ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್

ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್ ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ವತಿಯಿಂದ ಶ್ರೀನಾರಾಯಣ ಗುರು ಜಯಂತ್ಯೋತ್ಸವ ಅಂಗವಾಗಿ ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ…

Read More

ಕರ್ನಾಟಕ ರಾಜ್ಯ ಬರಹಗಾರರ ಬಳಗದಿಂದ ರಾಜ್ಯ ಮಟ್ಟದ ಅಂತರ್ಜಾಲ ಕವಿಗೋಷ್ಟಿ: ರಫ಼ಿ ರಿಪ್ಪನ್ ಪೇಟೆ

ಶಿವಮೊಗ್ಗ::ದಿನಾಂಕ 04/07/21 ಭಾನುವಾರದಂದು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಬರಹಗಾರರ ಜಿಲ್ಲಾ ಘಟಕ ಶಿವಮೊಗ್ಗದ ಸಹಯೋಗದೊಂದಿಗೆ ರಾಜ್ಯ ಮಟ್ಟದ ಅಂತರ್ಜಾಲ ಕವಿಗೋಷ್ಟಿ ಏರ್ಪಡಿಸಲಾಗಿದೆ ಎಲ್ಲ ಕವಿಮನಗಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬರಹಗಾರರ ಬಳಗದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ರಫ಼ಿ ರಿಪ್ಪನ್ ಪೇಟೆ ಇಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಭಾನುವಾರ ಸಂಜೆ 4 ಗಂಟೆಗೆ ಅನ್ನದಾತ ಎಂಬ ವಿಷಯದ ಅಡಿಯಲ್ಲಿ ಗೂಗಲ್ ಮೀಟ್ ನಲ್ಲಿ  ಜಿಲ್ಲಾಮಟ್ಟದ ಅಂತರ್ಜಾಲ…

Read More

ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ನೇತ್ರತ್ವದ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ : ಜೆಡಿಎಸ್ ಮುಖಂಡರ ಅಭಿಮತ|Jds

ಹೊಸನಗರ : ಮಾಜಿ‌ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ರಾಜ್ಯ ಜೆಡಿಎಸ್ ಪಕ್ಷದ ಚುಕ್ಕಾಣಿ ಹಿಡಿದಿರುವ ಸಿಎಂ ಇಬ್ರಾಹಿಂ ರವರ ನೇತೃತ್ವದಲ್ಲಿ ಈ ಬಾರಿ ರಾಜ್ಯದ ಆಡಳಿತ ಚುಕ್ಕಾಣಿ ಜೆಡಿಎಸ್ ಪಕ್ಷಕ್ಕೆ ದೊರಕಲಿದೆ ಎಂದು ಜಿಲ್ಲಾ ಜೆಡಿಎಸ್ ಮುಖಂಡ ರಾಮಕೃಷ್ಣ ಹೇಳಿದರು. ಅವರು ಇಂದು ಇಲ್ಲಿನ ಪ್ರವಾಸಿ ಮಂದಿರದಲ್ಲಿ ತಾಲೂಕು ಜೆಡಿಎಸ್  ಪ್ರಮುಖರ ಸಭೆಯಲ್ಲಿ ಮಾತನಾಡಿ ಜಿಲ್ಲೆಯವರೇ ಆದಂತಹ ರಾಜ್ಯದ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ರವರು ಜನವರಿ 7ರಂದು ಜಿಲ್ಲೆಗೆ ಆಗಮಿಸಲಿದ್ದು ಪಕ್ಷದ ಪುನರ್…

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ ಮಾನವೀಯತೆ ಮೆರೆದ ಗ್ರಾಪಂ ಬಿಲ್ ಕಲೆಕ್ಟರ್ ನಾಗೇಶ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ವೃದ್ದೆಯೊಬ್ಬರು ವಾಸಿಸುತ್ತಿರುವ ಮನೆಯೊಂದು ಕುಸಿದು ಬಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಆರ್ ಆರ್ ಪಿಕಲ್ಸ್ ಮುಂಭಾಗದಲ್ಲಿ ರತ್ನಮ್ಮ ಎಂಬ ವೃದ್ದೆಯೊಬ್ಬರೆ ವಾಸಿಸುತಿದ್ದ ಮನೆ ಗೋಡೆ ತಡರಾತ್ರಿ ಕುಸಿದು ಬಿದ್ದಿದೆ. ಗೋಡೆ ಪಕ್ಕದಲ್ಲಿಯೇ ಮಲಗಿದ್ದ…

