Headlines

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ|athin blevin

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ ಅಪರೂಪದದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು  ಮಾಲು ಸಮೇತ ಬಂಧಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲೂಪುರ ಗ್ರಾಮದಲ್ಲಿ ನಡೆದಿದೆ. ಮಚ್ಚೆ ಗೂಬೆ(ಅಥೀನ್ ಬ್ಲೆವಿನ್ )ಯನ್ನು ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ ನೇತ್ರತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ. ನಗರದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಹಿಂದೂ ಮಹಾಸಭಾ  ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ.  80 ನೇ ವರ್ಷದ ಹಿಂದೂ ಮಹಾಸಭಾ ಗಣಪತಿಗೆ ಅರ್ಚಕ ನಾಗಭೂಷಣ, ರಾಮಚರಣ ತಂಡದಿಂದ ಪೂಜೆ ನಡೆದಿದೆ. ಶಾಸಕ ಚೆನ್ನಬಸಪ್ಪ, ತಹಶೀಲ್ದಾರ್ ಗಿರೀಶ್ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಉಪಸ್ಥಿತರಿದ್ದರು‌.  ಡೊಳ್ಳು, ಹುಲಿ ಕುಣಿತ, ವಿವಿಧ ನಾದಗಳಿಂದ ಗಣಪತಿಯು 11-11…

Read More

ಪೋಸ್ಟ್ ಮ್ಯಾನ್ ನ್ಯೂಸ್‌ ಇಂಫ್ಯಾಕ್ಟ್ – ಬಡ ವೃದ್ದೆಯ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ !

ಪವರ್‌ ಫುಲ್‌ ನ್ಯೂಸ್‌ಗೆ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ ! ಫ್ರೀಡಂ ಫೈಟರ್‌ ಮಡದಿ ಪರವಾದ ಹೋರಾಟಕ್ಕೆ ಜಯ! | ಸುದ್ದಿ ಇಂಪ್ಯಾಕ್ಟ್‌ಗೆ ಮನೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಮ್ಯಾನೇಜರ್‌! ಪಿಂಚಣಿ ಆಧಾರದ ಸಾಲಕ್ಕೆ ಕಟ್‌ ಆಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಮಡದಿಯ ಕಿವಿಚೈನ್‌ ಕಾಸು..  ಮನೆಗೆ ಬಂತು ವಾಪಸ್‌… ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಇಂಪ್ಯಾಕ್ಟ್‌ಗೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಕೋಣಂದೂರಿನ ಕೆನರಾ ಬ್ಯಾಂಕ್ ಮ್ಯಾನೇಜರ್‌!…

Read More

Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ

Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ ರಿಪ್ಪನ್‌ಪೇಟೆ : ಇಲ್ಲಿನ ಗವಟೂರಿನಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತವಾಗಿ ಸ್ಕೂಟಿಯಲ್ಲಿದ್ದ ಮಹಿಳೆಯ ಕಾಲು ಮುರಿತವಾದ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಹಳಿಯೂರು ರಸ್ತೆಯಿಂದ ಮುಖ್ಯ ರಸ್ತೆಗೆ ಬಂದ ಸ್ಕೂಟಿಗೆ ಡಿಕ್ಕಿಯಾಗಿದೆ. ಬೈಕ್ ನಲ್ಲಿ ದೊಡ್ಡಿನಕೊಪ್ಪ ಗ್ರಾಮದ ಚಂದ್ರಬಾಬು ಮತ್ತು ಲಕ್ಷ್ಮಿ ದಂಪತಿಗಳು ಪ್ರಯಾಣಿಸುತಿದ್ದು ಘಟನೆಯಲ್ಲಿ ಲಕ್ಷಿ ರವರ ಬಲಗಾಲು…

