ ಮಾಡುತ್ತಿದ್ದ 3 ಜನ ಆರೋಪಿಗಳನ್ನು ಬಂಧಿಸಿ ಮೂವತ್ತು ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ ಬೈಕ್ ಗಳನ್ನು ಸಾಗರದ ಚಾಣಾಕ್ಷ  ಪೊಲೀಸರು ವಶಪಡಿಸಿಕೊಂಡು ಕಳ್ಳರನ್ನು ಬಂಧಿಸಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಬೈಕ್ ಕಳ್ಳತನ ಆಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಯವರ ಸೂಚನೆ ಮೇರೆಗೆ ಸಾಗರ ಎಎಸ್ಪಿ ರೋಹನ್ ಜಗದೀಶ್ ರವರ ಮಾರ್ಗದರ್ಶನದಲ್ಲಿ ಸಾಗರ ಪೊಲೀಸರು  ಕಾರ್ಯಾಚರಣೆ…

Read More

ರಿಪ್ಪನ್‌ಪೇಟೆ : ಸಾಲಭಾದೆಗೆ ಬೇಸತ್ತು ಜಮೀನಿನಲ್ಲಿಯೇ ವಿಷ ಸೇವಿಸಿ ರೈತ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗೌಡಕೊಪ್ಪ ಗ್ರಾಮದ ರೈತನೊಬ್ಬ ಸಾಲಭಾದೆಗೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ(55) ಎಂಬುವವರು ಸಾಲಭಾದೆಗೆ ಹೆದರಿ ತಮ್ಮ ಸ್ವಂತ ಜಮೀನಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ ರವರಿಗೆ ಮನೆ ಹಿಂಬದಿಯಲ್ಲಿಯೇ ಒಂದೂವರೆ ಎಕರೆ ಜಮೀನು ಇದ್ದು ಅದರಲ್ಲಿಯೇ ಸಾಗುವಳಿ ಮಾಡಿಕೊಂಡು ಬರುತ್ತಿದ್ದು ಸದರಿ ಜಮೀನಿನ ಆಧಾರದ ಮೇಲೆ…

Read More

Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕಬ್ಬಡಿ ಕ್ರೀಡಾಪಟು ಗಗನ್ ಗೌಡನಿಗೆ ಸಂಸದ ಬಿ ವೈ ರಾಘವೇಂದ್ರರಿಂದ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕಬ್ಬಡಿ ಕ್ರೀಡಾಪಟು ಗಗನ್ ಗೌಡನಿಗೆ  ಸಂಸದ ಬಿ ವೈ ರಾಘವೇಂದ್ರರಿಂದ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ  ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ  ಮಲೆನಾಡಿಗೆ ಕೀರ್ತಿಯನ್ನು ತಂದ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡನಿಗೆ ಸಂಸದ ಬಿ. ವೈ. ರಾಘವೇಂದ್ರ ಗೌರವಿಸಿ ಸನ್ಮಾನಿಸಿದರು. ಪ್ರೋ ಕಬ್ಬಡಿ ಹತ್ತನೇ ಸೀಸನ್ ನಲ್ಲಿ ಯುಪಿ ಯೋಧ ತಂಡವನ್ನು ಪ್ರತಿನಿಧಿಸಿ 13 ಪಂದ್ಯಗಳಲ್ಲಿ 90…

Read More