ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ :ಶ್ರೀ ರೇಣುಕಾನಂದ ಸ್ವಾಮೀಜಿ
ರಿಪ್ಪನ್ ಪೇಟೆ : ಮಾನವನ ಬದುಕಿನಲ್ಲಿ ಶಿಕ್ಷಣ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ ಎಂದು ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು. ಹಾರಂಬಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು….