Read More

ರಿಪ್ಪನ್‌ಪೇಟೆ : ಶಾಲಾ ಬಾಲಕನ ಬ್ಯಾಗ್ ನಲ್ಲಿದ್ದ ನಾಗರಹಾವು|rpet news

ಶಾಲಾ ಬಾಲಕನ ಬ್ಯಾಗ್ ನಲ್ಲಿ ನಾಗರಾಜ….!! ರಿಪ್ಪನ್ ಪೇಟೆ : ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಭುವನ್ ಬ್ಯಾಗಿನಲ್ಲಿ ಸದ್ದಿಲ್ಲದೆ ಮಲಗಿದ್ದ ನಾಗರಾಜ..! ಶುಕ್ರವಾರ ಬೆಳಗ್ಗೆ  ಶಾಲೆಯ ಬೆಲ್ಲು ಹೊಡೆದು ತರಗತಿ ಪ್ರಾರಂಭವಾದಾಗ  ನಲಿಕಲಿ ತರಗತಿಯ  ಶಿಕ್ಷಕ   ಪಾಠ ಓದಲು  ಪುಸ್ತಕ  ಬ್ಯಾಗಿನಿಂದ ಹೊರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿ, ಹಾಜರಾತಿ ಕರೆಯುತ್ತಿದ್ದರು.ವಿದ್ಯಾರ್ಥಿ ಭುವನ್  ಶಿಕ್ಷಕರ ಅಣತಿಯಂತೆ  ಪುಸ್ತಕ ಹೊರತೆಗೆದಾಗ ಖಾಲಿ ಬ್ಯಾಗಿನಲ್ಲಿ  ಮಲಗಿದ್ದ ಹಾವನ್ನು  ಕಂಡಿದ್ದಾನೆ.  ತನ್ನ ಪಕ್ಕದಲ್ಲಿ ಕುಳಿತಿದ್ದ…

Read More

ಕೋಣಂದೂರು ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ!!!! ಓರ್ವನಿಗೆ ಗಂಭೀರ ಗಾಯ|accident

ಕೋಣಂದೂರು ಬಳಿ ಬಸ್ ಬೈಕ್ ಅಪಘಾತ!!!! ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಸುರಾನಿ ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ರಾಜಲಕ್ಷ್ಮಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ  ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ…

Read More

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ – ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!??

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ –  ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!?? ಶಿವಮೊಗ್ಗ : ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.  ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದೆ. ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಎಸ್ ಪಿ ಹೇಳಿದ್ದೇನು..?? ಇಂದು ಸಂತೆಗೆ ಉಮೇಶ್ ಮತ್ತು ಅವನ ಹೆಂಡತಿ ರೂಪರವರು ರಸ್ತೆ ಬದಿಯ ಅಂಗಡಿಯಾತ ಅಂತೋನಿ ಜೊತೆ ಕಂಬಳಿ ಖರೀದಿಸಿದ್ದಾರೆ. ಆ…

Read More

ಇಂದು ಶಾಸಕ ಹರತಾಳು ಹಾಲಪ್ಪರವರ 61ನೇ ಹುಟ್ಟುಹಬ್ಬ – ಶಾಸಕರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಇಡೀ ಕ್ಷೇತ್ರದ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ ಜನಾನುರಾಗಿ. ನೇರ ನಡೆ-ನುಡಿಯ ವ್ಯಕ್ತಿತ್ವದ ಹರತಾಳು…

Read More

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ ಸಾಗರ : ಪತ್ರಕರ್ತರ ಆತ್ಮಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮಾತನಾಡಿದ ವಾರ್ತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರ ನಡೆಯನ್ನು ಖಂಡಿಸಿ ಸಾಗರದ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ. ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಪತ್ರಕರ್ತರು ಕಪು ಬಟ್ಟೆ ಕಟ್ಟಿಕೊಂಡು ಸಚಿವರು ಹಾಗೂ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್, ಡಿ. ಒಂದರಂದು ಜಿಲ್ಲಾ…

Read More

ರಿಪ್ಪನ್‌ಪೇಟೆ : ಮದನ್ ಗೋಪಾಲ್ ವರದಿ ಯಥಾವತ್ ಅನುಷ್ಟಾನಕ್ಕೆ ಮಧು ಬಂಗಾರಪ್ಪ ಆಗ್ರಹ|Congress

ರಿಪ್ಪನ್‌ಪೇಟೆ;-ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಅವಧಿಯಲ್ಲಿ ಬಗರ್‌ಹುಕುಂ ರೈತರ ಮತ್ತು ಶರಾವತಿ ಮುಳಗಡೆ ಸಂತ್ರಸ್ಥ ರೈತರಿಗೆ ಭೂ ಒಡೆತನ ನೀಡುವ ಮಧನ್‌ಗೋಪಾಲ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ ಜಾರಿಗೊಳಿಸಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧುಬಂಗಾರಪ್ಪ ಅಗ್ರಹಿಸಿದರು. ರಿಪ್ಪನ್‌ಪೇಟೆಯ ಜ್ಯೋತಿ ಮಾಂಗಲ್ಯ ಮಂದಿರದಲ್ಲಿ ಅಯೋಜಿಸಲಾದ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕು ಪತ್ರ ಹಾಗೂ ಬಗರ್‌ಹುಕುಂ ರೈತರಿಗೆ ಹಕ್ಕು ಪತ್ರ ಸೇರಿದಂತೆ ಮಲೆನಾಡಿ ರೈತರ ಜನಾಕ್ರೋಶ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ…

Read More