ನಿರಂತರ ಕಾಡಾನೆ ಹಾವಳಿಗೆ ಸ್ಪಂದಿಸದ ಅರಣ್ಯಾಧಿಕಾರಿಗಳ ವಿರುದ್ದ ನಾಳೆ ಮೂಗೂಡ್ತಿ ಕಛೇರಿ ಎದುರು ರೈತರ ಪ್ರತಿಭಟನೆ : ಕಿಮ್ಮನೆ,ಬೇಳೂರು,ಆರ್ ಎಂಎಂ ಸೇರಿದಂತೆ ಅನೇಕರು ಭಾಗಿ

ರಿಪ್ಪನ್‌ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಂತಿದೆ.ಇದರಿಂದ ಆಕ್ರೋಶಗೊಂಡಿರುವ ರೈತರು ನಾಳೆ ಬೆಳಿಗ್ಗೆ 10 ಗಂಟೆಗೆ ಮೂಗೂಡ್ತಿ ಅರಣ್ಯ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನಾ ಸಭೆಗೆ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಆರ್ ಎಂ ಮಂಜುನಾಥ್ ಗೌಡ ಸೇರಿದಂತೆ ಅನೇಕ ಮುಖಂಡರು ರೈತರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರತಿಭಟನೆಯ ಆಯೋಜಕರಾದ ಗ್ರಾಪಂ ಸದಸ್ಯ…

Read More

ಯುವತಿ ನಾಪತ್ತೆ: ಪರ್ವೀನ್ ಪತ್ತೆಗೆ ಪೊಲೀಸರ ಮನವಿ |MISSING

A 25-year-old woman, Almas Parveen NR, has gone missing from home. Police have appealed to the public to share any information regarding her whereabouts. ಶಿವಮೊಗ್ಗ, ಜನವರಿ 9: ಭದ್ರಾವತಿ ತಾಲೂಕಿನಿಂದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಲ್ಮಾಸ್ ಪರ್ವೀನ್ ಎನ್.ಆರ್ (25) ಎಂಬ ಯುವತಿ ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು, ಇದುವರೆಗೆ ಮನೆಗೆ ಹಿಂತಿರುಗಿಲ್ಲ. ನಾಪತ್ತೆಯಾಗಿರುವ ಅಲ್ಮಾಸ್ ಪರ್ವೀನ್…

Read More

ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿ : ಓರ್ವ ಯುವಕ ಗಂಭೀರ

Car-lorry head-on collision at Vinayak Circle: One youth in serious condition ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿಓರ್ವ ಯುವಕ ಗಂಭೀರ, ಶಿವಮೊಗ್ಗಕ್ಕೆ ರವಾನೆ Car-lorry head-on collision at Vinayak Circle: One youth in serious condition Car-lorry head-on collision at Vinayak Circle: One youth in serious condition ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ,…

Read More

ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!?

A mason was brutally murdered in Gajanur near Shivamogga after a drunken brawl. Police suspect the victim’s friends behind the killing. Investigation is underway. ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!? ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ಗಾರೆ ಮೇಸ್ತ್ರಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಹೊಸಮನೆ ನಿವಾಸಿ ಶ್ರೀನಿವಾಸ್…

Read More

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ ಶಿವಮೊಗ್ಗ : ಕುಟುಂಬದೊಂದಿಗೆ ನವ ದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನವವಧು ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್‌ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ. ನಾಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಸುಬ್ರಹ್ಮಣ್ಯ…

Read More

ಆನಂದಪುರದ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ | ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತ | A tree fell and traffic was disrupted

ಆನಂದಪುರದ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ | ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಮಳೆಯ ಆರ್ಭಟ ಹೆಚ್ಚಾಗಿದ್ದು ಗುಡುಗು ಸಹಿತ ಭಾರಿ ಗಾಳಿ ಮಳೆಯಾಗಿದ್ದು ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಆನಂದಪುರ ಸಮೀಪದ ಮುಂಬಾಳು ಗ್ರಾಮದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನ ಸಂಚಾರ ಅಸ್ಥವ್ಯಸ್ತಗೊಂಡಿದೆ.ಒಂದೂವರೆ ತಾಸಿಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಎರಡೂ ಬದಿ ನೂರಾರು ವಾಹನಗಳು ಸಾಲುಗಟ್ಟಿ ನಿಂತವು ಗಂಟೆಗಟ್ಟಲೆ ಕಾಲ…

Read More

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಈಗಾಗಲೇ ಒಬ್ಬರು ಸಾವನ್ನಪ್ಪಿ ನೂರಕ್ಕೂ ಹೆಚ್ಚು ಜನ ಡೆಂಗ್ಯೂ ಜ್ವರದಿಂದ ತೀರ್ಥಹಳ್ಳಿ, ಶಿವಮೊಗ್ಗ ಹಾಗೂ ಸಾಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಈ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪಟ್ಟಣದ ಎಲ್ಲ ಖಾಸಗಿ ಮೆಡಿಕಲ್ ಶಾಪ್ ಗಳಿಗೆ ತೆರಳಿ ವೈದ್ಯರ ಚೀಟಿಯಿಲ್ಲದೇ ಜ್ವರ ಸಂಬಂಧಿತ ಖಾಯಿಲೆಗಳಿಗೆ…

Read More

ನಾಳೆ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ : ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ…

Read More

ಭದ್ರೆ ಪ್ರತಿ ಬಾರಿ ಪೂರ್ಣ ಪ್ರಮಾಣದಲ್ಲಿ ತುಂಬಲಿ, ಕೊನೆಯ ಭಾಗದ ರೈತರಿಗೂ ನೀರು ತಲುಪಲಿ : ಬಿ ಕೆ ಸಂಗಮೇಶ್ವರ್

ಭದ್ರಾವತಿ : ಕ್ಷೇತ್ರದ ಶಾಸಕ ಬಿ ಕೆ ಸಂಗಮೇಶ್ವರ್ ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು ಅಭಿಮಾನಿಗಳು ಮತ್ತು ಮುಖಂಡರ ಸಮ್ಮುಖದಲಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಣೆ ಹಾಗು ಗಂಗೆ ಪೂಜೆ ನೆರೆವೇರಿಸಿದರು.  ತಾಲೂಕಿನ ಜೀವನದಿಯಾದ ಭದ್ರಾ  ಜಲಾಶಯ ಪ್ರತಿ ವರ್ಷ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಮೂಲಕ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತಾಗಲಿ ಎಂದು ಶಾಸಕ ಬಿ ಕೆ ಸಂಗಮೇಶ್ವರ್ ಹೇಳಿದರು.    ಅವರು ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು,…

Read More

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ!

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ! ಶಿವಮೊಗ್ಗ : ಅಕ್ರಮ ಮರಳು ಸಾಗಾಟ ನಡೆಸುತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 10 ಟ್ರ್ಯಾಕ್ಟರ್  ಜೆಸಿಬಿ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ಹಾಡೊನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು. ಆದರೆ…

Read More