Headlines

ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident

ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident ಆಪೆ ಗಾಡಿಗೆ ಬೈಕ್‌ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಗಾಜನೂರು ಬಳಿಯಲ್ಲಿ ನಡೆದಿದೆ. ಗಾಜನೂರು ಸಮೀಪದ ವೀರಾಪುರದ ಬಳಿಯ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟೈಲ್ಸ್‌ ತುಂಬಿಕೊಂಡು ಬರುತ್ತಿದ್ದ ಆಪೆ ಗಾಡಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಪೆಟ್ಟು ಬಿದ್ದು ‍ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಸೊರಬ ಮೂಲದವನೆಂದು…

Read More

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್…

Read More

ಅಂದಾಸುರ ಬಳಿಯಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ : ಯುವಕ ಸ್ಥಳದಲ್ಲೇ ಸಾವು

A 26-year-old man died on the spot after a fatal car and bike collision near Koralikoppa railway gate in Anandapura, Sagar taluk of Shivamogga district. Police have registered a case and begun investigation. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಬೀಸಿನಗದ್ದೆ ಗ್ರಾಮದ ಮಹೇಶ್…

Read More

ಕಾರು ಮತ್ತು ನವದುರ್ಗ ಬಸ್ಸಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ..!!|accident

ಶಿವಮೊಗ್ಗ : ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ ಐದು ಗಂಟೆ ಸುಮಾರಿಗೆ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನವದುರ್ಗ ಬಸ್​ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿಯಾಗಿ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ  ಸರಿದು ನಿಂತಿದೆ. ಸಂಜೆ ಐದು ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ ಎಂದು…

Read More

ಅಕೇಶಿಯಾ ನೆಡುತೋಪಿನಲ್ಲಿ ಅಕ್ರಮ ಮರ ಕಡಿತಲೆ : ಪ್ರಕರಣ ದಾಖಲು

ರಿಪ್ಪನ್ ಪೇಟೆ ; ಹುಂಚ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸರ್ವೇ ನಂಬರ್ 04  ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗವಾದ ಹುಂಚದಕಟ್ಟೆ ಗ್ರಾಮದ ಸರ್ವೇ ನಂಬರ್ 18 ರಲ್ಲಿ ಅಕ್ರಮವಾಗಿ ಅಕೇಶಿಯಾ ನೆಡುತೋಪಿನಲ್ಲಿ ಅಕೇಶಿಯಾ  ಮರಗಳನ್ನು ಕಡಿತಲೆ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು  ಇಬ್ಬರ ಮೇಲೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.  ಹುಂಚದ ಕಟ್ಟೆ ಗ್ರಾಮದ ಕುಪುಟಹಳ್ಳಿ ನಿವಾಸಿಗಳಾದ ರಾಮಚಂದ್ರ ಹಾಗೂ ಮುದ್ದಪ್ಪ ಎಂಬುವರ ಮೇಲೆ ಅರಸಾಳು ವಲಯ ಅರಣ್ಯಾಧಿಕಾರಿ kfa…

Read More

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು , ಐವರ ಸ್ಥಿತಿ ಗಂಭೀರ

  ಆಗುಂಬೆ: ಇಲ್ಲಿನ ಘಾಟಿಯ 9 ನೇ ತಿರುವಿನಲ್ಲಿ ಲಾರಿ ನಿಯಂತ್ರಣ ತಪ್ಪಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಲಾರಿ ಘಾಟಿಯನ್ನು ಇಳಿಯುವಾಗ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಲಾರಿಯೂ ಪ್ರಪಾತಕ್ಕೆ ಮಗುಚಿ ಬಿದ್ದಿದ್ದು, ಮೃತದೇಹಗಳನ್ನು ಮೇಲೆತ್ತಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.  ಹೆಬ್ರಿ ಮತ್ತು ಆಗುಂಬೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ,ಚಿಂತಾಜನಕವಾಗಿದೆ.

Read More

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಹಾವೇರಿ ಡಿಎಸ್ ಬಿ ಘಟಕದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ಗೌಡಪ್ಪಗೌಡರ್  ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗುರಣ್ಣ ಹೆಬ್ಬಾಳ್ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಗುರಣ್ಣ ಹೆಬ್ಬಾಳ್ ರವರು ಬೆಂಗಳೂರಿನ‌ ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದಾರೆ. ಅಗಸ್ಟ್ 2023 ರಿಂದ ಹೊಸನಗರದ ಸರ್ಕಲ್ ಇನ್ಸ್…

Read More

ಇಂದಿನಿಂದ (ಮಾ.19 ರಿಂದ 24 ರವರೆಗೆ)  ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ

ಇಂದಿನಿಂದ (ಮಾ.19 ರಿಂದ 24 ರವರೆಗೆ)  ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ ಯಕ್ಷಿ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಜಿನಮಂದಿರಗಳಿಗೆ 1300 ವರ್ಷಗಳ ಅಪೂರ್ವ ಇತಿಹಾಸವಿದೆ. ಕಾಲಕಾಲಕ್ಕೆ ಪೀಠಧೀಶರಾಗಿದ್ದ ಭಟ್ಟಾರಕ ಪರಂಪರೆಯ ಮಹಾಸ್ವಾಮಿಗಳವರ ಕ್ಷೇತ್ರದಲ್ಲಿ ಜೀರ್ಣೋದ್ಧಾರ, ಸಂರಕ್ಷಣೆ ಮತ್ತು ಜೈನ ಧರ್ಮ ಪ್ರಸಾರದ…

Read More

Shivamogga | ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..?

ಶಿವಮೊಗ್ಗ ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..? ಶಿವಮೊಗ್ಗ (Shivamogga) ನಗರದ ಗುಡ್ಡೆ ಕಲ್​ ದೇವಸ್ಥಾನದ ಸಮೀಪ, ಚಿಕ್ಕಲ್​ನಲ್ಲಿ ನಡೆದ ಮಲ್ಲೇಶ್ ಅಲಿಯಾಸ್ ಮಲ್ಲಿ ಅಲಿಯಾಸ್ ಮಲ್ಲನ ಕೊಲೆ(murder) ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಪ್ರತಿಕ್ರಿಯಿಸಿದ್ದಾರೆ.  ನಿನ್ನೆ ಚಿಕ್ಕಲ್​ನಲ್ಲಿ ನಡೆದ ಘಟನೆ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಏಳು ಜನರ ದುಷ್ಕರ್ಮಿಗಳ ತಂಡ ಘಟನೆಯಲ್ಲಿ ಪಾಲ್ಗೊಂಡಿದ್ದು, ಈ ಸಂಬಂಧ…

Read More

ಶಿವಮೊಗ್ಗ:ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಅಪಘಾತದಲ್ಲಿ ಶಿಕ್ಷಕ ಸಾವು

ಶಿವಮೊಗ್ಗ: ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಇಂದು ಬೆಳಗ್ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರು ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ ರಂಗನಾಥ(47) ಮೃತರು. ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾಗಿದ್ದರು.ಇಂದು ಬೆಳಗ್ಗೆ ಮನೆಯಿಂದ ಶಾಲೆಗೆ ಬೈಕ್‌ನಲ್ಲಿ ತೆರಳುತಿದ್ದರು. ಈ ವೇಳೆ ನೂರು ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೆ  ಮೃತಪಟ್ಟಿದ್ದಾರೆ. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಮದರಿಪಾಳ್ಯದ ಲಾರಿ ಚಾಲಕನ ವಿರುದ್ದ ಪ್ರಕರಣ…

Read More