Read More

ಬಿಜೆಪಿಯ ಏಜೆಂಟ್ ರೀತಿ ಕಾರ್ಯ ನಿರ್ವಹಿಸುತ್ತಿರುವ ನಾಗೇಶ್ ಡೋಂಗ್ರೆ ಯನ್ನು ಕೂಡಲೇ ವಜಾ ಮಾಡಿ : ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಸಹಕಾರ ಕ್ಷೇತ್ರದಲ್ಲಿ ನಾಗೇಶ್ ಡೋಂಗ್ರೆ ಎಂಬ ಭ್ರಷ್ಟ ಅಧಿಕಾರಿ ಸೇರಿಕೊಂಡಿದ್ದು, ಈತನನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ನಾಗೇಶ್ ಡೋಂಗ್ರೆ ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾನೆ. ಡಿಸಿಸಿ ಬ್ಯಾಂಕ್ ನ ನಿರ್ದೇಶಕರನ್ನು ವಜಾ ಮಾಡಲು ಹೊರಟಿದ್ದಾನೆ. ಹಾಲು ಒಕ್ಕೂಟದ ಚುನಾವಣೆಯಲ್ಲಿ ಮಾಡಲೇ ಇಲ್ಲ. ಈ ಹಿಂದೆ ಈತನ ಮೇಲೆ ಭ್ರಷ್ಟಾಚಾರದ ಆರೋಪ ಕೂಡ ಇದೆ. ಮುಂಬಡ್ತಿ…

Read More

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ – ಮಾಜಿ ಸಚಿವರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ –  ಹರತಾಳು ಹಾಲಪ್ಪ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಅಪೂರ್ವ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ: ವಿಜಯನಗರ ಕಾಲದ ಅಪರೂಪದ ಶಾಸನ

Rare Garuda Sculpted Mastikallu Discovered in Ripponpete Region, Karnataka A rare Vijayanagara-era Mastikallu with Garuda sculpture and inscription has been discovered in the Ripponpete region of Shivamogga district, Karnataka. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ…

Read More

Ripponpete | ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ ಪೊಲೀಸರು ಟಾಟಾ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಸೈಯದ್ ಖೈಜರ್ (45) , ರಾಹಿದ್ (18) ಮತ್ತು ಫಾಜಿಲ್ (48)ರನ್ನು ಬಂಧಿಸಿ 3 ಜಾನುವಾರುಗಳನ್ನು ರಕ್ಷಿಸಲಾಗಿದೆ. ಸಿದ್ದಪ್ಪನಗುಡಿ ಬಳಿಯಲ್ಲಿ ಟಾಟಾ ದೋಸ್ತ್  (KA -37-A 2314) ವಾಹನದಲ್ಲಿ…

Read More

ಹೊಸನಗರ : ಅಂದರ್ ಬಾಹರ್ ಆಡುತ್ತಿದ್ದ 9 ಜನ ಅಂದರ್ – 80 ಸಾವಿರ ರೂ ನಗದು ವಶಕ್ಕೆ

ಅಂದರ್ ಬಾಹರ್ ಆಡುತ್ತಿದ್ದ  9 ಜನ ಅಂದರ್ 80 ಸಾವಿರ ರು ನಗದು ವಶ ಹೆಬೈಲು ದೇವಸ್ಥಾನ ಬಳಿ ನಡೆದ ಘಟನೆ ಹೊಸನಗರ : ತಾಲೂಕಿನ ಪುರಪ್ಪೆಮನೆ ಬಳಿಯ ಹೆಬ್ಬೆಲು ಸೋಮೇಶ್ವರ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 80,500 ರೂ ನಗದು ವಶಪಡಿಸಿಕೊಳ್ಳಲಾಗಿದೆ. ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ಹೊಸನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಬಹುತೇಕ ಜೆಡಿಎಸ್ ಬೆಂಬಲಿತ ಸದಸ್ಯರು ಕಾಂಗ್ರೆಸ್ ಬಗ್ಗೆ ಒಲವು : ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ – ಎಂ ಶ್ರೀಕಾಂತ್

ಶಿವಮೊಗ್ಗ: ಜೆಡಿಎಸ್ ಕಚೇರಿಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು. ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು ತಾಲೂಕಿನ ಸದಸ್ಯರ ಜೊತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸದಸ್ಯರ ತೀರ್ಮಾನವನ್ನು ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ ತೆಗೆದುಕೊಳ್ಳುವುದಾಗಿ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ತಿಳಿಸಿದ್ದಾರೆ. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಎಂ. ಶ್ರೀಕಾಂತ್…

Read More