Ripponpete | ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಪ್ರಕರಣ – ಶಿಕ್ಷಣ ಸಚಿವರಿಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಶಿವಮೊಗ್ಗ : ಇತ್ತೀಚೆಗೆ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊಟ್ಟೆ ಬಲವಂತವಾಗಿ ಮೊಟ್ಟೆ ತಿನ್ನಿಸುತ್ತಿರುವ ಆರೋಪ ಕೇಳಿ ಬಂದಿತ್ತು.ನಂತರ ಈ ಬಗ್ಗೆ ಪೋಷಕರು ದೂರು ದಾಖಲಿಸಿದ್ದರು ಆ ನಂತರ ಹಿರಿಯ ಅಧಿಕಾರಿಗಳೆಲ್ಲಾ ಶಾಲೆಗೆ ಭೇಟಿ ನೀಡಿ ಶಿಕ್ಷಕನ ಬಳಿ ಕ್ಷಮೆ ಕೇಳಿಸಿ ಪ್ರಕರಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದರು ಈ ಬಗ್ಗೆ ಈಗ ರಾಜ್ಯ ಸರ್ಕಾರದ ವಿರುದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಿಡಿ ಕಾರುತ್ತಿದೆ. ಸಚಿವ ಮಧುಬಂಗಾರಪ್ಪಗೆ ಪತ್ರ ಬರೆದ ಬ್ರಾಹ್ಮಣ…

Read More

ಪೊಲೀಸ್ ಇಲಾಖೆಯ ಭರ್ಜರಿ ಬೇಟೆ – 50 ಲಕ್ಷ ಮೌಲ್ಯದ ಬಟ್ಟೆ,ಕುಕ್ಕರ್,ಸೀರೆ ,ಅಕ್ಕಿ ಸೀಜ್

ಕರ್ನಾಟಕ ರಾಜ್ಯ ವಿಧಾನಸಭಾ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದ್ದು, ಅಕ್ರಮ ವಸ್ತು ಸಾಗಾಟ ಹಾಗೂ ಹಣ ಸರಭರಾಜಿನ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಹಲವೆಡೆ ನಾಖಾಬಂಧಿ ಹಾಕಲಾಗಿದೆ. ಅಲ್ಲದೆ, 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯ ವಸ್ತುಗಳನ್ನು ವಶಕ್ಕೆ ಪಡೆದಿದೆ.  ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿರುವ ಪೊಲೀಸ್​ ಇಲಾಖೆ  ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ…

Read More

Donec pulvinar arcu placerat pretium condimentum

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಸರಳವಾಗಿ ನಡೆದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ :

ಶಿವಮೊಗ್ಗ ಜಿಲ್ಲೆಯ ಇತಿಹಾಸ ಪ್ರಸಿದ್ಧ ಜೇನುಕಲ್ಲಮ್ಮ ದೇವಿಯ ಜಾತ್ರೆಯು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ನೆರವೇರಿತು. ಮಹಾಲಯ ಸಮಯದಲ್ಲಿ ಜರುಗುವ ಹದಿನೈದು ದಿನಗಳ ಜಾತ್ರಾ ಮಹೋತ್ಸವ ಇದಾಗಿದ್ದು, ಕೊರೋನಾ ಕಾರಣದಿಂದ ಜಾತ್ರಾ ಮಹೋತ್ಸವವು ಕಳೆಗುಂದಿತ್ತು. ಶ್ರೀ ಜೇನುಕಲ್ಲಮ್ಮ ಇರುವುದು ಚಿತ್ತಾಕರ್ಷಕ ಮಲೆನಾಡಿನ ಪ್ರಕೃತಿ ಐಸಿರಿ ನಡುವೆ. ಇಂತಹ ಅಪರೂಪದ ಪ್ರಕೃತಿದತ್ತ ದೇವಸ್ಥಾನವೇ ಶ್ರೀ ಜೇನುಕಲ್ಲಮ್ಮ ಕ್ಷೇತ್ರ.ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಮ್ಮನಘಟ್ಟ ಬೆಟ್ಟವೇ ಜೇನುಕಲ್ಲಮ್ಮ ದೇವಸ್ಥಾನ.  ಮಲೆನಾಡಿನ ತಪ್ಪಲಿನಲ್ಲಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…

Read More

ಅಬಕಾರಿ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ

ಅಬಕಾರಿ ಇಲಾಖೆ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ ಶಿವಮೊಗ್ಗ ನಗರದ ಸವಳಂಗ ರಸ್ತೆಯ ಫ್ಲೆ ಓವರ್‌ನ ಅಂಡರ್ ಪಾಸ್‌ನಲ್ಲಿ ಡಿ.30 ರಂದು ಅಬಕಾರಿ ದಾಳಿ ನಡೆಸಿ 180 ಮಿ.ಲಿ.ನ ಮ್ಯಾಕ್‌ಡೋವೆಲ್ಸ್ ನಂ-1 ವಿಸ್ಕಿಯ 170 ಬಾಟಲಿಗಳು ಅಂದಾಜು ಮೌಲ್ಯ ರೂ.1,35,000 ದ ಒಟ್ಟು 30,600 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ದಾವಣಗೆರೆ ವಿಭಾಗ, ದಾವಣಗೆರೆ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ…

Read More

ಬೆಂಕಿಗೆ ಅಹುತಿಯಾದ ಸ್ಲೀಪರ್ ಬಸ್‌ – ಸ್ಥಳಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ

Tahsildar Bharath Raj visited the spot and hospital after a private sleeper bus caught fire near Arasalu–Suduru villages on the Shivamogga–Hosanagar border. Eight passengers were injured. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಭಾರೀ ಆತಂಕಕ್ಕೆ ಕಾರಣವಾಯಿತು. ಅರಸಾಳು ಹಾಗೂ ಸುಡೂರು ಗ್ರಾಮಗಳ ಮಧ್ಯೆ ಈ ದುರ್ಘಟನೆ ನಡೆದಿದೆ. ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ‘ಶ್ರೀ…

Read More

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : 20 ಕ್ಕೂ ಹೆಚ್ಚು ಜನರಿಗೆ ಗಾಯ

ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರ ಚಾಲಕರು ಸೇರಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಲಕ್ಕಿನಕೊಪ್ಪ ಗ್ರಾಮದ ಸಮೀಪದ ತೋಟದ ಕೆರೆ ಬಳಿ ಘಟನೆ ಸಂಭವಿಸಿದೆ.  KSRTC ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿತ್ತು. ಖಾಸಗಿ ಬಸ್ ಶಿವಮೊಗ್ಗದಿಂದ ಕೊಪ್ಪಕ್ಕೆ ತೆರಳುತ್ತಿತ್ತು. ತೋಟದಕೆರೆ ಬಳಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿವೆ. KSRTC BUS ಚಾಲಕ ಮಲ್ಲೇಶ್ (34), ಖಾಸಗಿ ಬಸ್ ಚಾಲಕ ಶ್ರೀಧರ್ ಭಟ್ ಇಬ್ಬರಿಗೂ ಗಂಭೀರ ಗಾಯವಾಗಿದೆ….

Read More

ತೀರ್ಥಹಳ್ಳಿಯಲ್ಲಿ ಹನಿಟ್ರ್ಯಾಪ್ ..! ಸರ್ಕಾರಿ ಅಧಿಕಾರಿಗೆ ಬ್ಲಾಕ್ ಮೇಲ್ – ಯುವತಿ ಸೇರಿ ಮೂವರ ಬಂಧನ,ನಾಲ್ವರು ಪರಾರಿ|crime news

ತೀರ್ಥಹಳ್ಳಿ ತಾಲೂಕಿನಲ್ಲಿ ಅಶ್ಲೀಲ ವಿಡಿಯೋ ,ವೇಶ್ಯಾವಾಟಿಕೆ ಜಾಲ ಬಯಲು ಬಳಿಕ ಇದೀಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಮಿಷವೊಡ್ಡಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಹನಿಟ್ರ್ಯಾಪ್ ಎಂದು ಹೆಸರಿಡಲಾಗಿದ್ದು ಈ ಪ್ರಕರಣದಲ್ಲಿ ಮೂವರನ್ನ‌ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನಲೆ : ಅರಣ್ಯ ಇಲಾಖೆಯ ಅಧಿಕಾರಿಗೆ ಕರೆ ಮಾಡಿದ ಮಹಿಳೆಯೊಬ್ಬರು  ನೀವು ನಮ್ಮ ಸ್ಟುಡಿಯೋ ದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ.ಈ ಕರೆ ಅಧಿಕಾರಿ ಮತ್ತು ಮಹಿಳೆಯ ಜೊತೆ ಸಲುಗೆಯಿಂದ ಇರುವಂತೆ…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್‌ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್‌ ಇದ್ದು ಒಟ್ಟು 2.4 ಕಿಲೋಮೀಟರ್‌ ಉದ್ದದ ಸೇತುವೆ ನಿರ್ಮಾಣ…

Read More

ಧರೆ ಕುಸಿತ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ:

ರಿಪ್ಪನ್ ಪೇಟೆ: ಮಲೆನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಬಾರಿ ಮಳೆಗೆ ವಿಪರೀತ ಹಾನಿಯಾಗಿತ್ತು ಈ ಹಿನ್ನಲೆ ಯಲ್ಲಿ  ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ದೊಂಬೆಕೊಪ್ಪದ  ಗ್ರಾಮದ ಹುಚ್ಚಪ್ಪ ನವರ ಮನೆ ಸಮೀಪದಲ್ಲಿ ಅತಿವೃಷ್ಟಿಯಿಂದ ಧರೆ ಕುಸಿದಿರುವ ಪ್ರದೇಶಕ್ಕೆ ಎಂಐಎಸ್ಎಲ್ ಅಧ್ಯಕ್ಷ ಹಾಗು ಸಾಗರ ವಿಧಾನ ಸಭೆ ಶಾಸಕ ಹರತಾಳು ಹಾಲಪ್ಪನವರು ಇಂದು ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು. ಈ…

Read More
Exit mobile version