ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್
ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್ ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ವತಿಯಿಂದ ಶ್ರೀನಾರಾಯಣ ಗುರು ಜಯಂತ್ಯೋತ್ಸವ ಅಂಗವಾಗಿ ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ ಹಾಲ್ನಲ್ಲಿ ಹಾಲ್ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ…